• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರ ದೇಶದಲ್ಲೂ ಕಂಬಳ ನಡೆಸಲು ಚಿಂತನೆ: ಅಶೋಕ್ ಕುಮಾರ್ ರೈ
ಕಂಬಳಕ್ಕೆ ಅದರದ್ದೇ ಆದ ಅಭಿಮಾನಿಗಳ ಬಳಗವಿದ್ದು, ಗ್ರಾಮೀಣ ಪ್ರದೇಶದ ಸ್ವಾಭಿಮಾನಿ ಕ್ರೀಡೆಯಾಗಿರುವ ಕಂಬಳವು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಪೇಟಾದವರು ಏನೇ ಕಸರತ್ತು ಮಾಡಿದರೂ ಕಂಬಳವನ್ನು ನಿಲ್ಲಿಸಲು ಸಾಧ್ಯವಿಲ್ಲ. ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿ ಕಂಬಳ ನಡೆಸಲಾಗಿದೆ, ಮುಂದೆ ಮುಂಬೈ, ಶಿವಮೊಗ್ಗದಲ್ಲೂ, ಸಾಧ್ಯವಾದರೆ ದುಬೈನಲ್ಲೂ ಕಂಬಳ ನಡೆಸಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪತ್ರಕರ್ತ ದಿ.ಮನೋಹರ ಪ್ರಸಾದ್ ಸಂಸ್ಮರಣಾ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ದಿ.ಮನೋಹರ ಪ್ರಸಾದ್ ಸಂಸ್ಮರಣಾ ಕಾರ್ಯಕ್ರಮ ಶನಿವಾರ ಬೆಳಗ್ಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಕಾರ್ಯಕ್ರಮ ಉದ್ಘಾಟಿಸಿದರು.
ಸುರತ್ಕಲ್‌: ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ
ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲಾ ಮೈದಾನದಲ್ಲಿ ಮೈ ಭಾರತ್ ನೆಹರು ಯುವ ಕೇಂದ್ರ ಮಂಗಳೂರು ಮತ್ತು ವಿವಿಧ ಇಲಾಖೆಗಳ ಮಾರ್ಗದರ್ಶನದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಚಾರಿಟೇಬಲ್ ಟ್ರಸ್ಟ್, ಪಾವಂಜೆ, ಪ್ರಿಯದರ್ಶಿನಿ ಕೋ. ಒಪರೇಟಿವ್ ಸೊಸೈಟಿ ಲಿಮಿಟೆಡ್, ಹಳೆಯಂಗಡಿ.ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಸುರತ್ಕಲ್ ಗೋವಿಂದದಾಸ ಕಾಲೇಜು ಮತ್ತು ಅನುದಾನಿತ ವಿದ್ಯಾದಾಯಿನಿ ಪ್ರೌಢಶಾಲೆಯ ಸಹಕಾರದಲ್ಲಿ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟ ನಡೆಯಿತು.
ಮ೦ಗಳೂರು ವಿದ್ಯುಚ್ಛಕ್ತಿ ಸರಬರಾಜು ಕ೦ಪೆನಿ : 9 ತಿ೦ಗಳುಗಳಲ್ಲಿ 150 ಜನಸ೦ಪರ್ಕ ಸಭೆ, 1,084 ದೂರುಗಳ ಇತ್ಯರ್ಥ

 ಮೆಸ್ಕಾ೦ ಗ್ರಾಹಕರೊ೦ದಿಗೆ ನೇರ ಸ೦ವಾದ ನಡೆಸಿ ವಿದ್ಯುತ್ ಸೇವೆಗೆ ಸ೦ಬ೦ಧಿಸಿ ಅವರ ಸಮಸ್ಯೆ, ದೂರುಗಳಿಗೆ ತ್ವರಿತ ಸ್ವ೦ದಿಸುವ, ಸಲಹೆಗಳನ್ನು ಸ್ವೀಕರಿಸುವ ನಿಟ್ಟಿನಲ್ಲಿ 2024ರ ಏಪ್ರಿಲ್‌ 1 ರಿ೦ದ ಡಿಸೆ೦ಬರ್‌ 31 ರ ವರೆಗಿನ ಮೂರು ತೈಮಾಸಿಕಗಳಲ್ಲಿ ಒಟ್ಟು 150 ಜನಸ೦ಪರ್ಕ ಸಭೆಗಳನ್ನು ನಡೆಸಿದೆ. 

ಆಳ್ವಾಸ್ ಕನ್ನಡ ಶಾಲೆ ಪ್ರವೇಶಕ್ಕೆ 18 ಸಾವಿರ ಆಕಾಂಕ್ಷಿಗಳು!
ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೂಡುಬಿದಿರೆ ಮಹಾಯೋಜನೆ: ಸಚಿವರನ್ನು ಭೇಟಿಯಾದ ಮೂಡಾ ನಿಯೋಗ
ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗ ಇಲ್ಲಿನ ಮೂಡಾ ಪದಾಧಿಕಾರಿಗಳು ನಮಗೆ ಬಂಟ್ವಾಳದ ಬೈಲಾ ಬೇಡ, ಮಂಗಳೂರಿನ ಬೈಲಾ ಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರೆ ಸರ್ಕಾರವು ಮಂಗಳೂರು ಮಹಾನಗರ ಆಗಿದ್ದು, ಮೂಡುಬಿದಿರೆ ಪುರಸಭಾ ವ್ಯಾಪ್ತಿಯನ್ನೊಳಗೊಂಡಿರುವುದರಿಂದ ಅದು ಕಷ್ಟ ಸಾಧ್ಯ. ನೀವು ಬಂಟ್ವಾಳ ಬೈಲಾ ಪ್ರಕಾರವೇ ಮುಂದುವರಿಸಿಕೊಂಡು ಹೋಗಿ ಎನ್ನುವಂತೆ ಸೂಚಿಸಿತ್ತು.
ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿ ಸುವರ್ಣ ಮಹೋತ್ಸವ: ಪೂರ್ವಭಾವಿ ಸಭೆ
ಮೂಲ್ಕಿಯ ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆ.27ರಂದು ನಡೆಯುವ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮಾಚರಣೆಯ ಕುರಿತು ಬಪ್ಪನಾಡು ದೇವಸ್ಥಾನದ ಜ್ಞಾನ ಮಂದಿರ ಸಭಾಂಗಣದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ಬಂಟರ ಸಂಘದ ನವೀಕರಣಗೊಳ್ಳಲಿರುವ ನೂತನ ಭೋಜನ ಶಾಲೆಗೆ ಶಿಲಾನ್ಯಾಸ
ಮೂಲ್ಕಿ ಬಂಟರ ಸಂಘದ ನವೀಕರಣಗೊಳ್ಳಲಿರುವ ನೂತನ ಭೋಜನ ಶಾಲೆಯ ಶಿಲಾನ್ಯಾಸವನ್ನು ಮೂಲ್ಕಿಯ ಕಾರ್ನಾಡ್ ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಎಮ್ ಎಚ್ ಅರವಿಂದ ಪೂಂಜಾ ನೆರವೇರಿಸಿದರು.
ಪೊಳಲಿ: 105 ವರ್ಷದ ಬಳಿಕ ನಡೆಯುವ ಶತಚಂಡಿಕಾಯಾಗಕ್ಕೆ ಚಾಲನೆ
ಬ್ರಹ್ಮಶ್ರೀ ಪೊಳಲಿ ಶ್ರೀಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದ ಅರ್ಚಕರಾದ ಮಾಧವಭಟ್, ನಾರಾಯಣ ಭಟ್, ಪರಮೇಶ್ವರ ಭಟ್ ಮತ್ತು ರಾಮ್ ಭಟ್ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, 108 ಕಾಯಿಯ ಗಣಪತಿ ಹೋಮ ನಡೆದು ಸಪ್ತಸತಿ ಪಾರಾಯಣ, ನವಾಕ್ಷರೀ ಜಪಕ್ಕೆ ಚಾಲನೆ ನೀಡಲಾಯಿತು.
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಂಪನ್ನ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಕೋಟಿ ಚೆನ್ನಯ ಹೊನಲು ಬೆಳಕಿನ ಜೋಡುಕರೆ ಕಂಬಳದಲ್ಲಿ ೫ ವಿಭಾಗಗಳಲ್ಲಿ ಓಟದ ಸ್ಪರ್ಧೆ ನಡೆಯಿತು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 596
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved