ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಲ್ಪಸಂಖ್ಯಾತರ ಓಲೈಸುವ ಬಜೆಟ್: ಪ್ರತಾಪ್ಸಿಂಹ ನಾಯಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ೧೬ನೇ ಬಜೆಟ್ ಮಂಡಿಸಿದ್ದು, ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆ ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಟೀಕಿಸಿದ್ದಾರೆ.
ನಮ್ಮ ಸಂಕಲ್ಪದಂತೆ ಸಾಧನೆ: ಡಾ. ವೀರೇಂದ್ರ ಹೆಗ್ಗಡೆ
ನಮ್ಮ ಸಂಕಲ್ಪದಂತೆ ಸಾಧನೆಯಿರುತ್ತದೆ. ಹಾಗಾಗಿ ಸಂಕಲ್ಪ ಶುದ್ಧತೆ, ಬಹಿರಂಗ ಶುದ್ದಿಯ ಜತೆಗೆ ಅಂತರಂಗ ಶುದ್ಧತೆಗೆ ನಾವು ಆದ್ಯತೆ ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕೊನೆಯ ದಿನ ಗುರುವಾರ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹೇಳಿದ್ದಾರೆ.
ಕರಾವಳಿಗೆ ಬಜೆಟ್ ಐತಿಹಾಸಿಕ ಕೊಡುಗೆ, ದ.ಕ.ಗೆ ಮೆಡಿಕಲ್ ಕಾಲೇಜು ಘೋಷಣೆ
ರಾಜ್ಯ ಬಜೆಟ್ನಲ್ಲಿ ಕರಾವಳಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಿಸುವ ಮೂಲಕ ಸರ್ಕಾರ ಐತಿಹಾಸಿಕ ಕೊಡುಗೆ ನೀಡಿದೆ. ಇದಲ್ಲದೆ ಮೀನುಗಾರಿಕೆ ಸಹಿತ ವಿವಿಧ ಕ್ಷೇತ್ರಗಳಿಗೆ ಭರ್ಜರಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬಿಜೆಪಿ ಜನಪ್ರತಿನಿಧಿಗಳೇ ಅಧಿಕವಾಗಿರುವ ಕರಾವಳಿಗೆ ಬಜೆಟ್ನಲ್ಲಿ ಕೊಡುಗೆ ನೀಡಿದ್ದಾರೆ.
ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಲಶಾಭಿಷೇಕ
ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ಸೋಮನಾಥೇಶ್ವರ ದೇವರು ಹಾಗೂ ಮಹಿಷಮರ್ಧಿನಿ ಅಮ್ಮನವರಿಗೆ ಗುರುವಾರ ಪೂರ್ವಾಹ್ನ ೭.೩೭ರ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವು ಮಂಗಳ ವಾದ್ಯ ಮೇಳ ಘೋಷ ಸಹಿತ ಧಾರ್ಮಿಕ ಪ್ರಕ್ರಿಯೆಗಳೊಂದಿಗೆ ಸಂಪನ್ನಗೊಂಡಿತು.
ಸಸಿಹಿತ್ಲು ಇಂಡಿಯಾ ಪ್ಯಾಡಲ್ ಫೆಸ್ಟಿವಲ್: ವಿಶ್ವದ ಸೂಪರ್ ಸ್ಟಾರ್ಗಳ ಭರ್ಜರಿ ಪೈಪೋಟಿಗೆ ಬೀಚ್ ಸಜ್ಜು
ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ೨೦೨೫ರ ಎರಡನೇ ಆವೃತ್ತಿ ಮಾ.7 ರಿಂದ 9 ರವರೆಗೆ ಸಸಿಹಿತ್ಲು ಬೀಚ್ನಲ್ಲಿ ನಡೆಯಲಿದೆ. ಕ್ರಿಶ್ಚಿಯನ್ ಆಂಡರ್ಸನ್, ಮಾಜಿ ವಿಶ್ವ ಚಾಂಪಿಯನ್ ಡೇನಿಯಲ್ ಹಸುಲ್ಯೊ ಮತ್ತು ನಾಲ್ಕು ಬಾರಿ ವಿಶ್ವ ಚಾಂಪಿಯನ್ ಮತ್ತು ಡಿಫೆಂಡಿಂಗ್ ವುಮೆನ್ಸ್ ಚಾಂಪಿಯನ್ ಆಗಿರುವ ಎಸ್ಪೆರಾಂಜ ಬರ್ರೆರಸ್ ಭಾಗಿಯಾಗಲಿದ್ದಾರೆ.
ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಳ ಬಿಟ್ಟರೆ ಉಳಿದ ಯೋಜನೆ ಪ್ರಗತಿಗೆ ಸೀಮಿತ
ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ ಬಾರಿಯ ರಾಜ್ಯ ಬಜೆಟ್ನಲ್ಲಿ ಆರು ಕೊಡುಗೆಗಳನ್ನು ನೀಡಲಾಗಿತ್ತು. ಈ ಪೈಕಿ ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಳ ಮಾತ್ರ ಈಡೇರಿದ್ದು ಬಿಟ್ಟರೆ ಉಳಿದ ಯೋಜನೆಗಳು ಪ್ರಗತಿಯಲ್ಲಿ ಮಾತ್ರ ಉಳಿದುಕೊಂಡಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಗೆ ಆಯ್ಕೆ
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗಳಿಸಿ ಅಧಿಕಾರ ಪಡೆದುಕೊಂಡಿದ್ದಾರೆ. ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್ , ಉಪಾಧ್ಯಕ್ಷರಾಗಿ ರಾಘವ ಗೌಡ ಕುಡುಮಡ್ಕ ಅವಿರೋಧವಾಗಿ ಆಯ್ಕೆಯಾದರು.
ಎಸ್ಡಿಎಂ ಕಾಲೇಜು: ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿಗೆ ಚಾಲನೆ
ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಜಿರೆಯ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಅಂತರ್ಕಾಲೇಜು ಪುರುಷ ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟನೆ ಉಜಿರೆ ಎಸ್ ಡಿಎಂ ಸಂಸ್ಥೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
‘ಕಡಲಾಚೆಯ ರಮ್ಯ ನೋಟ ದುಬಾಯಿ’ ಪುಸ್ತಕ ಲೋಕಾರ್ಪಣೆ
ಮಂಗಳೂರು ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ೪೨ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಇತ್ತೀಚೆಗೆ ಬಿಡುಗಡೆಗೊಂಡಿತು.
ರಾಜ್ಯದ 20100 ಅಸಹಾಯಕರಿಗೆ ಧರ್ಮಸ್ಥಳ ಯೋಜನೆ ಮಾಸಾಶನ
ವಿವಿಧ ಗಂಭೀರ ಕಾಯಿಲೆಯಿಂದ ಬಳಲುತ್ತಾ ತೀರಾ ಸಂಕಷ್ಟದಲ್ಲಿರುವ, ಬಡತನದಲ್ಲಿರುವ ಅಂಗವಿಕಲರಿಗೆ ಹಾಗೂ ಅಸಹಾಯಕ ವೃದ್ಧರಿಗೆ ಧರ್ಮಸ್ಥಳ ಯೋಜನೆಯಿಂದ ಮಾಸಾಶನ ನೀಡಲಾಗುತ್ತಿದೆ. ಇಂಥವರಿಗೆ ಪ್ರತೀ ತಿಂಗಳು ಸುಮಾರು ರು. 1000ದಿಂದ ರು.2000ರ ತನಕ ಮಾಸಾಶನ ತಲುಪಿಸಲಾಗುತ್ತಿದೆ.
< previous
1
...
110
111
112
113
114
115
116
117
118
...
596
next >
Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಲಂಚ ಬಾಬ್ ಸ್ಫೋಟಿಸಿದ್ದ ಬಿ.ಆರ್. ಪಾಟೀಲ್ಗೆ ಸಿಎಂ ಬುಲಾವ್
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