• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಪ್ಪು ಮಹಾಕಾಳಿ ಪಡ್ಪು ಅಂಡರ್‌ಪಾಸ್‌: ಜು.15ರ ವೇಳೆಗೆ ಒನ್‌ವೇ ಸಂಚಾರ ಮುಕ್ತ
ಜೆಪ್ಪು ಮಹಾಕಾಳಿಪಡ್ಪು ಅಂಡರ್‌ಪಾಸ್‌ನಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಕಾಮಗಾರಿ ನಡೆಸಲು ತೊಡಕಾಗಿದೆ. ನೀರು ಖಾಲಿ ಮಾಡಿ ಕಾಮಗಾರಿ ಮುಂದುವರಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್‌ಸಿಟಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸಂಸದ ಬ್ರಿಜೇಶ್ ಚೌಟ ಸೂಚನೆ ನೀಡಿದರು.
ಪ್ರಾಕೃತಿಕ ವಿಕೋಪಕ್ಕೆ ವಿಶೇಷ ಪರಿಹಾರ ಒದಗಿಸಲು ಗ್ರಾ.ಪಂ. ಸದಸ್ಯರ ಆಗ್ರಹ
ಪ್ರಾಕೃತಿಕ ವಿಕೋಪದಿಂದಾಗಿ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ೩೪ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ ಮತ್ತು ಬಜತ್ತೂರು ಗ್ರಾಮದಲ್ಲಿ ತೀವ್ರ ಭೂಕುಸಿತ, ಮನೆ ಹಾನಿ, ಕೃಷಿ ಹಾನಿ, ರಸ್ತೆ ಹಾನಿ ಸೇರಿದಂತೆ ಹಲವಾರು ಹಾನಿಗಳು ಸಂಭವಿಸಿದ್ದು, ಸರ್ಕಾರ ಇದಕ್ಕೆ ವಿಶೇಷ ಪರಿಹಾರವನ್ನು ಒದಗಿಸ ಬೇಕೆಂದು ಈ ಭಾಗದ ಗ್ರಾ.ಪಂ. ಸದಸ್ಯರು ಆಗ್ರಹಿಸಿದ್ದಾರೆ.
ಹಿಂದೂ ಮುಖಂಡರ ಟಾರ್ಗೆಟ್: ಕ್ಯಾ.ಚೌಟ, ಕಾಮತ್‌, ನಳಿನ್‌ ಆಕ್ಷೇಪ
ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಿಸುವ ಮೂಲಕ ಮತ್ತೊಮ್ಮೆ ಕರಾವಳಿ ಭಾಗದ ಹಿಂದೂ ನಾಯಕರು ಮತ್ತು ಸಂಘಟನೆಗಳನ್ನು ಬೆದರಿಸಲು, ವಿಭಜಿಸಲು ಹಾಗೂ ಕಿರುಕುಳ ನೀಡಲು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಥಿಲ ಸರ್ಕಾರಿ ಕಟ್ಟಡ ದುರಸ್ತಿಗೆ ಶಾಸಕಗೆ ಮನವಿ
ಪಾಣಾಜೆ ಆರ್ಲಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆಯ ಕಟ್ಟಡಗಳು ತೀರಾ ಶಿಥಿಲ ಅವಸ್ತೆಯಲ್ಲಿದ್ದು ಅದನ್ನು ದುರಸ್ತಿಪಡಿಸಿ ಉಪಯೋಗ ಯೋಗ್ಯವಾಗಿ ಮಾಡಬೇಕು ಎಂದು ಆಗ್ರಹಿಸಿ ಸಂಘಟನೆಗಳ ಪ್ರಮುಖರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಉಪ್ಪಿನಂಗಡಿ: ಗೃಹ ರಕ್ಷಕ ದಳ ಪ್ರವಾಹ ರಕ್ಷಣಾ ತಂಡ ರಚನೆ
ಮುಂಗಾರು ಮಳೆಗಾಲದ ಸಮಯದಲ್ಲಿ ಸಂಭಾವ್ಯ ಪ್ರಾಕೃತಿಕ ವಿಕೋಪ ಎದುರಿಸುವ ಸಲುವಾಗಿ ಈ ಬಾರಿಯೂ ಉಪ್ಪಿನಂಗಡಿಯಲ್ಲಿ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ರಚಿಸಲಾಯಿತು.
ಕಡಬ ಠಾಣೆ ಎದುರು ರಾತ್ರಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ
ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸ್ ಕ್ರಮವನ್ನು ವಿರೋಧಿಸಿ ಭಾನುವಾರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದ ಕಡಬದ ಹಿಂದೂ ಸಂಘಟನೆಯ 15 ಮಂದಿ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಪ ಪ್ರಶಸ್ತಿ ಗೌರವ: ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈ ಅಭಿವಂದನೆ
ವಿದ್ವಾಂಸ ಪ್ರೊ. ಬಿ.ಎ ವಿವೇಕ ರೈ ಅವರಿಗೆ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ದೊರಕಿದ ಪ್ರಯುಕ್ತ ಬುಧವಾರ ಮಂಗಳೂರು ವಿವಿಯಲ್ಲಿ ಅಭಿವಂದನ ಸಮಾರಂಭ ನೆರವೇರಿತು.
ಮಧ್ಯರಾತ್ರಿ ಕಾರ್ಯಾಚರಣೆ: ವಿದ್ಯಾಸಂಸ್ಥೆ ಮುಖ್ಯಸ್ಥರ ಫೋಟೋ ತೆಗೆದ ಪೊಲೀಸರು
ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಪೊಲೀಸ್ ಇಲಾಖೆ ಜಾರಿಗೊಳಿಸಿದ ಮಧ್ಯ ರಾತ್ರಿ ಅಪರಾಧ ಹಿನ್ನೆಲೆಯುಳ್ಳವರ ಮನೆ ಭೇಟಿ ಹಾಗೂ ಪೋಟೋ ಕ್ಲಿಕ್ಕಿಸುವ ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ನೇತೃತ್ವ ವಹಿಸಿಕೊಂಡವರನ್ನು ಸೇರಿಸಿರುವುದು ಬೆಳಕಿಗೆ ಬಂದಿದೆ.
೮೦ ವರ್ಷದ ಪೂವಪ್ಪರ ಮನೆಗೆ ರಾತ್ರಿ ಹೋಗಿ ಫೋಟೋ ತೆಗೆದ ಪೊಲೀಸರು!
ಪುತ್ತೂರಿನ ಹಿರಿಯರಾದ, ವಿಶ್ವ ಹಿಂದೂ ಪರಿಷತ್ ಮುಖಂಡ ಯು. ಪೂವಪ್ಪ (80) ಇರುವಲ್ಲಿಗೆ ಭಾನುವಾರ ರಾತ್ರಿ ಹೋಗಿರುವ ಪೊಲೀಸರು ಅವರು ಉಟ್ಟ ಬಟ್ಟೆಯಲ್ಲಿಯೆ ಫೊಟೋ ಸೆರೆ ಹಿಡಿದ ಘಟನೆ ನಡೆದಿದೆ.
ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ: ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ದೂರು
ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ, ಮೂಲ್ಕಿಯ ಕೆಲವು ಪ್ರದೇಶಗಳಲ್ಲಿ ಕೃತಕ ನೆರೆ, ವಿದ್ಯುತ್‌ ಸಮಸ್ಯೆ, ಕಾರ್ನಾಡು ಸೇರಿ ಕೆಲವು ಪ್ರದೇಶಗಳಲ್ಲಿ ಗಾಂಜಾ ವ್ಯಸನಿಗಳ ಕಾಟ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮೂಲ್ಕಿ ನಗರ ಪಂಚಾಯತ್‌ ಸಮುದಾಯ ಭವನದಲ್ಲಿ ನಡೆದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 589
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved