ಸೌಹಾರ್ದ ಸಮಾಜ ನಿರ್ಮಾಣ ಪ್ರತ್ಯೊಬ್ಬರ ಜವಾಬ್ದಾರಿ: ಸ್ಪೀಕರ್ ಯು.ಟಿ.ಖಾದರ್ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ, ದ.ಕ. ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಶುಕ್ರವಾರ ಏರ್ಪಡಿಸಿದ ‘ಬಹುಸಂಸ್ಕೃತಿ ಉತ್ಸವ’ದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮತ್ತಿತರರು ಪಾಲ್ಗೊಂಡರು.