• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20ರಿಂದ ಮಂಗಳೂರಲ್ಲಿ ಬೈಬಲ್‌ ಮಹಾ ಸಮ್ಮೇಳನ
ಕ್ರಿಸ್ತ ಜಯಂತಿ- 2025ರ ಜ್ಯುಬಿಲಿ ವರ್ಷ ಮಹೋತ್ಸವ ಹಿನ್ನೆಲೆಯಲ್ಲಿ ಬೈಬಲ್ ಮಹಾ ಸಮ್ಮೇಳನವನ್ನು ಮಾ. 20ರಿಂದ 23ರವರೆಗೆ ಸಂಜೆ 4ರಿಂದ ರಾತ್ರಿ 8.30ರವರೆಗೆ ನಗರದ ಕುಲಶೇಖರ ಕೋರ್ಡೆಲ್ ಪವಿತ್ರ ಶಿಲುಬೆಯ ಚರ್ಚ್‌ನಲ್ಲಿ ಆಯೋಜಿಸಲಾಗಿದೆ.
ಎಂನರೇಗಾ ಸಹಯೋಗ: ಬೆಳ್ತಂಗಡಿ ತಾಲೂಕಿನ 35 ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಶೌಚಾಲಯ
ಮನ ರೇಗಾ ಅನುದಾನ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅನುದಾನವನ್ನು ಬಳಸಿಕೊಂಡು ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆ, ಕಾಲೇಜಿಗೆ ಶೌಚಾಲಯಗಳನ್ನು ನಿರ್ಮಿ ಸಲಾಗುತ್ತಿದೆ. ಈಗಾಗಲೇ ತಾಲೂಕಿನ 14 ಶಾಲೆಗಳಲ್ಲಿ ಹಾಗೂ 1 ಕಾಲೇಜಿನಲ್ಲಿ ಕೆಲಸ ಪ್ರಾರಂಭವಾಗಿದೆ. ಉಳಿದ 16 ಶಾಲೆಗಳು ಹಾಗೂ 4 ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ.
ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ ಸಮಗ್ರ ತನಿಖೆ: ಯುವಮೋರ್ಚಾ ಆಗ್ರಹ
ಮಂಗಳೂರು ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಶಾಸಕ ಕಾಮತ್ ವಿರುದ್ಧ ಎಫ್ಐಆರ್
ಬ್ರಹ್ಮಕಲಶೋತ್ಸವದ ಸ್ವಯಂ ಸೇವಕನಾಗಿದ್ದ ಕಾಂಗ್ರೆಸ್ ಕಾರ್ಯಕರ್ತನ ‘ಕೈ ಕಾಲು ಮುರಿಯಿರಿ’ ಎಂದು ದುಷ್ಪ್ರೇರಣೆ ನೀಡಿದ ಆರೋಪದ ಮೇಲೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸ್ಪೆಷಲ್‌ ಒಲಿಂಪಿಕ್ಸ್‌ನ ಫ್ಲೋರ್‌ಬಾಲ್‌ ಭಾರತ ತಂಡಕ್ಕೆ ಕೋಚ್‌ ಆಗಿ ಮಂಗಳೂರಿನ ಸೌಮ್ಯಾ
ಇಟೆಲಿಯಲ್ಲಿ ಮಾ.8ರಿಂದ 15ರವರೆಗೆ ನಡೆಯಲಿರುವ ‘ಸ್ಪೆಷಲ್‌ ಒಲಿಂಪಿಕ್ಸ್‌ ವರ್ಲ್ಡ್‌ ವಿಂಟರ್‌ ಗೇಮ್ಸ್‌- 2025’ರಲ್ಲಿ ಭಾರತದ ಫ್ಲೋರ್‌ಬಾಲ್‌ ತಂಡದ ತರಬೇತುದಾರರಾಗಿ ಕರ್ನಾಟಕದಿಂದ ಮಂಗಳೂರಿನ ಸೌಮ್ಯಾ ದೇವಾಡಿಗ ಆಯ್ಕೆಯಾಗಿದ್ದಾರೆ.
ಉಪ್ಪಿನಂಗಡಿ: ಸುಬ್ರಹ್ಮಣ್ಯ ಕ್ರಾಸ್ ಬಳಿ ಎತ್ತರಿಸಿದ ರಸ್ತೆ ಸಂಚಾರಕ್ಕೆ ಮುಕ್ತ
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪಥ ಕಾಮಗಾರಿ ಪ್ರಸಕ್ತ ವೇಗವಾಗಿ ನಡೆಯುತ್ತಿದ್ದು, ಉಪ್ಪಿನಂಗಡಿಯ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಎತ್ತರಿಸಿದ ರಸ್ತೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ಈ ಪೈಕಿ ಸುಬ್ರಹ್ಮಣ್ಯ ಕ್ರಾಸ್ ಬಳಿಯ ಎತ್ತರಿಸಿದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಆಳ್ವಾಸ್‌ನಲ್ಲಿ ‘ಫಿಸಿಯೋ ಕನೆಕ್ಟ್ - 2025’ ವಿಚಾರ ಸಂಕಿರಣ
ಮೂಡುಬಿದಿರೆ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಫಿಸಿಯೋ ಕನೆಕ್ಟ್ - 2025 ವಿದ್ಯಾಗಿರಿಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ತೇಜಸ್ವಿನಿ ಆಸ್ಪತ್ರೆಯ ಆರ್ಥೋಸ್ಕೊಪಿ ಹಾಗೂ ಸ್ಪೋರ್ಟ್ಸ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಸುಮಂತ್ ನಾಯಕ್ ಉದ್ಘಾಟಿಸಿದರು.
ಪರಂಪರಾಗತ ಮೌಲ್ಯಗಳಿಗೆ ಒತ್ತು ನೀಡಿದ ಮಾದರಿ ದೇವಳ : ಭಟ್ಟಾರಕ ಸ್ವಾಮೀಜಿ
ಸೋಮವಾರ ಪುತ್ತಿಗೆಯ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದ ಅಂಗವಾಗಿ ಜರಗಿದ ಧಾರ್ಮಿಕ ಸಭೆಯಲ್ಲಿ ಶ್ರೀ ಜೈನಮಠ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಂಧಿವಾತದಿಂದ ದೂರವಿರಬೇಕೆ? ಮೊದಲು ಜೀವನಶೈಲಿ ಬದಲಿಸಿ
ಕಿರಿಯ ವಯಸ್ಸಿನಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡ ಸಮಸ್ಯೆಯೇ ಮುಂದೆ ಸಂಧಿವಾತಕ್ಕೆ ಕಾರಣವಾಗುತ್ತದೆ ಎಬುದನ್ನು ಜನರು ಮೊದಲು ಅರಿತುಕೊಳ್ಳಬೇಕು. ಯಾಕೆಂದರೆ ಮೊದಲು ಸಂಧಿವಾತ 50 ರ ಬಳಿಕ ಎಂದು ಹೇಳಲಾಗುತ್ತಿತ್ತು ಆದರೆ ಈಗ ಯುವಕರಲ್ಲೂ ಕಂಡುಬರುತ್ತಿದೆ. ಈ ಕುರಿತು ಮಂಗಳೂರು ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ಲೇಖನ ಇಲ್ಲಿದೆ.
ಮಂಗಳೂರು: ನರಸಿಂಹ ಜಪಯಜ್ಞ, ಬಾಲ ಕಣ್ಮಣಿ ಪುರಸ್ಕಾರ
ಕೂಟ ಮಹಾಜಗತ್ತು ಸಾಲಿಗ್ರಾಮದ ಮಂಗಳೂರು ಅಂಗ ಸಂಸ್ಥೆ ವತಿಯಿಂದ ನರಸಿಂಹ ಜಪಯಜ್ಞ ಹಾಗೂ ಯುವ ಕೂಟ ಸಮಾಜದ ಬಾಲ ಕಣ್ಮಣಿ ಪುರಸ್ಕಾರ ಸಮಾರಂಭ ಭಾನುವಾರ ಪಾಂಡೇಶ್ವರದಲ್ಲಿನ ಗುರುನರಸಿಂಹ ಸಭಾಭವನದಲ್ಲಿ ನಡೆಯಿತು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 596
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved