• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇತ್ರಾವತಿಗೆ ನಿರಂತರ ಸೇರುವ ತ್ಯಾಜ್ಯ: ಉಪ್ಪಿನಂಗಡಿಗೆ ಜ್ವರ ಕಾಟ
ಉಪ್ಪಿನಂಗಡಿ ಪಟ್ಟಣದಲ್ಲಿ ಒಂದೆಡೆ ನೇತ್ರಾವತಿ ಹಿನ್ನೀರು ನಿಂತಂತಿದ್ದು, ವಸತಿ ಸಮುಚ್ಚಯಗಳಿಂದ ತ್ಯಾಜ್ಯ ನೀರು ಹರಿದು ನದಿ ಸೇರುತ್ತಿರುವ ದೃಶ್ಯಾವಳಿಗಳು ಕಳವಳ ಮೂಡಿಸುತ್ತಿದ್ದರೆ, ಇನ್ನೊಂದೆಡೆ ಚರಂಡಿಗಳಲ್ಲಿ ಅಲ್ಲಲ್ಲಿ ಸಂಗ್ರಹಗೊಂಡಿರುವ ತ್ಯಾಜ್ಯ ನೀರು ಸೊಳ್ಳೆ ಉತ್ಪಾದನಾ ಕೇಂದ್ರಗಳಾಗುತ್ತಿವೆ. ಇದರಿಂದ ಜನ ಜ್ವರ ಬಾಧೆಯಿಂದ ಬಳಲುತ್ತಿದ್ದಾರೆ.
16 ದಿನಗಳ ಬಳಿಕ ತಾಯಿ ಜೊತೆ ಮನೆ ತಲುಪಿದ ದಿಗಂತ್‌
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಅವರ ಪುತ್ರ ದಿಗಂತ್ ಕೊನೆಗೂ 16 ದಿನಗಳ ಬಳಿಕ ಬುಧವಾರ, ತಾಯಿಯ ಜೊತೆ ಮನೆ ಕಡೆ ಹೆಜ್ಜೆ ಹಾಕಿದ್ದಾನೆ. ಇದರೊಂದಿಗೆ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ.
ಆಪರೇಷನ್ ಕಮಲ: ಸುಳ್ಯ ಲ್ಯಾಂಪ್‌ ಸೊಸೈಟ್‌ ಸಾರಥ್ಯ ಮತ್ತೆ ಬಿಜೆಪಿಗೆ
ಸುಳ್ಯ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯ ವೇಳೆ ಆಪರೇಷನ್ ಕಮಲ ಕೆಲಸ ಮಾಡಿದ್ದು, ಎರಡು ಸ್ಥಾನಗಳೂ ಬಿಜೆಪಿ ಪಾಲಾಗಿದೆ. ಒಂದೂವರೆ ದಶಕದ ಬಳಿಕ ಲ್ಯಾಂಪ್ಸ್‌ (ಲಾರ್ಜ್‌ ಏರಿಯಾ ಮಲ್ಟಿಪರ್ಪಸ್‌ ಸೊಸೈಟಿ) ಚುಕ್ಕಾಣಿ ಹಿಡಿಯಬಹುದೆಂಬ ಕಾಂಗ್ರೆಸ್ ಕನಸು ಭಗ್ನವಾಗಿದೆ.
ಎತ್ತಿನಹೊಳೆ ಯೋಜನೆ ವಿಸ್ತರಣೆ ಮಾಡದೇ ಇರಲು ಆಗ್ರಹ
ಎತ್ತಿನಹೊಳೆ ಯೋಜನೆಯ ವಿಸ್ತರಣೆಗೆ ಯಾವುದೇ ಕಾರಣಕ್ಕೂ ಮುಂದಾಗಬಾರದೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಭಾಪತಿ ಮೂಲಕ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ನಾರಾಯಣ ಕುಂಬ್ರ ರಚನೆಯ ‘ಹನಿದನಿ’ ಕವನ ಸಂಕಲನ ಬಿಡುಗಡೆ
ಕಸಾಪ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕಸಾಪ ಪುತ್ತೂರು ಹೋಬಳಿ ಘಟಕ ಪುತ್ತೂರು, ಆಮಂತ್ರಣ ಸಾಂಸ್ಕೃತಿಕ ಮತ್ತು ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಮತ್ತು ಪುತ್ತೂರು ಕರ್ನಾಟಕ ಸಂಘದ ಆಶ್ರಯದಲ್ಲಿ, ಪುತ್ತೂರಿನ ಅನುರಾಗ ವಠಾರದಲ್ಲಿ ಯುವಕವಿ ನಾರಾಯಣ ಕುಂಬ್ರ ಅವರ ಹನಿದನಿ ಕವನ ಸಂಕಲನ ಬಿಡುಗಡೆಗೊಂಡಿತು.
