• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಗುರುವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪಾಲಿಕೆ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ ತುಂಬೆ ಡ್ಯಾಂನಲ್ಲಿ 5.70 ಮೀಟರ್ ನೀರು ಇದ್ದು, ಎಎಂಆರ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ 18.9 ಮೀಟರ್ ಇದೆ ಎಂದು ಮಾಹಿತಿ ನೀಡಿದರು.
ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 36 ಸಾವಿರ ವಿದ್ಯಾರ್ಥಿಗಳು
ದ.ಕ. ಜಿಲ್ಲೆಯಲ್ಲಿ 34,434 ಸಾಮಾನ್ಯ ಅಭ್ಯರ್ಥಿಗಳು ಸೇರಿದಂತೆ 36,374 ಅಭ್ಯರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 55 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪಾಲಿಕೆ ಬಜೆಟ್‌ನಲ್ಲಿ ವಿನೂತನ ಯೋಜನೆಗಳ ಜಾರಿ: ಮನೋಹರ ಶೆಟ್ಟಿ
ರಾಜ್ಯದ ಯಾವ ಮಹಾನಗರ ಪಾಲಿಕೆಯೂ ನೀಡದೆ ಇರುವಂಥ ಕಾರ್ಯಕ್ರಮಗಳನ್ನು ಇದೇ ಮೊದಲ ಬಾರಿಗೆ ಘೋಷಿಸಲಾಗಿದೆ ಎಂದು ಮಹಾನಗರ ಪಾಲಿಕೆ ತೆರಿಗೆ ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಮನೋಹರ ಶೆಟ್ಟಿ ಕದ್ರಿ ಹೇಳಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪರಿವಾರ ದೈವಗಳ ಸಾನಿಧ್ಯ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ
ಸುಮಾರು 500 ವರ್ಷ ಇತಿಹಾಸ ಹೊಂದಿರುವ ಕವತ್ತಾರಿನ ಸಿರಿ ಅಬ್ಬಗ ದಾರಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆದಿ ಅಲಡೆ ಪರಿವಾರ ದೈವಗಳಾದ ಭೂತರಾಜ ಮೈಸಂದಾಯ ಜುಮಾದಿ, ಜಾರಂದಾಯ, ಪಂಜುರ್ಲಿ, ರಕ್ತೇಶ್ವರಿ ಮತ್ತಿತರ ದೈವೀ ಸಾನಿಧ್ಯ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಶ್ರೀ ಕ್ಷೇತ್ರ ನಡ್ಯೋಡಿಯಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ
ಮಾರ್ಪಾಡಿ-ಕಲ್ಲಬೆಟ್ಟು ನಡ್ಯೋಡಿ ಶ್ರೀ ನಾಗಬ್ರಹ್ಮ, ಶ್ರೀ ಕೊಡಮಣಿತ್ತಾಯ, ಶ್ರೀ ಕುಕ್ಕಿನಂತಾಯ, ಶ್ರೀ ಬೈದರ್ಕಳ ಹಾಗೂ ಮಾಯಂದಲೆ ದೇವಿಯ ಕ್ಷೇತ್ರದಲ್ಲಿ ನಾಲ್ಕನೇ ಬ್ರಹ್ಮಕಲಶೋತ್ಸವ ಶುಕ್ರವಾರ ನೆರವೇರಿತು.
ಪ್ರಯಾಗರಾಜ್ ತ್ರಿವೇಣಿ ಸಂಗಮದಲ್ಲಿ ಶ್ರೀಕಾಶಿ ಮಠಾಧೀಶರ ಪವಿತ್ರ ಸ್ನಾನ
ಕಾಶಿ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಈ ಸಂದರ್ಭದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ೪೦೦ಕ್ಕೂ ಅಧಿಕ ಭಕ್ತರು ಸ್ವಾಮೀಜಿ ಜೊತೆಗಿದ್ದರು.
ನಾಣಿಂಜ ಮಲೆ ರಕ್ಷಿತಾರಣ್ಯ ರಸ್ತೆ ಪಕ್ಕ ತ್ಯಾಜ್ಯ ವಿಲೇವಾರಿ ಸಮಸ್ಯೆ
ಅಳದಂಗಡಿ-ಸೂಳಬೆಟ್ಟು-ಫಂಡಿಜೆ ಮೂಲಕ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅಭಿವೃದ್ಧಿಗೊಂಡ ರಸ್ತೆ ನಾಣಿಂಜಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತದೆ. ಹೋಬಳಿ ಕೇಂದ್ರ ವೇಣೂರಿಗೆ ಸಂಪರ್ಕ ಸಾಧಿಸಲು ಇದು ಅತಿ ಹತ್ತಿರದ ದಾರಿ. ಇಲ್ಲಿ ರಸ್ತೆ ಪಕ್ಕ ಸಾರ್ವಜನಿಕರು ಎಸೆಯುವ ತ್ಯಾಜ್ಯ ಭಾರಿ ಸಮಸ್ಯೆ ಸೃಷ್ಟಿಸಿದೆ.
ಮೂಡುಬಿದಿರೆ ಪುತ್ತಿಗೆ: ಇಂದಿನಿಂದ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ
ಮೂಡುಬಿದಿರೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಶುಕ್ರವಾರದಿಂದ ಮಾ.7ರ ವರೆಗೆ ನಡೆಯಲಿದೆ. ಶುಕ್ರವಾರ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ರಸ್ತೆಗಳನ್ನು ಕೇಸರಿ ಪತಾಕೆಗಳಿಂದ ಅಲಂಕರಿಸಲಾಗಿದೆ.
ಈಶ ಫೌಂಡೇಶನ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿಗೆ ಕಾಂಗ್ರೆಸ್‌ನಲ್ಲೇ ಬಹಿರಂಗ ಅಸಮಾಧಾನ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕೊಯಂಬತ್ತೂರಿನ ಈಶ ಫೌಂಡೇಶನ್‌ನ ಜಗ್ಗಿ ವಾಸುದೇವ ನೇತೃತ್ವದಲ್ಲಿ ನಡೆದ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಕಾಂಗ್ರೆಸ್‌ನಲ್ಲೇ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ
ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ‘ವೀರೆ- ಸ್ತ್ರೀಶಕ್ತಿ ಸಂವರ್ಧನಾ ತರಬೇತಿ’ ಕಾರ್ಯಕ್ರಮ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಜರಗಿತು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 597
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved