• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಧುನಿಕ ಸೌಲಭ್ಯಗಳ ಮಲ್ಟಿಸ್ಪೆಷಾಲಿಟಿ ಬೆನಕ ಆಸ್ಪತ್ರೆ
ಮೈಕ್ರೋ ಸರ್ಜರಿ ಸೇವೆ, ಕೀಹೋಲ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಸಮಕಾಲೀನ ಚಿಕಿತ್ಸೆಯ ಬದ್ಧತೆ, ಸ್ಪೆಷಾಲಿಟಿ ಸೇವೆಗಳು, ವಿಮಾ ಸೌಲಭ್ಯ, ಆರೋಗ್ಯ ಶಿಬಿರಗಳು, ಸುಸಜ್ಜಿತ ತುರ್ತು ಚಿಕಿತ್ಸಾ ಘಟಕ, ಮಕ್ಕಳ ಸ್ನೇಹಿ ವಾರ್ಡ್, ವಿಶಾಲವಾದ ಕ್ಯಾಂಟೀನ್, ಮನೋಲ್ಲಾಸ ನೀಡುವ ವಿನ್ಯಾಸವನ್ನು ಆಸ್ಪತ್ರೆಗೆ ಹೊಂದಿದೆ ಎಂದು ಡಾ. ಗೋಪಾಲಕೃಷ್ಣ ತಿಳಿಸಿದರು.
ಬ್ಯಾಂಕ್‌ ಮೆನೇಜರ್‌ರ ಸಕಾಲಿಕ ಎಚ್ಚರಿಕೆಯಿಂದ ಡಿಜಿಟಲ್‌ ಅರೆಸ್ಟ್‌ ವಂಚನೆಯಿಂದ ಗ್ರಾಹಕಿ ಪಾರು
ಬ್ರಾಂಚ್ ಮೆನೇಜರ್ ಅವರು ಗ್ರಾಹಕಿಯೊಂದಿಗೆ ಮಾತನಾಡಿದಾಗ ಸೈಬರ್ ವಂಚಕರು ಕಾರ್ಯಾಚರಣೆ ನಡೆಸುತ್ತಿದ್ದ ಅನುಮಾನ ಬಂದಿತ್ತು. ತಕ್ಷಣವೇ ಅವರು ಮಂಗಳೂರಿನ ನಗರ ಕ್ರೈಮ್ ಬ್ರಾಂಚ್‌ನ್ನು ಸಂಪರ್ಕಿಸಿದರು. ಪೊಲೀಸರು ನಂಬರ್ ಬ್ಲಾಕ್ ಮಾಡಲು ಮತ್ತು ಪ್ರಕರಣ ವರದಿ ಮಾಡಲು ಗ್ರಾಹಕರಿಗೆ ನೆರವಾದರು.
ಕಾಮಿಡಿ ತುಳು ಸಿನಿಮಾ ಮಾಡುವಾಸೆ: ಬಾಲಿವುಡ್ ನಟ ಸುನಿಲ್ ಶೆಟ್ಟಿ
ಮಲಯಾಳಂ, ಬೆಂಗಾಲಿ, ಮರಾಠಿ ಭಾಷೆಗಳ ಸಿನಿಮಾಗಳು ಇಂಟೆಲಿಜೆಂಟ್ ಆಗಿ ಜಗತ್ತಿನ ಗಮನ ಸೆಳೆದಿವೆ. ಇದು ಬಜೆಟ್‌ನಿಂದ ಸಾಧ್ಯವಾದದ್ದಲ್ಲ. ಬದಲಾಗಿ ಚಿತ್ರದ ವಿಷಯದಿಂದ ಸಾಧ್ಯವಾದದ್ದು. ತುಳು ಭಾಷೆಗೂ ಇಂತಹ ಸಾಮರ್ಥ್ಯ ಇದೆ. ಆದರೆ ತುಳುನಾಡಿನ ಸಮಸ್ಯೆ ಎಂದರೆ, ಇಲ್ಲಿ ಕಲಿತು ಬೇರೆ ಕಡೆ ಕೆಲಸಕ್ಕೆ ತೆರಳುತ್ತಾರೆ. ಎಲ್ಲ ಕ್ಷೇತ್ರಗಳಲ್ಲೂ ಹೀಗೇ ಆಗಿದೆ. ಚಿತ್ರದ ಸಬ್ಜೆಕ್ಟ್ ಚೆನ್ನಾಗಿದ್ದರೆ ಗೆದ್ದೇ ಗೆಲ್ಲುತ್ತದೆ ಎಂದು ಸುನಿಲ್ ಶೆಟ್ಟಿ ಹೇಳಿದರು.
ಅಭಿಮಾನಿಗಳನ್ನು ಪುಳಕಗೊಳಿಸಿದ ಗೋಲ್ಡನ್‌ ಸ್ಟಾರ್‌ ಗಣೇಶ್‌
ಕರಾವಳಿಯ ಅನೇಕ ಸ್ನೇಹಿತರು ಸೀರಿಯಸ್‌ ಫಿಲಂ ಮಾಡಬೇಡಿ, ಚಿತ್ರ ನೋಡಿ ಖುಷಿಪಡಲು ಜನ ಇಷ್ಟಪಡುತ್ತಾರೆ ಎಂದು ಹೇಳುತ್ತಾರೆ. ನಾವು ನಮ್ಮ ಸಾಮರ್ಥ್ಯ ಮೀರಿ ಚಿತ್ರ ನಿರ್ಮಾಣ ಮಾಡಲಿದ್ದೇವೆ. ಈ ಮೂಲಕ ತುಳು ಚಿತ್ರರಂಗವನ್ನು ಇನ್ನೊಂದು ಮಜಲಿಗೆ ತೆಗೆದುಕೊಂಡು ಹೋಗುವ ವಿಶ್ವಾಸವಿದೆ ಎಂದು ಗಣೇಶ್‌ ಹೇಳಿದರು.
ರಿಕ್ಷಾದಲ್ಲಿ ಒಂದೂವರೆ ಕೆಜಿ ಗಾಂಜಾ ಸಾಗಾಟ; ಆರೋಪಿ ಬಂಧನ
ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ನೌಶಾದ್ ಎಂಬಾತ ತನಗೆ ಮಾರಾಟ ಮಾಡಲು ನೀಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸಾಗಾಟಕ್ಕೆ ಬಳಿಸಿದ ಆಟೋ, ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ 5 ಕಡೆ ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರ : ವಿವಿ ಕುಲಪತಿ ಡಾ.ಎಂ.ಕೆ. ರಮೇಶ್‌
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಹೊಸ ಕ್ಯಾಂಪಸ್‌ ರಾಮನಗರಕ್ಕೆ ಸ್ಥಳಾಂತರ ಆಗಲಿದೆ. ವಿಶಾಲವಾದ ಸ್ವಂತ ನಿವೇಶನದಲ್ಲಿ ಇನ್ನು 2-3 ವರ್ಷಗಳಲ್ಲಿ ಈ ಕ್ಯಾಂಪಸ್‌ ಕಾರ್ಯಾರಂಭವಾಗುವ ನಿಟ್ಟಿನಲ್ಲಿ ಪೂರಕ ಕೆಲಸ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.
ಬಾನಲ್ಲಿ ಹಾರಾಡಲಿದೆ ಚೀನೀ ಡ್ರ್ಯಾಗನ್‌, ಸ್ಟಂಟ್‌, ಕಥಕ್ಕಳಿಯ ನೂರು ಗಾಳಿಪಟ!
ಜನವರಿ 18ರಂದು ಸಂಜೆ 5 ಗಂಟೆಗೆ ಈ ಗಾಳಿಪಟ ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಸಂಜೆ ಗಂಟೆ 3 ರಿಂದ ರಾತ್ರಿ 9 ರ ತನಕ ಗಾಳಿಪಟ ಉತ್ಸವ ನಡೆಯಲಿದೆ ಎಂದರು.
ಇಂದಿನಿಂದ ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಚಾಲನೆ
ಜ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿ ಕೇರಳ ಆಸ್ಪತ್ರೆಯ ಶವಾಗಾರದಲ್ಲಿ ಜೀವಂತ
ಆಸ್ಪತ್ರೆಯ ಸಿಬ್ಬಂದಿ ಪವಿತ್ರನ್ ಅವರ ಕೈಯಲ್ಲಿ ಸ್ವಲ್ಪ ಚಲನೆಯನ್ನು ಗಮನಿಸಿದ್ದರು. ಮತ್ತೆ ಗಮನವಿಟ್ಟು ನೋಡಿದಾಗ ಜೀವ ಇದೆ ಎಂದು ಅರಿತು ಪವಿತ್ರನ್ ಅವರನ್ನು ತುರ್ತು ವಿಭಾಗಕ್ಕೆ ಸ್ಥಳಾಂತರಿಸಿದ್ದರು. ಅಲ್ಲಿ ವೈದ್ಯರು ಅವರು ನಿಜವಾಗಿಯೂ ಜೀವಂತವಾಗಿದ್ದಾರೆ ಎಂದು ದೃಢಪಡಿಸಿದರು.
ಮಕರ ಸಂಕ್ರಮಣ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಿಕ್ಕರಥೋತ್ಸವ
ಮಂಗಳವಾರ ರಾತ್ರಿ ಕುಕ್ಕೆಲಿಂಗ ದೇವರ ಜಾತ್ರೋತ್ಸವದ ಪ್ರಯುಕ್ತ ದೇವರ ಉತ್ಸವಾದಿಗಳು ಹೊರಾಂಗಣದಲ್ಲಿ ನೆರವೇರಿತು. ಈ ಸಂದರ್ಭ ಕಾಚುಕುಜುಂಬ ದೈವದ ನಡಾವಳಿ ನಡೆಯಿತು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 551
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved