• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಧರ್ಮದ ಮರ್ಮ ಜಗತ್ತಿಗೆ ದಾರಿ ದೀಪ: ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ
ಶ್ರೀರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ 75ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತ ರುದ್ರಯಾಗದ ಪ್ರಯುಕ್ತ ಭಾನುವಾರ ಧಾರ್ಮಿಕ ಸಭೆ ನೆರವೇರಿತು.
ಮಂಗಳೂರು: 19ರಂದು ವಿಶಿಷ್ಟರಿಗಾಗಿ ವಿಶಿಷ್ಟ ಮೇಳ
ಸೇವಾ ಭಾರತಿ ಅಂಗ ಸಂಸ್ಥೆಯಾದ ಆಶಾ ಜ್ಯೋತಿ ನೇತೃತ್ವದಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ಜ.19ರಂದು ಬೆಳಗ್ಗೆ 8.30ರಿಂದ ಸಂಜೆ 4.15ರವರೆಗೆ ಡೊಂಗರಕೇರಿ ಕೆನರಾ ಹೈಸ್ಕೂಲ್‌ ಆವರಣದಲ್ಲಿ ನಡೆಯಲಿದೆ.
ಕ್ಷುಲ್ಲಕ ಗಲಾಟೆ: ವಾಟ್ಸಪ್‌ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ಗಲಭೆಗೆ ಯತ್ನ!
ಕೋಡಿ ಬೆಂಗ್ರೆ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಈ ಪ್ರಕರಣವನ್ನು ತಿರುಚಿದ ದುಷ್ಕರ್ಮಿಗಳು ವಾಟ್ಸಪ್‌ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ಗಲಭೆ ಸೃಷ್ಟಿಗೆ ಯತ್ನಿಸಿದ ಘಟನೆ ನಡೆದಿದೆ. ಗಲಾಟೆ ನಡೆಸಿದ ಇತ್ತಂಡಗಳ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದವರ ಪತ್ತೆಗೆ ಇಲಾಖೆ ಮುಂದಾಗಿದೆ.
ಪೆರಾಜೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ವಿಜ್ಞಾಪನಾ ಪತ್ರ ಬಿಡುಗಡೆ
ಪೆರಾಜೆ, ಮಾಣಿ ಮತ್ತು ಅರೆಬೆಟ್ಟು ಮೂರು ಗ್ರಾಮಗಳಿಗೆ ಸೇರಿದ ಪೆರಾಜೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಖುದ್ದು ಭೇಟಿಯಾಗಿ ಕೊರಗರ ಸಮಸ್ಯೆ ಪರಿಹಾರ: ರಾಜೇಶ್ ನಾಯ್ಕ್‌ ಭರವಸೆ
ನಿವೇಶನ, ಹಕ್ಕುಪತ್ರ ಸಹಿತ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಕೊರಗ ಸಮುದಾಯದ ಕುಟುಂಬಗಳನ್ನು ಅಧಿಕಾರಿಗಳೊಂದಿಗೆ ಖುದ್ದು ಭೇಟಿ ಮಾಡಿ ಪರಿಶೀಲಿಸಿ, ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.
ಪಡುಪಣಂಬೂರು ಸರ್ಕಾರಿ ಶಾಲೆ ನೂತನ ಕೊಠಡಿ ಉದ್ಘಾಟನೆ
122 ವರ್ಷ ಪೂರೈಸಿದ ಪಡುಪಣಂಬೂರು ದ.ಕ. ಜಿ.ಪಂ ಪ್ರಾಥಮಿಕ ಶಾಲೆಗೆ ವಿವೇಕ ಯೋಜನೆಯಡಿ ಸುಮಾರು 28 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ 2 ಶಾಲಾ ಕೊಠಡಿಗಳು ಮತ್ತಿತರ ಸೌಲಭ್ಯಗಳ ಲೋಕಾರ್ಪಣೆ ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ನ್‌ ಪಾಲ್ಗೊಂಡರು.
ಇರುವೈಲಿನ ನಗರ ಸಂಕೀರ್ತನೆಯ ವಿಶೇಷ ಪರಂಪರೆಗೆ ಅಮೃತ ಸಂಭ್ರಮ
ಮೂಡುಬಿದಿರೆ ತಾಲೂಕಿನ ಇರುವೈಲು ಫಲ್ಗುಣಿ ನದಿ ಪರಿಸರದ ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿ ಐತಿಹಾಸಿಕ ಕಾರಣಗಳಿಗಾಗಿಯೂ ಪ್ರಸಿದ್ಧ . ಇಲ್ಲಿನ ದೇವಿ ಯಕ್ಷಗಾನ, ಸಂಕೀರ್ತನೆ, ರಂಗಪೂಜಾ ಪ್ರಿಯೆ. ವರ್ಷದಲ್ಲಿ ಧನು ಸಂಕ್ರಮಣದಿಂದ ಮಕರ ಸಂಕ್ರಮಣದವರೆಗಿನ ಒಂದು ತಿಂಗಳ ಅವಧಿಯಲ್ಲಿ ದೇವಿ ಮಾಗಣೆಯ 12 ಗ್ರಾಮಗಳ ಸುಮಾರು 1300 ಮನೆಗಳಿಗೂ ಭೇಟಿ ನೀಡಿ ಸೇವೆ ಸ್ವೀಕರಿಸುವುದು ವಾಡಿಕೆ.
ಐಕಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಐಕಳದ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳ ಸಮಿತಿ, ಮುಂಬೈ ಸಮಿತಿ ಮತ್ತು ಕಾಂತಾಬಾರೆ ಬೂದಾಬಾರೆ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಐಕಳದಲ್ಲಿ ಹೊನಲು ಬೆಳಕಿನ ಪುರುಷರ ಮುಕ್ತ 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ನಡೆಯಿತು.
ಚುಟುಕು ಸಾರ್ವಕಾಲಿಕವಾಗಿ ಬಾಳಿಕೆ: ಮುಳಿಯ ಶಂಕರ ಭಟ್
ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕು ‌ಚುಟುಕು ಸಾಹಿತ್ಯ ಪರಿಷತ್, ವಿಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ‌ ಪಲಿಮಾರು ಶ್ರೀ ಜನಾರ್ದನ ಪೈ ಸಭಾಂಗಣದ ರವಿವರ್ಮ ಕೃಷ್ಣರಾಜ ಅರಸು ವೇದಿಕೆಯಲ್ಲಿ ಭಾನುವಾರ ಬಂಟ್ವಾಳ ತಾಲೂಕು ಆರನೇ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಿತು.
ಭಾರತ ಹಾಗೂ ಜಗತ್ತಿನ ದೃಷ್ಟಿಯಿಂದ ಹಿಮಾಲಯ ಮಹತ್ವದ್ದು: ಡಾ.ಕ್ಲಾಡ್‌ ಅರ್ಪಿ
ಮಂಗಳೂರಿನ ಲಿಟ್‌ ಫೆಸ್ಟ್‌ನಲ್ಲಿ ಭಾನುವಾರ ಹಿಮಾಲಯನ್‌ ಜಿಯೋಪಾಲಿಟಿಕ್ಸ್‌ ಬಗ್ಗೆ ಫ್ರೆಂಚ್‌ ಮೂಲದ ಪತ್ರಕರ್ತ ಡಾ.ಕ್ಲಾಡ್‌ ಅರ್ಪಿ ವಿಚಾರ ಮಂಡಿಸಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 551
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved