ಪಹಲ್ಗಾಮ್ ನರಮೇಧ: ಬಿಜೆಪಿ, ಸಂಘಟನೆಗಳ ಪ್ರತಿಭಟನೆಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿರುವ ನರಮೇಧ ಖಂಡಿಸಿ ಬುಧವಾರ ಸಂಜೆ ಮಾತೃ ಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಿಜೆಪಿಯ ಸಹಯೋಗದಲ್ಲಿ ಪುತ್ತೂರಿನ ಗಾಂಧೀ ಕಟ್ಟೆಯ ಬಳಿಯಲ್ಲಿ ಶ್ರದ್ದಾಂಜಲಿ ಹಾಗೂ ಪ್ರತಿಭಟನಾ ಸಭೆ ನಡೆಯಿತು.