ಬೆಳ್ತಂಗಡಿ ವಿವಿಧೆಡೆ ಆಲಿಕಲ್ಲು ಮಳೆ: 30ಕ್ಕೂ ಅಧಿಕ ವಿದ್ಯುತ್‌ ಕಂಬ ಧರಾಶಾಹಿ
ಬೆಳ್ತಂಗಡಿ ತಾಲೂಕಿನ ಜನತೆಗೆ ಬುಧವಾರ ಸಂಜೆ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು 30 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ತಾಲೂಕಿನ ವಿವಿಧೆಡೆ ಮುರಿದುಬಿದ್ದಿವೆ.
ವಿದ್ಯಾರ್ಥಿ ದಿಗಂತ್‌ ನಾಪತ್ತೆ ಪ್ರಕರಣ: ತನಿಖೆ ಹಾದಿಯಲ್ಲಿ ಹಲವು ಅನುಮಾನ
ವಿದ್ಯಾರ್ಥಿ ದಿಗಂತ್ ನಿಗೂಢ ರೀತಿಯಲ್ಲಿ ನಾಪತ್ತೆಯಾದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ದಿಗಂತ್‌ ಪತ್ತೆಯಾದರೂ ಕೂಡ ಪ್ರಕರಣ ಸುಖಾಂತ್ಯ ಕಂಡಿಲ್ಲ, ದಿಂಗತ್‌ ಪೂರ್ವನಿಯೋಜಿತವಾಗಿಯೇ ಮನೆ ಬಿಟ್ಟ ಕುರಿತು ತಿಳಿದುಬಂದಿರುವುದು ಗೊಂದಲಗಳನ್ನು ಹುಟ್ಟು ಹಾಕಿದೆ.
ಕುಕ್ಕೆಗೆ ಕತ್ರಿನಾ ಕೈಫ್‌: ಸಂತಾನಪ್ರಾಪ್ತಿಗೆ ಸರ್ಪಸಂಸ್ಕಾರ ಸೇವೆ
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಸ್ನೇಹಿತರೊಂದಿಗೆ ಮಂಗಳವಾರ ಆಗಮಿಸಿದರು. ಅವರು, ಸರ್ಪ ಸಂಸ್ಕಾರ ಸೇವೆ ಹಾಗೂ ನಾಗಪ್ರತಿಷ್ಠೆ ಪೂಜೆಗಳಲ್ಲಿ ಭಾಗಿಯಾಗಲಿದ್ದಾರೆ. ಸಂತಾನ ಪ್ರಾಪ್ತಿ, ವೃತ್ತಿ ಜೀವನದ ಅಭಿವೃದ್ಧಿ ಸೇರಿದಂತೆ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಸಂಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 41.4 ಡಿ.ಸೆ. ಉಷ್ಣಾಂಶ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನವರೆಗೆ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ 41.4 ಡಿ.ಸೆಲ್ಸಿಯಸ್‌ ದಾಖಲಾಗಿದೆ. ಜಿಲ್ಲೆಯ ಮಟ್ಟಿಗೆ ಈ ವರ್ಷ ಮೊದಲ ಬಾರಿಗೆ ದಾಖಲಾದ ಅತ್ಯಧಿಕ ಉಷ್ಣಾಂಶ ಇದು. ಮುಂದಿನ ಎರಡು ದಿನಗಳ ಕಾಲ ಭಾರೀ ತಾಪಮಾನದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉಪ್ಪಿನಂಗಡಿ: ಪವಿತ್ರ ಗಂಗಾಪೂಜೆ, ಮಾತೃ ಸಂಗಮ ಕಾರ್ಯಕ್ರಮ
ಉಪ್ಪಿನಂಗಡಿ ಶ್ರೀ ಮಾಧವ ಶಿಶು ಮಂದಿರದ ಆಶ್ರಯದಲ್ಲಿ ಮಾತೃ ಮಂಡಳಿಯ ನೇತೃತ್ವದಲ್ಲಿ ೧೮ ನೇ ವರ್ಷದ ಪವಿತ್ರ ಗಂಗಾಪೂಜೆ ಮಾತೃ ಸಂಗಮ ಕಾರ್ಯಕ್ರಮ ನೇತ್ರಾವತಿ ಕುಮಾರಧಾರಾ ನದಿ ಸಂಗಮ ತಟದಲ್ಲಿ ಭಾನುವಾರ ರಾತ್ರಿ ನಡೆಯಿತು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 596
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved