• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾತ್ಸಲ್ಯ ಮನೆ ನಿವಾಸಿಗಳ ನೆಮ್ಮದಿಯ ಬದುಕಿನಿಂದ ತೃಪ್ತಿ: ಡಾ.ಹೆಗ್ಗಡೆ
ಪೂಜಾ ಪ್ರಶಾಂತ್ ಶೆಟ್ಟಿ ರಚಿಸಿದ ‘ವತ್ಸಲೆ’ ಕೃತಿಯನ್ನು ಇತ್ತೀಚೆಗೆ ಧರ್ಮಸ್ಥಳದಲ್ಲಿ ಬೀಡಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ಉಪ್ಪಿನಂಗಡಿ ಸಂಗಮ ಕ್ಷೇತ್ರ ಅಭಿವೃದ್ಧಿ ಯೋಜನೆ ಮಂಜೂರು: ಶಾಸಕ ರೈ
ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯವನ್ನು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂಜಿನಿಯರ್‌ಗಳು ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ದೇವಾಲಯದ ಬಳಿ ಶಾಸಕ ಅಶೋಕ್ ಕುಮಾರ್ ರೈ ಸಮಾಲೋಚನೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು.
ದರೆಗುಡ್ಡೆ ಇಟಲ ದೇವಸ್ಥಾನ ಬ್ರಹ್ಮಕಲಶ: ಹೊರೆಕಾಣಿಕೆ ಮೆರವಣಿಗೆ
ಶಿಲಾಮಯವಾಗಿ ಪುನರ್‌ನಿರ್ಮಾಣಗೊಂಡಿರುವ ಮಹತೋಭಾರ ಶ್ರೀ ಕ್ಷೇತ್ರ ಇಟಲ ಧರೆಗುಡ್ಡೆ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಮೆ ೨ರಂದು ನಡೆಯಲಿದ್ದು ಆದರ ಪೂರ್ವಭಾವಿಯಾಗಿ ಭಾನುವಾರ ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ರೈಲ್ವೆ ಪರೀಕ್ಷೆಯಲ್ಲೂ ಮಂಗಳಸೂತ್ರ ನಿಷಿದ್ಧ!

 ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.

ಶಿಕ್ಷಣ ಎನ್ನುವುದು ವ್ಯಾಪಾರ ಅಲ್ಲ: ಹನೀಫ್ ಹಾಜಿ
ಉಳ್ಳಾಲ ದರ್ಗಾ ಉರೂಸ್ ಪ್ರಯುಕ್ತ ಭಾನುವಾರ ದಅವಾ ಕಾಲೇಜು ಕಾನ್ಫರೆನ್ಸ್ ನಡೆಯಿತು.
ಬೆಳ್ತಂಗಡಿ ತಾಲೂಕು ಪಶು ಆಸ್ಪತ್ರೆ ಆಪರೇಷನ್‌ ಥಿಯೇಟರ್‌ ನವೀಕರಣ
ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನಡೆಯಿತು.
ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ
ಕನ್ಯಾಡಿಯ ಸೇವಾಭಾರತಿ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಅರಸಿನಮಕ್ಕಿಯ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 32ನೇ ವರ್ಷದ ಉಚಿತ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಭಾನುವಾರ ನೇಲ್ಯಡ್ಕದಲ್ಲಿ ನಡೆಯಿತು.
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಶೂನ್ಯ ನೆರಳಿನ ದಿನ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಶೂನ್ಯ ನೆರಳಿನ ಪ್ರಾತ್ಯಕ್ಷಿಕೆ ನಡೆಯಿತು. ಕಾಲೇಜಿನ ಹವ್ಯಾಸಿ ಖಗೋಳಾಭ್ಯಾಸಿಗಳ ಸಂಘದ ಸಂಚಾಲಕ ಪ್ರೊ. ಎಂ. ರಮೇಶ್ ಭಟ್ ಉಪನ್ಯಾಸ ನೀಡಿದರು.
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಗೆ ಖಂಡನೆ, ಸಂತಾಪ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮಡಿದವರಿಗೆ 34 ನೆಕ್ಕಿಲಾಡಿ ಹೆಲ್ಪ್ಲೈನ್ ಇದರ ವತಿಯಿಂದ ನೆಕ್ಕಿಲಾಡಿ ಜಂಕ್ಷನ್‌ನಲ್ಲಿ ಮೊಂಬತ್ತಿ ಉರಿಸಿ ಸಂತಾಪ ಸೂಚಿಸಲಾಯಿತ್ತಲ್ಲದೆ, ಈ ಉಗ್ರ ದಾಳಿಯನ್ನು ಖಂಡಿಸಲಾಯಿತು.
ಕರಾವಳಿ ನಿವೃತ್ತ ಬಿಎಸ್ ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಚನಾ ಸಭೆ
ಕರಾವಳಿ ನಿವೃತ್ತ ಬಿಎಸ್ ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಚನಾ ಸಭೆ ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved