• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕಿರಣ, ಮಾಧ್ಯಮ ಉತ್ಸವ ಉದ್ಘಾಟನೆ
ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದೊಂದಿಗೆ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ (ಪದವಿ ಮತ್ತು ಸ್ನಾತಕೋತ್ತರ), ಬಿ.ವೋಕ್ ವಿಭಾಗ (ಡಿಜಿಟಲ್ ಮೀಡಿಯಾ ಆ್ಯಂಡ್ ಫಿಲ್ಮ್ ಮೇಕಿಂಗ್) ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ‘ಸಮೂಹ ಮಾಧ್ಯಮ ವೃತ್ತಿಪರತೆ ಮತ್ತು ಸದ್ಯದ ಸವಾಲುಗಳು’ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ ಗುರುವಾರ ಆರಂಭವಾಯಿತು.
ಕೊಂಕಣಿ ಅಕಾಡೆಮಿ ಗೌರವ ಪ್ರಶಸ್ತಿಗೆ ಮೂವರು, ಪುಸ್ತಕ ಪುರಸ್ಕಾರಕ್ಕೆ ಇಬ್ಬರ ಆಯ್ಕೆ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ 2024ನೇ ಸಾಲಿನ ಗೌರವ ಪ್ರಶಸ್ತಿಗೆ ಮೂವರು ಸಾಧಕರು ಹಾಗೂ ಪುಸ್ತಕ ಪುರಸ್ಕಾರಕ್ಕೆ ಇಬ್ಬರು ಸಾಹಿತಿಗಳನ್ನು ಆಯ್ಕೆ ಮಾಡಲಾಗಿದೆ. ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಎಂ. ಪ್ಯಾಟ್ರಿಕ್ ಮೊರಾಸ್ ಮಂಗಳೂರು, ಕೊಂಕಣಿ ಕಲೆ ಕ್ಷೇತ್ರದಲ್ಲಿ ಜೊಯಲ್ ಪಿರೇರಾ ಮಂಗಳೂರು, ಕೊಂಕಣಿ ಜಾನಪದ ಕ್ಷೇತ್ರದಲ್ಲಿ ಸೊಬೀನಾ ಮೊತೇಶ್ ಕಾಂಬ್ರೆಕರ್ ಹಳಿಯಾಳ ಅವರನ್ನು ಆಯ್ಕೆ ಮಾಡಲಾಗಿದೆ.
ಮಾರ್ನಾಡು ಹೊಯಿಪಾಲ ದೈವಗಳ ವಾರ್ಷಿಕ ಉತ್ಸವ ನಾಳೆಯಿಂದ
ಮಾರ್ನಾಡು ಶ್ರೀ ಕ್ಷೇತ್ರ ಹೊಯಿಪಾಲಬೆಟ್ಟ ಶ್ರೀ ಧರ್ಮರಸು, ಶ್ರೀ ಕೊಡಮಣಿತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದೈವಗಳ ವಾರ್ಷಿಕ ನೇಮೋತ್ಸವವು ಶನಿವಾರದಿಂದ ಮಾ. 18ರ ವರೆಗೆ ಗ್ರಾಮ ಪುರೋಹಿತ ವೇ.ಮೂ. ಅನಂತ ಪದ್ಮನಾಭ ಅಸ್ರಣ್ಣರ ನೇತೃತ್ವದಲ್ಲಿ ಜರಗಲಿದೆ.
ಯಕ್ಷಗಾನ ಪರಂಪರೆ ಕಾಯ್ದುಕೊಳ್ಳಲಿ: ವಿದ್ಯಾಧರ ರಾವ್‌ ಜಲವಳ್ಳಿ
ಬಳ್ಕೂರು ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಮತ್ತು ರಂಗಸ್ಥಳ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರ ಸ್ವೀಕರಿಸಿದರು.
ಐವರು ಅಂತಾರಾಜ್ಯ ಕ್ರಿಮಿನಲ್‌ಗಳ ಬಂಧನ: 3 ಪಿಸ್ತೂಲ್‌, 12.89 ಕೆಜಿ ಗಾಂಜಾ ವಶ
ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೇರಳ- ಕರ್ನಾಟಕದಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಐವರು ಕುಖ್ಯಾತ ಅಂತಾರಾಜ್ಯ ಕ್ರಿಮಿನಲ್‌ಗಳನ್ನು ದಸ್ತಗಿರಿ ಮಾಡಿದೆ.
ದಿಗಂತ್‌ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಯತ್ನ: ರೈ ಆರೋಪ
ಕರಾವಳಿಯಲ್ಲಿ ಕೋಮು ಸಂಘರ್ಷ ನಿಲ್ಲಬೇಕಾದರೆ ನಿಜವಾದ ಸೂತ್ರಧಾರರಿಗೆ ಶಿಕ್ಷೆ ಆಗಬೇಕು. ಜಿಲ್ಲೆಯಲ್ಲಿ ಇದುವರೆಗೆ ನಡೆದ ಎಲ್ಲ ಕೋಮು ಹತ್ಯೆ ಪ್ರಕರಣಗಳಲ್ಲಿ ಎಸ್‌ಐಟಿ ತನಿಖೆ ನಡೆಸಿ, ಹತ್ಯೆಗಳ ಹಿಂದಿನ ವ್ಯಕ್ತಿಗಳನ್ನು ಬಯಲಿಗೆಳೆಯಬೇಕು. ಕೇವಲ ಕಾರ್ಯಕರ್ತರನ್ನು ಶಿಕ್ಷೆಗೆ ಒಳಪಡಿಸಿದರೆ ಸಂಘರ್ಷ ನಿಲ್ಲಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದ್ದಾರೆ.
ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದೆ. ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್‌ ಅಂತ್ಯದೊಳಗೆ ಈ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ  

ಮಾರ್ಚ್ 15ರಂದು ಎಸ್‌ಡಿಎಂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗ ಅಲ್ಯುಮ್ನಿ ಮೀಟ್‌
ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ೧೫ ರಂದು ‘ಅಲ್ಯುಮ್ನಿ ಮೀಟ್’ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಮುಂಡೂರು ಗ್ರಾ.ಪಂ.: ತಕ್ಷಣವೇ ಯೋಜನೆ ರೂಪಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ
ಮುಂಡೂರು ಗ್ರಾಪಂ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಹಿಂದುಳಿದಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಮುಂದಿನ ೪ ದಿನಗಳೊಳಗಾಗಿ ಕ್ರಿಯಾ ಯೋಜನೆ ಮಾಡದಿದ್ದರೆ ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಾಯಿತಿ ಸದಸ್ಯ ಕಮಲೇಶ್ ಸರ್ವೆದೋಳಗುತ್ತು ಮತ್ತು ಮಹಮ್ಮದಾಲಿ ಎಚ್ಚರಿಸಿದ್ದಾರೆ.
ಆಳ್ವಾಸ್ ಕಾಲೇಜ್‌ ಹಿಂದಿ ವಿಭಾಗದಿಂದ ‘ಉಮಂಗ್-೨೦೨೫’
ಮೂಡುಬಿದಿರೆ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ''ಉಮಂಗ್-೨೦೨೫'' ಅನ್ನು ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ನಿವೃತ್ತ ಹಿಂದಿ ಶಿಕ್ಷಕ ರಾಯಿ ರಾಜಕುಮಾರ್ ಉದ್ಘಾಟಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 596
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved