• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಪು ಹಲ್ಲೆಯಿಂದ ವ್ಯಕ್ತಿ ಕೊಲೆ: 15 ಮಂದಿ ಬಂಧನ
ಕುಡುಪು ಬಳಿ ಕ್ರಿಕೆಟ್‌ ಪಂದ್ಯಾಟದ ವೇಳೆ ಗುಂಪು ಹಲ್ಲೆ ನಡೆಸಿ ಅಪರಿಚಿತ ವ್ಯಕ್ತಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 30 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರಲ್ಲಿ 25 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಅಷ್ಟಾಕ್ಷರಿ ಯಾಗ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ,ಮಹಿಳಾ ಘಟಕ ಹಾಗು ಯುವ ವಿಪ್ರ ವೇದಿಕೆ ಸಹಯೋಗದಲ್ಲಿ ಸೋಮವಾರ ಪೂರ್ವಾಹ್ನ ದೇವಸ್ಥಾನದ ಶ್ರೀರಾಮಕೃಷ್ಣ ಸಭಾಮಂಟಪದಲ್ಲಿ ಶ್ರೀ ಅಷ್ಟಾಕ್ಷರಿ ಯಾಗ ನೆರವೇರಿತು.
ಆಳ್ವಾಸ್ ರೀಚ್ -2025 ರಜತ ಮಹೋತ್ಸವ: ರಾಷ್ಟ್ರೀಯ ವಿಚಾರಸಂಕಿರಣ
ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಸಮಾಜ ಕಾರ್ಯ ವಿಭಾಗದ ರಜತ ಮಹೋತ್ಸವ ಅಂಗವಾಗಿ ಕುವೆಂಪು ಸಭಾಂಗಣದಲ್ಲಿ ಶನಿವಾರ ‘ಸಾಮೂಹಿಕ ಅಭ್ಯುದಯಕ್ಕಾಗಿ ಸಮಾಜಕಾರ್ಯ’ ಹಳೆ ವಿದ್ಯಾರ್ಥಿಗಳು ಪ್ರಾಯೋಜಿತ ರಾಷ್ಟ್ರೀಯ ವಿಚಾರ ಸಂಕಿರಣ ನೆರವೇರಿತು.
ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ: ‘ಶಜೀಬೂ ಚೆರೋಬಾ’ ಆಚರಣೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ ‘ಶಜೀಬೂ ಚೆರೋಬಾ’ ಆಚರಣೆ ನೆರವೇರಿತು.
ಇಂದು ನಿಧಿಲ್ಯಾಂಡ್‌ನ 2 ಐಷಾರಾಮಿ ವಸತಿ ಸಮುಚ್ಚಯ ಶಿಲಾನ್ಯಾಸ
ನಿಧಿ ಲ್ಯಾಂಡ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪರ್ಸ್‌ ಇಂಡಿಯಾ ಪ್ರೈ.ಲಿ.ನಿಂದ ಎರಡು ನೂತನ ಐಶಾರಾಮಿ ವಸತಿ ಸಮುಚ್ಚಯಗಳಾದ ಸ್ಕೈ ಗಾರ್ಡನ್ ಮತ್ತು ಪೂರ್ವಜ್ ಶಿಲಾನ್ಯಾಸ ಸಮಾರಂಭ ಬುಧವಾರ ನಡೆಯಲಿದೆ.
ತೋಕೂರು ಸ್ಪೋರ್ಟ್ಸ್ ಕ್ಲಬ್ ಉಚಿತ ಬೇಸಿಗೆ ಶಿಬಿರ ಸಮಾರೋಪ
ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ 8 ದಿನಗಳ ಕಾಲ ನಡೆದ ಉಚಿತ ಬೇಸಿಗೆ ಶಿಬಿರ ಇತ್ತೀಚೆಗೆ ಸಂಪನ್ನಗೊಂಡಿತು.
ಮೂಡುಬಿದಿರೆ: ತಾಲೂಕು ಅಭಿವೃದ್ಧಿಗೆ ಸಿಪಿಎಂ ಸಾಮೂಹಿಕ ಹಕ್ಕೊತ್ತಾಯ ಸಭೆ
ಮೂಡುಬಿದಿರೆ ತಾಲೂಕಿನ ಅಭಿವೃದ್ಧಿಗಾಗಿ ಸಿಪಿಎಂ ಪಕ್ಷದ ವತಿಯಿಂದ ಸಾಮೂಹಿಕ ಹಕ್ಕಾತ್ತಾಯ ಸಭೆಯು ಆಡಳಿತ ಸೌಧದ ಮುಂಭಾಗ ಸೋಮವಾರ ನಡೆಯಿತು.ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಮಾತನಾಡಿ ತಾಲೂಕಿನ ಹಲವು ಸಮಸ್ಯೆಗಳನ್ನು ತೆರೆದಿಟ್ಟರು.
ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷೇಧ ಕೈಬಿಟ್ಟ ರೈಲ್ವೆ ಸಚಿವಾಲಯ
ಪರೀಕ್ಷೆಗೆ ಧಾರ್ಮಿಕ ಚಿಹ್ನೆಗಳು ಧರಿಸದಂತೆ ಸೂಚನೆಯ ವಿವಾದವನ್ನು ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದು ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ವಿ. ಸೋಮಣ್ಣ, ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಮಂಗಳಸೂತ್ರ, ಜನಿವಾರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮಾಣಿ: ಅಂತಾರಾಷ್ಟ್ರೀಯ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ ಚಾಲನೆ
ಭಾರತೀಯ ಡಾಡ್ಜ್‌ಬಾಲ್ ಫೆಡರೇಶನ್‌ನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಡಾಡ್ಜ್‌ಬಾಲ್ ಅಸೋಸಿಯೇಷನ್, ದಕ್ಷಿಣ ಕನ್ನಡ ಡಾಡ್ಜ್‌ಬಾಲ್ ಅಸೋಸಿಯೇಷನ್‌ನ ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ ಗೆ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲೇಟ್ ಉದಯ್ ಚೌಟ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ಚಾಲನೆ ದೊರೆಯಿತು.
ಜೆಇಇ ಮೈನ್‌ ಸಾಧನೆ: ಶಿಶಿರ್‌ ಶೆಟ್ಟಿಗೆ ಎಕ್ಸಲೆಂಟ್‌ ಸನ್ಮಾನ
ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ ನಡೆಸುವ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆಯಲು ನಡೆಸುವ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ೯೯.೯೭೧೪೩ ಪರ್ಸೆಂಟೈಲ್ ನೊಂದಿಗೆ ಪ್ರಥಮ ಸ್ಥಾನಿಯಾದ ಶಿಶಿರ್ ಶೆಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ೭ನೇ ಟಾಪರ್ ಆಗಿದ್ದರು. ಅವರ ಸಾಧನೆ ಗುರುತಿಸಿ ಸನ್ಮಾನಿಸಲಾಯಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved