• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆ: ಆಳ್ವಾಸ್‌ ವಿದ್ಯಾರ್ಥಿಗಳ ಸಾಧನೆ
ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ (ಎ.ಐ.ಸಿ.ಸಿ.ಟಿ.ಯು ) ವತಿಯಿಂದ ಬಿ.ಸಿ.ರೋಡು ಮಿನಿವಿಧಾನಸೌಧದ ಮುಂದೆ ಪ್ರತಿಭಟ‌ನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಪೊಳಲಿ ದೇವಸ್ಥಾನ: ಇಂದು ಐತಿಹಾಸಿಕ ಶತಚಂಡಿಕಾ ಯಾಗ
ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ 105 ವರ್ಷಗಳ ಬಳಿಕ ಲೋಕ ಕಲ್ಯಾಣಾರ್ಥವಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಬುಧವಾರ ಶತಚಂಡಿಕಾಯಾಗ ನಡೆಯಲಿದ್ದು, ಸಕಲ ಸಿದ್ಧತೆ ನಡೆದಿದೆ. ಬುಧವಾರ ಬೆಳಗ್ಗೆ 6 ರಿಂದ ಚಂಡಿಕಾಯಾಗ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿಯಾಗಲಿದೆ.
ನಟ್‌ ಬೋಲ್ಟ್‌ ಟೈಟ್‌ ಮಾಡಲು ಹೋಗಿ ಬೇರೆಯದ್ದೇ ಆಗಬಹುದು: ಡಿಕೆಶಿಗೆ ಸಂಸದೆ ಕಂಗನಾ ಟಾಂಗ್‌
ಕಲಾವಿರೊಂದಿಗೆ ದುರ್ವರ್ತನೆ ಸರಿಯಲ್ಲ, ಕಲಾವಿದರ ನಟ್ಟು ಬೋಲ್ಟ್ ಟೈಟ್ ಮಾಡಲು ಹೋಗಿ ಬೇರೆಯದ್ದೇ ಆಗಬಹುದು ಎಂದು ಇಂಡಿ ಸಂಸದೆ ಕಂಗನಾ ರಣಾವತ್‌ ಮಂಗಳವಾರ ಕಟೀಲು ದೇವಸ್ಥಾನ ಭೇಟಿ ವೇಳೆ ಪರೋಕ್ಷವಾಗಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ.
ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಕೇಸು ವಾಪಸಾತಿ, ಹಲ್ಲೆಕೋರರ ಬಂಧನ ಆಗ್ರಹಿಸಿ ಪ್ರತಿಭಟನೆ
ಶಾಸಕ ವೇದವ್ಯಾಸ ಕಾಮತ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಹಾಗೂ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿ ದೌರ್ಜನ್ಯ ನಡೆಸಿರುವುದನ್ನು ವಿರೋಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮಂಗಳವಾರ ಹಂಪನಕಟ್ಟೆಯ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು.
ಮದ್ದಡ್ಕ: ರಂಝಾನ್‌ ಆಹಾರ ಕಿಟ್‌ ವಿತರಣೆ
ಬೆಳ್ತಂಗಡಿ ತಾಲೂಕು ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮ ಜರುಗಿತು.
ರಾಷ್ಟ್ರೀಯ ಹೆದ್ದಾರಿ 66: ಮಳೆಗಾಲ ಬಳಿಕ ಸರ್ವಿಸ್‌ ರಸ್ತೆಗಳ ನಿರ್ಮಾಣಕ್ಕೆ ಎನ್‌ಎಚ್‌ಎಐ ಸಿದ್ಧತೆ
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆ ನೆರವೇರಿತು.
ಸರ್ಕಾರದ ಬಿ ಖಾತೆ ವ್ಯವಸ್ಥೆ ಮಾರಾಟ, ಸಾಲ ಪಡೆಯಲು ಸಹಕಾರಿ: ಮಹಮ್ಮದ್ ಆಲಿ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ. ನಿರಂತರವಾಗಿ ಎರಡುಪಟ್ಟು ತೆರಿಗೆಯ ಬದಲಿಗೆ ಏಕಕಾಲಕ್ಕೆ ಮಾತ್ರ ದುಪ್ಪಟ್ಟು ತೆರಿಗೆ ಪಾವತಿಸಲು ನಿಯಮದಲ್ಲಿ ಸರಳೀಕರಣ ಮಾಡಲಾಗಿದೆ ಎಂದು ಪುತ್ತೂರು ನಗರಸಭೆಯ ಮಾಜಿ ಉಪಾಧ್ಯಕ್ಷ ಎಚ್.ಮಹಮ್ಮದ್ ಆಲಿ ತಿಳಿಸಿದ್ದಾರೆ.
ತ್ಯಾಜ್ಯ ಜಾಗೃತಿ: ಮುಂಡಾಜೆ ಗ್ರಾ.ಪಂ. ವ್ಯಾಪ್ತಿ ಸಿಸಿ ಕೆಮರಾ ಅಳವಡಿಕೆ
ಮುಂಡಾಜೆ ಗ್ರಾಪಂ ವ್ಯಾಪ್ತಿಯಲ್ಲಿ ನೇತ್ರಾವತಿ, ಮೃತ್ಯುಂಜಯ ನದಿ, ರಾಷ್ಟ್ರೀಯ ಹೆದ್ದಾರಿ, ಮುಂಡಾಜೆ- ಕಾಪು ರಕ್ಷಿತಾರಣ್ಯ ಇತ್ಯಾದಿ ಇದ್ದು ಇಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಸ್ಥಾಪಿಸಲಾಗಿದೆ. ಪ್ರಥಮ ಹಂತದಲ್ಲಿ ಕಾಪು ಕಿಂಡಿ ಅಣೆಕಟ್ಟು, ದಿಡುಪೆ ರಸ್ತೆ, ನಿಡಿಗಲ್ ನೇತ್ರಾವತಿ ನದಿ, ಸೇತುವೆ, ಸೀಟು ಅರಣ್ಯ ಪ್ರದೇಶದ ಅಲ್ಲಲ್ಲಿ ಸಿಸಿ ಕ್ಯಾಮೆರಾಗಳನ್ನು ಹಾಕಲಾಗಿದೆ.
ಬಿಸಿಲ ತೀವ್ರತೆಗೆ ಕ್ವಾರಿ ಸ್ಫೋಟಕ ವಸ್ತುಗಳು ಸ್ಫೋಟ :15ಕ್ಕೂ ಅಧಿಕ ಮನೆಗಳಿಗೆ ಹಾನಿ
ಕ್ವಾರಿಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಫೋಟಗೊಂಡಿದ್ದು, ಬಂಟ್ವಾಳ ತಾಲೂಕು ವಿಟ್ಲ ಪೇಟೆ ಸೇರಿ ಆಸುಪಾಸಿನ 5 ಗ್ರಾಮಗಳ ಜನರನ್ನು ಬೆಚ್ಚಿಬೀಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಸುಮಾರು 4 ಕಿ.ಮೀ. ವ್ಯಾಪ್ತಿಯ ಮನೆಗಳಿಗೆ ಹಾನಿಯಾಗಿವೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 596
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved