• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಹಾಸ್ ಶೆಟ್ಟಿ ನಿವಾಸಕ್ಕೆ ಮುಂಬೈ ಮಾಜಿ ಸಂಸದ ಗೋಪಾಲ ಶೆಟ್ಟಿ ಭೇಟಿ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಬಂಟ್ವಾಳ ಕಾರಿಂಜದ ನಿವಾಸಕ್ಕೆ ಉತ್ತರ ಮುಂಬೈ ಕ್ಷೇತ್ರದ ಮಾಜಿ ಸಂಸದ ಗೋಪಾಲ ಸಿ.ಶೆಟ್ಟಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಸುಹಾಸ್‌ ರೌಡಿಶೀಟರ್‌ ಎಂದಾದರೆ, ಡಿಕೆಶಿ, ಪರಂ ಏನು?: ಭಾಗೀರಥಿ ಮುರುಳ್ಯ ಪ್ರಶ್ನೆ
ಸುಹಾಸ್‌ಗೆ ರಕ್ಷಣೆಗೆ ಆಯುಧ ಇರಿಸಿಕೊಳ್ಳಲು ಪೊಲೀಸರು ಬಿಡಲಿಲ್ಲ, ಆಯುಧ ಇದ್ದಿದ್ದರೆ ಸುಹಾಸ್‌ ಜೀವ ರಕ್ಷಣೆಯಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ವಿಪಕ್ಷದವರು ಸಾವಿನಲ್ಲಿ ರಾಜಕೀಯ ಮಾಡುವುದನ್ನು ಬಿಡಲಿ: ಮಂಜುನಾಥ ಭಂಡಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಹಿಂದೆ ಪಬ್ ದಾಳಿ, ಚರ್ಚ್ ದಾಳಿ, ಬರ್ತ್ ಡೇ ಪಾರ್ಟಿ ಮೇಲಿನ ದಾಳಿಯಿಂದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾಗಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳ ಭರ್ಜರಿ ಪಾರ್ಟಿ?
ಮೇ 2 ರಂದು ಸುಹಾಸ್ ಶೆಟ್ಟಿ ಹತ್ಯೆಗೆ ಸ್ಕೆಚ್ ರೂಪಿಸಲು ರಹಸ್ಯ ಸ್ಥಳದಲ್ಲಿ ಆರೋಪಿಗಳು ಪಾರ್ಟಿ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸುತ್ತಾರೆ. ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಆರೋಪಿಗಳು ಪಾರ್ಟಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ರಾತ್ರಿ ಪಾರ್ಟಿ ಮಾಡಿರುವ ಫೋಟೋಗಳು ಮಾಧ್ಯಮಗಳಿಗೆ ಲಭಿಸಿದೆ.
ನಂತೂರು ಭಾರತೀ ಸಮೂಹ ಸಂಸ್ಥೆಯಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ
ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹವ್ಯಕ ಮಂಡಲ ಮಂಗಳೂರು ಸಹಕಾರದಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಶುಕ್ರವಾರ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಸಂಪನ್ನಗೊಂಡಿತು.
ಮಾನಸಿಕ, ದೈಹಿಕ ನೋವಿನ ನಡುವೆಯೂ ಮಿತ್ತೂರಿನ ಅನನ್ಯ ಎಸ್ಸೆಸ್ಸೆಲ್ಸಿ 8ನೇ ಟಾಪರ್‌!
ಈಕೆ ಅನನ್ಯ ಕಾಡುತೋಟ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಮತ್ತು ರಾಜೇಶ್ವರಿ ಕಾಡುತೋಟ ದಂಪತಿಯ ಕಿರಿಯ ಪುತ್ರಿ. ಸುಳ್ಯ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ. ಸಾವು, ನೋವಿನ ದುಃಖ ಜೀರ್ಣಿಸಿದ ಈಕೆ ತನ್ನ ಮನೋಧೈರ್ಯದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ರಾಜ್ಯಮಟ್ಟದಲ್ಲಿ ೮ನೇ ರ‍್ಯಾಂಕ್ (618 ಅಂಕ) ಪಡೆಯುವ ಮೂಲಕ ಸಾಧನೆ ತೋರಿದ್ದಾಳೆ.
ಸುಹಾಸ್‌ ಶೆಟ್ಟಿ ಹತ್ಯೆ: 30ಕ್ಕೂ ಅಧಿಕ ಮಂದಿಯ ವಿಚಾರಣೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 20 ಕ್ಕೂ ಅಧಿಕ ಮಂದಿ ಶಾಮೀಲು ಆಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು 30 ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸುತ್ತಿದ್ದಾರೆ. ಬಜಪೆ ಪರಿಸರದಲ್ಲಿ ಆರೋಪಿಗಳಿಗೆ ಸ್ಥಳೀಯರ ನೆರವು ಶಂಕೆ ಇದ್ದು, ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
10ರಂದು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮಕ್ಕೆ ಸರ್ವ ಸಿದ್ಧತೆ: ಡಾ.ಎಂಎನ್‌ಆರ್‌
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ‘ನವೋದಯ ರಜತ ಸಂಭ್ರಮ’ ಸಮಾರಂಭವನ್ನು ಮೇ 10ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ಧೂರಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ
ಶೈಕ್ಷಣಿಕ ಸಾಧನೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ನಡುವೆ ರೋಚಕ ಪೈಪೋಟಿ!
ಈ ಬಾರಿಯ ಎಸ್‌ಎಸ್‌ಎಲ್‌ಸಿ-1ರ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ನೆರೆಯ ಉಡುಪಿ ಜಿಲ್ಲೆ ಶೇ. 89.96 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಕರಾವಳಿಯ ಇನ್ನೊಂದು ಜಿಲ್ಲೆ ಉತ್ತರ ಕನ್ನಡ ಶೇ. 83.19 ಅಂಕ ಗಳಿಸಿದೆ.
ಪುತ್ತೂರಿನಲ್ಲಿ ತಲೆ ಎತ್ತಲಿದೆ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣ ಘಟಕ !

ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಜೇನಿನ ಬಹು ಉತ್ಪನ್ನ ಸಂಸ್ಕರಣಾ ಘಟಕವೊಂದು ಪುತ್ತೂರಿನಲ್ಲಿ ಆರಂಭಗೊಳ್ಳುತ್ತಿದೆ. ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯು ಈ ಮಹತ್ತರವಾದ ಯೋಜನೆಯನ್ನು ರೂಪಿಸುತ್ತಿದೆ.

  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 656
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved