• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆ ಪತ್ರಿಕಾ ಭವನ ನಿರ್ಮಾಣಕ್ಕೆ ರು.25 ಲಕ್ಷ ಅನುದಾನ: ಕೋಟ್ಯಾನ್‌
ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್‌ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಮಂಗಳವಾರ ಸಮಾಜಮಂದಿರದಲ್ಲಿ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ವಿಭಾಗ ‘ಬಿತ್ತಿ ದಿನಾಚರಣೆ‘
ಕೊಣಾಜೆ ಮಂಗಳಗಂಗೋತ್ರಿಯ ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮಂಗಳವಾರ ‘ಬಿತ್ತಿ’ ಗೋಡೆ ಬರಹ ಪತ್ರಿಕೆಯ ಬಿತ್ತಿ ದಿನಾಚರಣೆಯಲ್ಲಿ ವಾರ್ಷಿಕ ಸಂಚಿಕೆಯನ್ನು ಲೇಖಕ, ಕಾವೂರು ಬಿಜಿಎಸ್‌ ಕಾಲೇಜಿನ ಪ್ರಾಂಶುಪಾಲ ಡಾ.ಸುಬ್ರಹ್ಮಣ್ಯ ಸಿ ಕುಂಜೂರು ಬಿಡುಗಡೆಗೊಳಿಸಿದರು.
ಗ್ರಾಹಕರ ಹಣದ ಸುರಕ್ಷೆಯೇ ಪ್ರಥಮ ಆದ್ಯತೆ: ಕರ್ಣಾಟಕ ಬ್ಯಾಂಕ್‌
ಗ್ರಾಹಕರ ನಂಬಿಕೆ, ವಿಶ್ವಾಸಗಳನ್ನು ಗಳಿಸಿರುವ, ಸಾಮಾಜಿಕ ಬದ್ಧತೆಗೆ ಪ್ರಸಿದ್ಧಿಯಾಗಿರುವ ಕರ್ಣಾಟಕ ಬ್ಯಾಂಕ್ ಸುದೃಢವಾಗಿದೆ ಎಂದು ಕರ್ಣಾಟಕ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಟ್ವಾಳ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು. ತಹಸೀಲ್ದಾರ್ ಅರ್ಚನಾ ಭಟ್ ಅಧ್ಯಕ್ಷತೆ ವಹಿಸಿದ್ದರು.
ಉಜಿರೆ ಶ್ರೀ ಜನಾರ್ದನ ದೇವಸ್ಥಾನ ನೂತನ ಬ್ರಹ್ಮರಥ ನಿರ್ಮಾಣ ಮುಹೂರ್ತ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಬ್ರಹ್ಮರಥ ಮುಹೂರ್ತದ ಧಾರ್ಮಿಕ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ವೇದಮೂರ್ತಿ ರಾಘವೇಂದ್ರ ಕೊಡಂಚ ಧಾರ್ಮಿಕ ಪೂಜಾ ವಿಧಿ ನೆರವೇರಿಸಿದರು.
ತಂತ್ರಜ್ಞಾನ ಬದಲಾವಣೆ ಪತ್ರಿಕೋದ್ಯಮಕ್ಕೆ ಸವಾಲು: ಕೆ.ರಾಜು ಮೊಗವೀರ
ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜೆ) ವಿಭಾಗ ಹಾಗೂ ಇತಿಹಾಸ ವಿಭಾಗಗಳ ಸಹಯೋಗದಲ್ಲಿ ಮಂಗಳವಾರ ಮಂಗಳಗಂಗೋತ್ರಿಯಲ್ಲಿ ಪತ್ರಿಕಾ ದಿನಾಚರಣೆ ನೆರವೇರಿತು.
ಯೋಗ ಶಿಬಿರ ಸಮಾರೋಪ: ಭಾರತ್ ಮಾತಾ ಪೂಜನಾ ಕಾರ್ಯಕ್ರಮ
ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿ ನಿಲಯಗಳ ಜಂಟಿ ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ನಡೆದ ೨೧ ದಿನಗಳ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಪಕ್ಷದ ಆಂತರಿಕ ವಿಚಾರ ನಾವೇ ಬಗೆಹರಿಸ್ತೇವೆ: ದಿನೇಶ್‌ ಗುಂಡೂರಾವ್‌
ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳನ್ನು ನಮ್ಮಲ್ಲೇ ಬಗೆಹರಿಸುತ್ತೇವೆ ಎಂದು ಆರೋಗ್ಯ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ಪ್ರಜಾ ಕಾಳಜಿ ತೋರಿಸಿ ಕೊಟ್ಟ ಕೆಂಪೇಗೌಡ: ಹರೀಶ್‌ ಪೂಂಜ
ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನದಲ್ಲಿ 516 ನೇ ಕೆಂಪೇಗೌಡ ಜಯಂತಿ ನೆರವೇರಿತು. ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಜೀವನಕ್ಕೆ ಹೊಸ ಆಯಾಮ: ಕಿಡ್ನಿ ಕಸಿ ಪ್ರಕ್ರಿಯೆ ರೋಗಿಗಳಿಗೆ ಆಶಾಕಿರಣ
ಕಿಡ್ನಿ ಕಸಿ ಪ್ರಕ್ರಿಯೆಗೆ ಇಂಡಿಯಾನ ಆಸ್ಪತ್ರೆಯಲ್ಲಿ ಈಗ ಡಿಜಿಟಲ್ ಫಾಲೋ-ಅಪ್ ವ್ಯವಸ್ಥೆಯನ್ನೂ ರೂಪಿಸುತ್ತಿದ್ದೇವೆ, ದೂರದ ರಾಜ್ಯಗಳಿಂದ ಬಂದ ರೋಗಿಗಳಿಗೂ ಉತ್ತಮದ ರೀತಿಯಲ್ಲಿ ಸಂಪರ್ಕ ಇರಿಸುವ ಉದ್ದೇಶ ಇದರ ಹಿಂದಿದೆ ಎಂದು ಇಂಡಿಯಾನ ಆಸ್ಪತ್ರೆಯ ಕನ್ಸಲ್ಟಂಟ್ಟ್‌ ನೆಫ್ರೋಲಾಜಿಸ್ಟ್ಸ್ಟ್‌ ಡಾ. ಪ್ರದೀಪ್ ಕೆ.ಜೆ. ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 719
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved