• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆ ವಿಧಾನಸಭಾ ಕ್ಷೇತ್ರ: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಜರುಗಿದ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು.
ಮೇ 4ರಂದು ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಕಾರ್ಯಕ್ರಮ
ಸುರತ್ಕಲ್ ಅರಂತಬೆಟ್ಟು ಗುತ್ತು ಶ್ರೀ ನಾಗದೇವರು, ಉಳ್ಳಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದ ಮಾರ್ಲ ಮನೆತನದ ಗಡಿ ಸ್ವೀಕಾರ ಸಮಾರಂಭ ಮೇ 4ರಂದು ಬೆಳಗ್ಗೆ 8.20ಕ್ಕೆ ಅರಂತಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ.
ಪಹಲ್ಗಾಮ್‌ ನರಮೇಧ: ಬಿಜೆಪಿ, ಸಂಘಟನೆಗಳ ಪ್ರತಿಭಟನೆ
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿರುವ ನರಮೇಧ ಖಂಡಿಸಿ ಬುಧವಾರ ಸಂಜೆ ಮಾತೃ ಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಿಜೆಪಿಯ ಸಹಯೋಗದಲ್ಲಿ ಪುತ್ತೂರಿನ ಗಾಂಧೀ ಕಟ್ಟೆಯ ಬಳಿಯಲ್ಲಿ ಶ್ರದ್ದಾಂಜಲಿ ಹಾಗೂ ಪ್ರತಿಭಟನಾ ಸಭೆ ನಡೆಯಿತು.
ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ
ಸುರತ್ಕಲ್‌- ಬಿ.ಸಿ. ರೋಡ್‌ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ಏ.24 ರಂದು ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ.
ಅಬ್ಬಕ್ಕ ಹೋರಾಟದ ಸಮರ್ಪಕ ದಾಖಲೆ ಇಲ್ಲದಿರುವುದು ದುರಂತ: ಶಕುಂತಳಾ ಶೆಟ್ಟಿ
ಬಿ.ಸಿ.ರೋಡು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಆಶ್ರಯದಲ್ಲಿ ಇತ್ತೀಚೆಗೆ ಬಿ.ಸಿ.ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದಲ್ಲಿ ‘ರಾಣಿ ಅಬ್ಬಕ್ಕ ಬಹುಮುಖ ಚಿಂತನೆ’ ವಿಚಾರಗೋಷ್ಠಿ ನೆರವೇರಿತು.
ನವೆಂಬರ್‌ನಲ್ಲಿ ರಾಷ್ಟ್ರೀಯ ಮೀನುಗಾರಿಕಾ ಸಮೀಕ್ಷೆ
ಕರಾವಳಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5ನೇ ರಾಷ್ಟ್ರೀಯ ಮೀನುಗಾರಿಕಾ ಸಮೀಕ್ಷೆ ನವೆಂಬರ್ ತಿಂಗಳಲ್ಲಿ ಆರಂಭವಾಗಲಿದ್ದು, ಮೀನುಗಾರರ ಮನೆಗಳ ಗಣತಿ ಕಾರ್ಯ ನಡೆಯಲಿದೆ.
ಕಾಶ್ಮೀರ ನರಮೇಧ: ದ.ಕ. ಜಿಲ್ಲಾ ಬಿಜೆಪಿ ಪ್ರತಿಭಟನೆ
ಕಾಶ್ಮೀರದ ಪ್ರವಾಸಿ ತಾಣದಲ್ಲಿ ಮಂಗಳವಾರ ಉಗ್ರಗಾಮಿಗಳು ಹಿಂದೂ ಪ್ರವಾಸಿಗರನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿವಿಧಾನಸೌಧದ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ದೇರಳಕಟ್ಟೆ: 26ರಂದು ಬ್ಯಾರೀಸ್ ಟರ್ನಿಂಗ್‌ ಪಾಯಿಂಟ್‌ ಶುಭಾರಂಭ
ದೇರಳಕಟ್ಟೆ ‘ಬ್ಯಾರೀಸ್‌ ಟರ್ನಿಂಗ್‌ ಪಾಯಿಂಟ್‌’ ಉದ್ಘಾಟನಾ ಸಮಾರಂಭ ೨೬ರಂದು ಸಂಜೆ ೪.೩೦ಕ್ಕೆ ನಡೆಯಲಿದೆ.೪ ಪರದೆಗಳ ಮಲ್ಟಿಪ್ಲೆಕ್ಸ್‌ ಥಿಯೇಟರ್‌, ಫುಡ್‌ ಕೋರ್ಟ್‌ ಹಾಗೂ ಗೇಮ್ಸ್‌ ಇಲ್ಲಿನ ಆಕರ್ಷಣೆಯ ಕೇಂದ್ರಬಿಂದು ಆಗಿದೆ. ಮೊದಲ ದಿನ ಎಳೆಯರಿಂದ ವಯಸ್ಕರವರೆಗೂ ಗೇಮ್ಸ್‌ ಸಂಪೂರ್ಣ ಉಚಿತವಾಗಿ ಆರಂಭದ ಆಫರ್‌ ನೀಡಲಾಗಿದೆ
ಮೂಲ್ಕಿ ವಿಜಯಾಕಾಲೇಜು ವಾರ್ಷಿಕೋತ್ಸವ, ಸ್ಥಾಪಕರ ದಿನಾಚರಣೆ
ಮೂಲ್ಕಿ ವಿಜಯ ಕಾಲೇಜಿನಲ್ಲಿ ಜರಗಿದ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಣಿಪಾಲದ ಅಕಾಡೆಮಿ ಆಫ್‌ ಜನರಲ್‌ ಎಜ್ಯುಕೇಶನ್‌ ಆಡಳಿತಾಧಿಕಾರಿ ಡಾ.ಕೆ. ಶ್ರೀಧರ ರಂಗನಾಥ ಪೈ ಪಾಲ್ಗೊಂಡು ಮಾತನಾಡಿದರು.
6 ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಆರು ದಿನಗಳ ಭಾರತ ಸರ್ಕಾರದ RAMP ಯೋಜನೆಯಡಿ 6 ನೇ ರಫ್ತು ಹಾಗೂ ವಿಟಿಪಿಸಿ ಬೆಂಗಳೂರು ವತಿಯಿಂದ 129 ನೇ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಯೆಯ್ಯಾಡಿಯಲ್ಲಿ ಸೋಮವಾರ ಆರಂಭಗೊಂಡಿತು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved