• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತೆ ಅತ್ಯಾಚಾರ: ಆರೋಪಿ ಬಂಧನ
ಅಪ್ರಾಪ್ತೆಯನ್ನು ಕೆಲ್ವಿನ್‌ ಜೂನ್‌ ೨೩ರಂದು ಇನ್‌ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡಿದ್ದ. ಪರಿಚಯ ಮಾಡಿದ ನಾಲ್ಕನೇ ದಿನದಲ್ಲಿ ಭೇಟಿಯಾಗುವ ಉದ್ದೇಶದಲ್ಲಿ ಆಕೆಯ ಮನೆ ಬಳಿಗೆ ಕಾರಿನಲ್ಲಿ ಬಂದಿದ್ದ. ಬಳಿಕ ಅಪ್ರಾಪ್ತೆಯನ್ನು ಕರೆದೊಯ್ದು ಕುತ್ತಾರು ಸಮೀಪ ಲಾಡ್ಜ್‌ವೊಂದರಲ್ಲಿ ರೂಮ್‌ ಕೇಳಿದ್ದಾನೆ. ಆದರೆ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ ಲಾಡ್ಜ್‌ ಸಿಬ್ಬಂದಿ ರೂಂ ಕೊಟ್ಟಿರಲಿಲ್ಲ. ಆದ್ದರಿಂದ ಆರೋಪಿ ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗಡೆಯೇ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯ ಮನೆಯವರೆಗೂ ಕಾರಿನಲ್ಲಿ ಬಿಟ್ಟುಹೋಗಿದ್ದಾನೆ.
11 ದಿನದಲ್ಲಿ 4 ಶಾಖೆ, 2 ವಿಸ್ತರಣಾ ಕೌಂಟರ್‌ ಕಾರ್ಯಾರಂಭ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸಾಧನೆ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಘಗಳಲ್ಲೊಂದಾದ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ತನ್ನ ಕಾರ್ಯಯೋಜನೆ ವಿಷನ್ ೨೦೨೫ ರಂತೆ ಹೊಸ ೩೦ ಶಾಖೆಗಳನ್ನು ತಲುಪುವ ನಿಟ್ಟಿನಲ್ಲಿ ೨೦೨೫ರ ಜೂನ್ ತಿಂಗಳ ೮ ರಿಂದ ೧೮ರವರೆಗಿನ ೧೧ ದಿನಗಳ ಕಿರು ಅವಧಿಯಲ್ಲಿ ೪ ಹೊಸ ಶಾಖೆಗಳನ್ನು ಮತ್ತು ೨ ವಿಸ್ತರಣಾ ಕೌಂಟರ್‌ಗಳನ್ನು ತೆರೆದು ಸಹಕಾರ ರಂಗದಲ್ಲಿ ಮತ್ತೊಂದು ಅಪೂರ್ವ ಸಾಧನೆಯನ್ನು ಮಾಡಿದೆ.
ದ.ಕ. ಜಿಲ್ಲೆಯ ಜನತೆಗೆ ತುರ್ತು ಪರಿಸ್ಥಿತಿಯಿಂದ ತೊಂದರೆ ಆಗಿಲ್ಲ: ಮಾಜಿ ಸಚಿವ ರಮಾನಾಥ ರೈ
ಇಂದಿರಾ ಗಾಂಧಿಯವರ ಭೂ ಮಸೂದೆ ಕಾನೂನು ದ.ಕ.ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಿದೆ. ಬ್ಯಾಂಕ್‌ಗಳ ರಾಷ್ಟ್ರೀಕರಣದಿಂದಲೂ ಲಾಭವಾಗಿದ್ದು ಜಿಲ್ಲೆಯ ಜನರಿಗೆ. 20 ಅಂಶಗಳ ಕಾರ್ಯಕ್ರಮಗಳು, ನಿವೇಶನ, ದಖಾಸ್ತು ಭೂಮಿ ಹೀಗೆ ಬಡವರ ಸಬಲೀಕರಣದ ಕಾರ್ಯಕ್ರಮ ಇಂದಿರಾಗಾಂಧಿ ಕಾಲದಲ್ಲಿ ಆಗಿದೆ ಎಂಬುದನ್ನು ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವವರಿಗೆ ನೆನಪಿಸಬೇಕಾಗಿದೆ ಎಂದು ರಮನಾಥ ರೈ ತಿಳಿಸಿದರು.
ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಉದ್ಘಾಟಿಸಿದರು.
ನಕಲಿ ದಾಖಲೆ ಸೃಷ್ಟಿಸಿ ಕಾರು ನೋಂದಣಿ: ಆರ್‌ಟಿಒ ಕಚೇರಿಯ ಮೂವರ ಅಮಾನತು
ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿ ಅಧೀಕ್ಷಕಿ ರೇಖಾ ನಾಯಕ್‌ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡವರು. ಆರ್‌ಟಿಒ ಶ್ರೀಧರ್‌ ಮಲ್ಲಾಡ್‌ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಹೇಳಲಾಗಿದೆ.
ಮಂಗಳೂರು ಧರ್ಮ ಪ್ರಾಂತ್ಯದ ಪ್ಯಾಸ್ಟೋರಲ್ ಕಮಿಷನ್ಸ್‌ ಸಂಯೋಜಕರಾಗಿ ಫಾ. ನವೀನ್ ಪಿಂಟೊ ನೇಮಕ
ಫಾ. ನವೀನ್ ಪ್ರಸ್ತುತ ಕೊಡಿಯಾಲ್‌ಬೈಲ್‌ ಬಿಷಪ್ಸ್ ಹೌಸ್‌ನಲ್ಲಿ 2023 ರಿಂದ ಜ್ಯುಡೀಶಿಯಲ್‌ ವಿಕಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 2022 ರಿಂದ 2025 ರ ವರೆಗೆ ಜೆಪ್ಪು ಸೈಂಟ್‌ ಜೋಸೆಫ್ ಸೆಮಿನರಿಯ ಆಡಳಿತಾಧಿಕಾರಿ ಆಗಿಯೂ ಸೇವೆ ಸಲ್ಲಿಸುತ್ತಿರುವ ಅವರು ಸೆಮಿನರಿಯಲ್ಲಿ ಸಂದರ್ಶಕ ಅಧ್ಯಾಪಕರಾಗಿ ಸೇವೆಯನ್ನು ಮುಂದುವರಿಸಲಿದ್ದಾರೆ.
ಬಾಬುರಾಜೇಂದ್ರಪ್ರಸಾದ್‌ ಪ್ರೌಢಶಾಲೆಗೆ ಎಂಸಿಎಫ್‌ನಿಂದ ಶೌಚಾಲಯ
ಬಾಬುರಾಜೇಂದ್ರಪ್ರಸಾದ್ ಪ್ರೌಢಶಾಲೆ ಯಲ್ಲಿ ಎಂಸಿಎಫ್ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿರುವ ಹೆಣ್ಣುಮಕ್ಕಳ ನೂತನ ಶೌಚಾಲಯವನ್ನು ಎಂಸಿಎಫ್ ಚೀಫ್ ಜನರಲ್ ಮ್ಯಾನೇಜರ್ ರಾಘವೇಂದ್ರ ಅವರು ಶಾಲಾ ಆವರಣದಲ್ಲಿ ಗುರುವಾರ ಉದ್ಘಾಟಿಸಿದರು.
ಎಐಬಿಇಎ ಅಖಿಲ ಭಾರತ ಸಮ್ಮೇಳನಕ್ಕೆ ಮಂಗಳೂರಿನಲ್ಲಿ ಚಾಲನೆ
ಅಖಿಲ ಭಾರತ ಕರ್ಣಾಟಕ ಬ್ಯಾಂಕ್‌ ಎಂಪ್ಲಾಯಿಸ್‌ ಎಸೋಸಿಯೇಷನ್‌ (ಎಐಬಿಇಎ) ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಿರುವ 26ನೇ ಅಖಿಲ ಭಾರತ ಸಮ್ಮೇಳನ ಮಂಗಳೂರಿನ ಸಂಘನಿಕೇತನದಲ್ಲಿ ಶನಿವಾರ ಉದ್ಘಾಟನೆಗೊಂಡಿತು.
ಸರ್ಕಾರಿ ಇಲಾಖೆಗಳಿಂದ 106 ಕೋಟಿ ರು. ಜಾಹಿರಾತು ಮೊತ್ತ ಪಾವತಿ ಬಾಕಿ: ಸತೀಶ್‌ ಸೈಲ್‌
ಲೋಕೋಪಯೋಗಿ, ನಗರ ಪಾಲಿಕೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಜಾಹಿರಾತು ಬಾಬ್ತು 106 ಕೋಟಿ ರು.ಗೂ ಅಧಿಕ ಮೊತ್ತ ಬರಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌(ಕೆಎಸ್‌ಎಂಸಿಎ)ನಿಗಮದ ಅಧ್ಯಕ್ಷ, ಕಾರವಾರ ಶಾಸಕ ಸತೀಶ್‌ ಸೈಲ್‌ ಹೇಳಿದ್ದಾರೆ.
ಖಾಸಗಿ ರಂಗದ ಮುಂಚೂಣಿಯ ಕರ್ಣಾಟಕ ಬ್ಯಾಂಕ್ ಎಂಡಿ, ಸಿಇಒ ಶ್ರೀಕೃಷ್ಣನ್‌ ರಾಜಿನಾಮೆ

ಖಾಸಗಿ ರಂಗದ ಪ್ರತಿಷ್ಠಿತ ಮುಂಚೂಣಿಯ ಬ್ಯಾಂಕ್‌ಗಳಲ್ಲಿ ಒಂದಾದ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಆಗಿರುವ ಶ್ರೀಕೃಷ್ಣನ್‌ ರಾಜಿನಾಮೆ ನೀಡಿದ್ದಾರೆ.  

  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 719
  • next >
Top Stories
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved