• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ಮಹಾಲಿಂಗೇಶ್ವರ ದೇವಳ: ವೈಭವದ ಶಿವರಾತ್ರಿ ಸಂಪನ್ನ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಾಗರಣೆ, ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯಿತು. ದೇವಳದ ಒಳಗಾಂಣ, ಹೊರಾಂಗಣ, ಗದ್ದೆಯಲ್ಲಿ ಭಜನೆ, ನೃತ್ಯ ಭಜನೆ, ನಟರಾಜ ವೇದಿಕೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ಪ್ರದರ್ಶನ ನಡೆಯಿತು.
ಕುಗ್ರಾಮವಾಗಿದ್ದ ಕರ್ಪೆಗೆ ಸುಗ್ರಾಮ ಯೋಗ: ರಮಾನಾಥ ರೈ
ಸಿದ್ದಕಟ್ಟೆ ಸಮೀಪದ ಕರ್ಪೆ ಗ್ರಾಮದ ಕುಪ್ಪೆಟ್ಟು ಬರ್ಕೆ ಪಂಜುರ್ಲಿ ಮೂಲಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿದರು.
ಗದ್ದಲದಲ್ಲೇ ಅಂತ್ಯ ಕಂಡ ಮಂಗಳೂರು ಪಾಲಿಕೆಯ ಕೊನೆಯ ಸಾಮಾನ್ಯ ಸಭೆ
ಮಂಗಳೂರು ಮಹಾನಗರ ಪಾಲಿಕೆ ಹಾಲಿ ಆಡ‍ಳಿತ ಅವಧಿಯ ಕೊನೆಯ ಸಾಮಾನ್ಯ ಸಭೆ ಗುರುವಾರ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪಗಳ ಮಧ್ಯೆ ಕೊನೆಗೊಂಡಿತು. ಸಭೆಯ ಕೊನೆಯಲ್ಲಿ ವಿಪಕ್ಷ ಕಾಂಗ್ರೆಸ್‌ ವಿರೋಧದ ನಡುವೆ ಕೆಲವು ಆಡಳಿತಾತ್ಮಕ ನಿರ್ಧಾರಗಳನ್ನು ಅಂಗೀಕರಿಸಲಾಯಿತು.
ಸಜಿಪಮೂಡ ಗ್ರಾಮದಲ್ಲಿ ಜಲಾನಯನ ಯಾತ್ರೆ ಉದ್ಘಾಟನೆ
ಕೇಂದ್ರ ಸರ್ಕಾರದ ಡಿಪಾರ್ಟ್ಮೆಂಟ್‌ ಆಫ್‌ ಲ್ಯಾಂಡ್‌ ರಿಸೋರ್ಸಸ್‌ ಗ್ರಾಮೀಣ ಮಂತ್ರಾಲಯ ಕೃಷಿ ಇಲಾಖೆಯ ಸಹಯೋಗದಲ್ಲಿ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಜಲಾನಯನ ಯಾತ್ರೆ ಕಾರ್ಯಕ್ರಮ ನೆರವೇರಿತು.
ಕೆಮ್ರಾಲ್‌: ಆರೋಗ್ಯ ಉಚಿತ ತಪಾಸಣಾ ಶಿಬಿರ
ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ನ್ಯಾಷನಲ್ ಮೆಡಿಕೋಸ್ ಆರ್ಗನೇಸೇಷನ್, ಕೇಶವ ಕೃತಿ ಸಂವರ್ಧನ ಸಮಿತಿ ಮತ್ತು ಸೇವಾ ಭಾರತಿ ಕರ್ನಾಟಕದ ಆಶ್ರಯದಲ್ಲಿ ಪಕ್ಷಿಕೆರೆಯ ಅಂಬೇಡ್ಕರ್ ಭವನದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.
ನಿಡಿಗಲ್‌ ಸೇತುವೆ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮ ಶುರು
ನಿಡಿಗಲ್‌ನಲ್ಲಿ ಹಳೆ ಹಾಗೂ ಹೊಸ ಸೇತುವೆಗಳಲ್ಲಿ ಭಾರಿ ತ್ಯಾಜ್ಯ ತುಂಬಿದ್ದು, ಇದು ಕಿಂಡಿಅಣೆಕಟ್ಟಿನ ನೀರನ್ನು ಸೇರುವ ಸಾಧ್ಯತೆ ಕುರಿತು ಫೆ.20ರ ‘ಕನ್ನಡಪ್ರಭ’ ವಿಶೇಷ ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು. ಇದೀಗ ತೆರವು ಕಾರ್ಯಾಚರಣೆ ಶುರುವಾಗಿದೆ.
ಉಪ್ಪಿನಂಗಡಿ: ಸಾಮೂಹಿಕ ಯೋಗ ಶಿವನಮಸ್ಕಾರ, ಶಿವಾಷ್ಟೋತ್ತರ ಶತನಾಮಾವಳಿ ಪಠಣ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲೂಕುಗಳ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ ಕಾರ್ಯಕ್ರಮ ಬುಧವಾರ ಮುಂಜಾನೆ ನಡೆಯಿತು.
ಅಂಚೆ ಸೇವೆ ಹಿಂದಿಗಿಂತಲೂ ಕ್ರಿಯಾಶೀಲ: ನಳಿನ್‌ಕುಮಾರ್‌
ಕೋಟೆಕಾರಿನ ಮಾಡೂರಿನಲ್ಲಿ ಅಂಚೆ ಕಚೇರಿಯ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿದರು.
ಒಂದರಿಂದ 7 ನೇ ತರಗತಿ ವರೆಗೆ ಹತ್ತೇ ಮಕ್ಕಳಿರುವ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ಕೂಲ್‌ಡೇ!

ಒಂದರಿಂದ 7 ನೇ ತರಗತಿ ವರೆಗೆ ಇರುವ ಈ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಬರುತ್ತಿರುವುದು ಹತ್ತೇ ಮಕ್ಕಳು.  ಊರವರು, ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮುಖ್ಯ ಶಿಕ್ಷಕಿ ನೇತೃತ್ವದಲ್ಲಿ ಇತ್ತೀಚೆಗೆ ಸಂಭ್ರಮದಿಂದ ವಾರ್ಷಿಕೋತ್ಸವ ನೆರವೇರಿತು.

ನವೀಕೃತ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ನಾಳೆಯಿಂದ
ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಸಂಪೂರ್ಣ ನವೀಕರಣಗೊಂಡಿದೆ. ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಫೆ. 28ರಿಂದ ಮಾ. 7ರ ವರೆಗೆ ಜರುಗಲಿದೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 597
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved