ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರ ಯುವಕ ವೃಂದ, ಮಹಿಳಾ ಮಂಡಳಿ ಸನ್ಮಾನ
ಮೂಲ್ಕಿಯ ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರ ಯುವಕ ವೃಂದ ಮತ್ತು ಮಹಿಳಾ ಮಂಡಳಿ ವತಿಯಿಂದ ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ವೇದಿಕೆಯಲ್ಲಿ 41ನೇ ವರ್ಷದ ಮಹಾಶಿವರಾತ್ರಿ -2025 ಪ್ರಯುಕ್ತ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ: ಇ ಖಾತಾ ಅಭಿಯಾನ
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಖಾತಾ ಅಭಿಯಾನ ಪ್ರಾರಂಭವಾಗಿದ್ದು, ಎ ರಿಜಿಸ್ಟರ್ ಹಾಗೂ ಬಿ ರಿಜಿಸ್ಟರ್ ಮೂಲಕ ದಾಖಲಿಸಿಕೊಂಡು ಇ-ಖಾತೆ ಪಡೆಯಬಹುದು. ಕಟ್ ಕನ್ವರ್ಷನ್ ಆದ ಸೊತ್ತುಗಳಿಗೆ ಬಿ ರಿಜಿಸ್ಟರ್ ಮೂಲಕ ದಾಖಲಿಸಿಕೊಂಡು ಇ-ಖಾತೆ ಪಡೆಯಲು ಅವಕಾಶವಿದ್ದು ಸುತ್ತೋಲೆಯ ಪ್ರಕಾರ ಮೇ ೧೦ ಕೊನೆಯ ದಿನವಾಗಿದೆಯೆಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಮಂಗಳೂರಿನಿಂದ ವಿದೇಶಗಳಿಗೆ 47 ಸಾವಿರ ಕೋಟಿ ರು.ಗಳ ಉತ್ಪನ್ನ ರಫ್ತು: ಗೋಕುಲ್ದಾಸ್ ನಾಯಕ್
‘ಎಂಎಸ್ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು(ರ್ಯಾಂಪ್)’ ಯೋಜನೆಯಡಿಯಲ್ಲಿ ಲೀನ್ ಯೋಜನೆ ಮತ್ತು ಝಡ್ಇಡಿ ಹಾಗೂ ರಫ್ತು ಕುರಿತು ಮಂಗಳೂರು ಖಾಸಗಿ ಹೊಟೇಲ್ನಲ್ಲಿ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಎಂ.ಸಿ.ಸಿ. ಬ್ಯಾಂಕ್: 10.45 ಕೋಟಿ ರು. ನಿವ್ವಳ ಲಾಭ, ಶೇ.10 ಲಾಭಾಂಶ ಘೋಷಣೆ
ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು ೨೦೨೩-೨೪ನೇ ವಿತ್ತೀಯ ವರ್ಷದಲ್ಲಿ ಶೇಕಡಾ ೧೦ ಲಾಭಾಂಶ ಘೋಷಿಸಿದೆ. ೨೦೨೩-೨೪ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭ ೧೦.೪೫ ಕೋಟಿ ರು. ಆಗಿರುತ್ತದೆ.
ಪುತ್ತೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ ಪ್ರತಿಭಟನೆ
ದ.ಕ ಜಿಲ್ಲೆಯ ರೈತರ ಹಲವಾರು ವರ್ಷಗಳಿಂದ ಇರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ ಜಿಲ್ಲಾ ಸಮಿತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು.
ಸಿಸೇರಿಯನ್ ವೇಳೆ ಹೊಟ್ಟೆಯಲ್ಲಿ ಉಳಿದ ಬಟ್ಟೆ: ಎಫ್ಐಆರ್ ದಾಖಲು
ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಸಂದರ್ಭ ಬಳಸಿದ ಬಟ್ಟೆ ಹೊಟ್ಟೆಯಲ್ಲೇ ಉಳಿಸಿ ಗಂಭೀರ ನಿರ್ಲಕ್ಷ್ಯ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ಹಾಗೂ ಆಸ್ಪತ್ರೆಯ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿ.ಎಸ್.ಯಡಿಯೂರಪ್ಪ ಆರಂಭಿಸಿದ ಯೋಜನೆಗಳ ಜನ ಮರೆತಿಲ್ಲ: ರವೀಂದ್ರ ಶೆಟ್ಟಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ ಮತ್ತಿತರ ಸೇವಾ ಕಾರ್ಯಗಳು ನೆರವೇರಿದವು.
ಮಂಗಳೂರು: ಸೌಹಾರ್ದತೆ ಆಶಯದ ‘ನಿರ್ದಿಗಂತ ಉತ್ಸವ’ ಆರಂಭ
ನಟ ಪ್ರಕಾಶ್ ರಾಜ್ ನೇತೃತ್ವದ ನಿರ್ದಿಗಂತ ತಂಡದಿಂದ ನಾಟಕ, ಕಲೆ, ಸಾಂಸ್ಕೃತಿಕ, ವೈಚಾರಿಕ ಉತ್ಸವವಾದ ‘ನಿರ್ದಿಗಂತ ಉತ್ಸವ’ ನಗರದ ಸಂತ ಅಲೋಶಿಯಸ್ ಕಾಲೇಜು ಆವರಣದಲ್ಲಿ ಶುಕ್ರವಾರ ಆರಂಭಗೊಂಡಿತು. ಮಾ.3ರವರೆಗೆ ಈ ಉತ್ಸವ ನಡೆಯಲಿದೆ.
ಈ ಬಾರಿ ಬಜೆಟ್ನಲ್ಲಿ ದಲಿತ ಕಲ್ಯಾಣ ಹಣ ಖೋತಾ ಮಾಡಬೇಡಿ: ಎನ್.ರವಿ ಕುಮಾರ್
ಈ ಬಾರಿ ಮಾ.7ರಂದು ಸಿಎಂ ಮಂಡಿಸಲಿರುವ ಬಜೆಟ್ನಲ್ಲಿ 14 ಸಾವಿರ ಕೋಟಿ ರು.ಗೂ ಹೆಚ್ಚಿನ ಮೊತ್ತವನ್ನು ಕಡಿತಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಈ ಬಾರಿಯೂ ದಲಿತ, ಹಿಂದುಳಿದ ವರ್ಗಗಳಿಗೆ ರಾಜ್ಯ ಸರ್ಕಾರದ ಭಾರಿ ಅನ್ಯಾಯ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಮಂಗಳೂರಿನಲ್ಲಿ ಹೇಳಿದ್ದಾರೆ.
ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಬ್ರಹ್ಮಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ
ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಏ.೪ರಿಂದ ಏ.೯ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.
< previous
1
...
116
117
118
119
120
121
122
123
124
...
596
next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’