• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಐವನ್‌ ಒತ್ತಾಯ
ಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್‌, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ಐವನ್‌ ಡಿಸೋಜ ಹೇಳಿದ್ದಾರೆ.
ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ರಸ್ತೆ ಅವ್ಯವಸ್ಥೆ ಹಾಗೂ ರಾಜ್ಯ ಸರ್ಕಾರ ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಆಗ್ರಹಿಸಿ ಕಲ್ಲೇರಿ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕೊಟ್ಟಾರಚೌಕಿ ಬಳಿ ಸಿಂಧೂರ ವಿಜಯ ಉದ್ಯಾನವನ ಉದ್ಘಾಟನೆ
ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್‌ನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು.
ಮದುವೆಯಾಗುವುದಾಗಿ ವಂಚನೆ ಪ್ರಕರಣ: ಆರೋಪಿಯ ಬಂಧನ
ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ. ರಾವ್‌ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿ ಪುತ್ತೂರಿಗೆ ಕರೆ ತಂದಿದ್ದಾರೆ. ಬಂಧಿತ ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ.
ಮೂಲ್ಕಿ ನಗರ ಪಂಚಾಯಿತಿ ಸಭೆ: ಅಸಮರ್ಪಕ ತ್ಯಾಜ್ಯ ವಿಲೇವಾರಿ ಆರೋಪ
ಮೂಲ್ಕಿ ನ.ಪಂ. ಸಮುದಾಯ ಭವನದಲ್ಲಿ ನ.ಪಂ. ಅಧ್ಯಕ್ಷ ಸತೀಶ್‌ ಅಂಚನ್‌ ಅಧ್ಯಕ್ಷತೆಯಲ್ಲಿಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಮೂಲ್ಕಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲವೆಂದು ಹಲವು ಸದಸ್ಯರು ಆಕ್ಷೇಪಿಸಿದರು.
ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ
ಬಂಟರ ಸಂಘ ಸುರತ್ಕಲ್ ಇದರ 2025-27 ನೇ ಸಾಲಿನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ನವಯುಗ ಎಕ್ಸ್‌ಪ್ರೆಸ್ ಸಂಚಾರ ಪುನಾರಂಭಕ್ಕೆ ರೈಲ್ವೆ ಸಂಘಟಗಳ ಒತ್ತಾಯ
ಶ್ರೀ ಮಾತಾ ವೈಷ್ಣೋದೇವಿ ಕತ್ರಾ ನವಯುಗ್‌ ಎಕ್ಸ್‌ಪ್ರೆಸ್‌ ರೈಲು (16687/16688) ಸಂಚಾರ ಸ್ಥಗಿತಗೊಳಿಸಿ ಐದು ವರ್ಷಗಳಾದರೂ ಸಂಚಾರ ಪುನರಾರಂಭಗೊಳಿಸಿಲ್ಲ. ಈ ರೈಲಿನ ಸಂಚಾರವನ್ನು ವಯಾ ಹಾಸನ ಮೂಲಕ ಏರ್ಪಡಿಸುವಂತೆ ರೈಲ್ವೆ ಸಂಘಟನೆಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
‘ಆಪರೇಷನ್ ಸಿಂದೂರ್‌’ನಲ್ಲಿ ಪಾಲ್ಗೊಂಡ ಬಿಎಸ್‌ಎಫ್‌ ಯೋಧ ನಿವೃತ್ತಿ; ತವರಿನಲ್ಲಿ ಗೌರವಾರ್ಪಣೆ
ಗಡಿ ಭದ್ರತಾ ಪಡೆಯಲ್ಲಿ ನಾಲ್ಕು ದಶಕಗಳ ಕಾಲ ಕರ್ತವ್ಯ ನಿವೃತ್ತರಾಗಿ ಹುಟ್ಟೂರು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಸೊರಂಜ ಎಂಬಲ್ಲಿ ಆಗಮಿಸುತ್ತಿದ್ದ ಪದ್ಮನಾಭ ಗೌಡ ಸೊರಂಜ ಅವರಿಗೆ ಗುರುವಾರ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ಗೌರವಾರ್ಪಣೆ ನಡೆಯಿತು.
ಹೆಜಮಾಡಿ ಗ್ರಾಮ ಪಂಚಾಯಿತಿ-ಟೋಲ್ ಗೇಟ್ ಜಟಾಪಟಿ
ಒಳ ರಸ್ತೆಯಲ್ಲಿ ಟೋಲ್‌ ಬಗ್ಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಮತ್ತು ಟೋಲ್ ನವರ ಮಧ್ಯೆ ನಡೆದ ವಿವಾದ ತಾರಕಕ್ಕೇರಿದೆ. ಗುರುವಾರ ಟೋಲ್ ಗೇಟ್ ಅಧಿಕಾರಿಗಳು ಲೋಕೋಪಯೋಗಿ ರಸ್ತೆಗೆ ಹಾಕಲು ತಂದಿದ್ದ ತಡೆಬೇಲಿ, ಜನರೇಟರ್ ಸಹಿತ ಇನ್ನಿತರ ವಸ್ತುಗಳನ್ನು ಹೆಜಮಾಡಿ ಗ್ರಾಮ ಪಂಚಾಯತಿ ಜಪ್ತಿ ಮಾಡಿದೆ.
ಜುಲೈ 9ರಂದು ಕಾರ್ಮಿಕರ ಮಹಾಮುಷ್ಕರ: ಮಂಗಳೂರಲ್ಲಿ ಬೃಹತ್ ಪ್ರತಿಭಟನೆ
ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ನೇತೃತ್ವದಲ್ಲಿ ಜು.9ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದ್ದು, ಅಂದು ದ.ಕ. ಜಿಲ್ಲಾ ಮಟ್ಟದಲ್ಲೂ ಬೃಹತ್‌ ಪ್ರತಿಭಟನೆ ಏರ್ಪಡಿಸಲಾಗಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 719
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved