• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಥಮ ‘ಕರ್ನಾಟಕ ಕ್ರೀಡಾಕೂಟ’ಕ್ಕೆ 5 ಕೋಟಿ ರು. ಬಿಡುಗಡೆ: ಡಿಸಿ ಮುಲ್ಲೈ ಮುಗಿಲನ್‌
ಜ.17ರಂದು ಸಂಜೆ 4 ಗಂಟೆಗೆ ಸಂತ ಅಲೋಶಿಯ್‌ ಕಾಲೇಜು ಮೈದಾನದಿಂದ ಮಂಗಳಾ ಕ್ರೀಡಾಂಗಣದವರೆಗೆ ಕರಾವಳಿಯ ಕಲೆ, ಕ್ರೀಡೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ 20 ಕಲಾ ತಂಡಗಳ ಮೆರವಣಿಗೆ ಆಯೋಜಿಸಲಾಗಿದೆ. ಉದ್ಘಾಟನಾ ಸಮಾರಂಭದ ಬಳಿಕ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್‌ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.
ನಾರಾಯಣ ಗುರು ಸೇವಾ ಸಂಘ ಅಮೃತ ಮಹೋತ್ಸವ ಲಾಂಛನ ಬಿಡುಗಡೆ
ಪ್ರಸೂತಿ ತಜ್ಞ ಡಾ. ರಮೇಶ್ ಅಮೃತ ಮಹೋತ್ಸವ ಲಾಂಛನ ಬಿಡುಗಡೆ ಮಾಡಿದರು. ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದರು. ಸ್ಥಾಪಕ ಸದಸ್ಯ ಪಿ.ಕೆ. ರಾಜು ಪೂಜಾರಿ ಬಾಲ ಸಂಸ್ಕಾರ ಶಿಬಿರವನ್ನು ಉದ್ಘಾಟಿಸಿದರು.
ಯೋಧರ ಶಿಸ್ತು, ಪರಿಶ್ರಮವನ್ನು ಕೆಡೆಟ್‌ಗಳು ಅಳವಡಿಸಿಕೊಳ್ಳಿ: ಡಾ. ಕುಮಾರ ಹೆಗ್ಡೆ
ವಸ್ತುಪ್ರದರ್ಶನದಲ್ಲಿ ಯುದ್ಧದಲ್ಲಿ ಬಳಸಲಾಗುವ ಬಂದೂಕು, ಯುದ್ಧ ಟ್ಯಾಂಕ್‌ಗಳ ಮಾದರಿ, ಸೇನಾ ಮೆಡಲ್‌ಗಳ ಮಾದರಿ ಹಾಗೂ ಎನ್‌ಸಿಸಿ ಸಮವಸ್ತ್ರ ಮತ್ತು ಬ್ಯಾಡ್ಜ್‌ ಪ್ರದರ್ಶಿಲಾಯಿತು.
ಮೂಲ್ಕಿ: ವಶಪಡಿಸಿಕೊಂಡ 467 ಕೆಜಿ ಮಾದಕವಸ್ತುಗಳ ನಾಶ
ಮಂಗಳೂರು ನಗರ ವ್ಯಾಪ್ತಿಯ 13 ಠಾಣೆಗಳ ಒಟ್ಟು 37 ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದ್ದ 6,80,86,558 ಮೌಲ್ಯದ 460 ಕೆಜಿ 335 ಗ್ರಾಂ ಗಾಂಜಾ, 7 ಕೆಜಿ 640 ಗ್ರಾಂ ಎಂಡಿಎಂಎ ಮತ್ತು ಮಾದಕ ವಸ್ತುಗಳನ್ನು ಸುಟ್ಟು ನಾಶ ಮಾಡಿ ವಿಲೇವಾರಿ ಮಾಡಲಾಯಿತು.
ಸರಪಾಡಿ ದೇವಸ್ಥಾನದ 40 ದಿನಗಳ ಭಜನಾ ಮಹೋತ್ಸವಕ್ಕೆ ಚಾಲನೆ
ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಮೊದಲ ದಿನ ಸರಪಾಡಿ ಅಗ್ರಹಾರ ಬೀದಿಯ ಸುತ್ತಮುತ್ತಲ ಪ್ರದೇಶದ ಮನೆಗಳಿಗೆ ತೆರಳಿ ಭಜನೆ ನಡೆಸಲಾಯಿತು.
17ರಂದು ಮೂಡುಬಿದಿರೆಯಲ್ಲಿ 300 ಮಂದಿಗೆ ಹಕ್ಕುಪತ್ರ ವಿತರಣೆ
ಕಾಂಗ್ರೆಸ್‌ ಸರಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿಲ್ಲ ವಿದ್ಯಾಗಿರಿ- ಸಂಪಿಗೆ ರಸ್ತೆ 10 ಕೋಟಿ ರು. ವೆಚ್ಚದಲ್ಲಿ ಅಗಲೀಕರಣಗೊಂಡು ಡಾಮರೀಕರಣಗೊಂಡಿದೆ. ಪುತ್ತಿಗೆ ದೇವಸ್ಥಾನದ ಬಳಿ ಹೊಸ ಸೇತುವೆ ನಿರ್ಮಾಣವಾಗುತ್ತಿದೆ. ಅಲ್ಲದೆ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ ಸರಕಾರ ಮಂಜೂರು ಮಾಡಿದೆ ಎಂದರು.
ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಡಾ.ಎಂಎನ್‌ಆರ್‌ ಅಭಿನಂದನೆ
ಬೆಳ್ವಾಯಿ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಭಾಸ್ಕರ್ ಎಸ್. ಕೋಟ್ಯಾನ್, ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ಎಂ., ಇನ್ನಂಜೆ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜೇಶ್ ರಾವ್, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಎನ್. ಮನ್ಮಥ ಇವರು ಆಯ್ಕೆಗೊಂಡಿದ್ದಾರೆ.
ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು
ಸ್ಕೂಟರನ್ನು ರಸ್ತೆ ಬದಿ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ನೋಂದಣಿಯಾಗದ ಕಾರೊಂದು ಏಕಾಏಕಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಉಸ್ಮಾನ್‌ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಪ್ರತಿ ತಿಂಗಳ ಮೊದಲ ಶನಿವಾರ, ಭಾನುವಾರ ಸಾವಯವ ಸಂತೆ
ಫೆ.2ರಂದು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ಎಲೆ ಅರಿವು ಎಂಬ ಕಾರ್ಯಕ್ರಮ ಆಯೋಜಿಸಲಾಗುವುದು. ಇದರಲ್ಲಿ ಹಲವಾರು ವಿಧದ ಎಲೆ, ಬಳ್ಳಿ, ಗಿಡ, ಕಳೆಗಳ ಪರಿಚಯ, ಬಳಕೆ ಹಾಗೂ ಮನೆಮದ್ದಿನ ಮಾಹಿತಿ ನೀಡಲಾಗುವುದು.
ಎಲ್ಲ ಕಾಲಕ್ಕೂ ಪರಿಣಾಮಕಾರಿ ಮಾಧ್ಯಮ ರೇಡಿಯೋ: ಲತೀಶ್
ಪ್ರಸ್ತುತ ಭಾರತದಲ್ಲಿ ೪೦೦ ಕ್ಕೂ ಹೆಚ್ಚು ಆಕಾಶವಾಣಿ ರೇಡಿಯೋ ಸ್ಟೇಷನ್ ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಸಾಮಾಜಿಕ ನೆಲೆಯಲ್ಲಿ ವಿಭಿನ್ನ ಮತ್ತು ವಿನೂತನ ಕಾರ್ಯಕ್ರಮಗಳಿಂದ ಆಕಾಶವಾಣಿ ಜನರಿಗೆ ಮಾಹಿತಿ ತಲುಪಿಸುವ ಪ್ರಬಲ ಮಾಧ್ಯಮವಾಗಿ ಮುಂದುವರಿಯುತ್ತಿದೆ ಎಂದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 551
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved