• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಡೀಲ್‌ ಅಂಡರ್‌ಪಾಸ್‌, ಕಣ್ಣೂರಲ್ಲಿ ಚರಂಡಿಗಳ ಕುರುಹೇ ಇಲ್ಲ!
ಮಳೆ ಸುರಿಯುವಾಗ ಪಡೀಲು ಆಸುಪಾಸಿನ ಗುಡ್ಡ ಪ್ರದೇಶದಿಂದ ಹರಿದುಬರುವ ಭಾರೀ ಪ್ರಮಾಣದ ನೀರಿಗೆ ಸಾಗಲು ರಾಜಕಾಲುವೆಗಳಲ್ಲಿ ಜಾಗವಿಲ್ಲದೆ ಉಕ್ಕಿ ಹರಿಯುತ್ತದೆ. ಪರಿಣಾಮ ತಗ್ಗು ಪ್ರದೇಶವಾಗಿರುವ ಇಡೀ ಕಣ್ಣೂರು ಕೃತಕ ಪ್ರವಾಹದಲ್ಲಿ ಮುಳುಗೇಳುತ್ತದೆ. ಜೂ.14ರಂದು ಹಿಂದೆಂದೂ ಕಾಣದಷ್ಟು ಪ್ರವಾಹ ಉಂಟಾಗಿರುವ ಕುರಿತು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಮಂಗ್ಳೂರು ಶಾಲೇಲಿ ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್‌ ಬರ್ತ್‌ಡೇ ಆಚರಣೆ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆ ಮಕ್ಕಳು ಮತ್ತು  ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳು ಹೊಸ ಬಟ್ಟೆ ಧರಿಸಿ, ಕೇಕ್‌ ಕತ್ತರಿಸುವ ಮೂಲಕ ಸಂಭ್ರಮಿಸಿದರು.

ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಉದ್ಘಾಟನೆ
ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಿದ ಮೂಡುದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು.
ಹಿಂದೂ ಧರ್ಮ, ಸಂಸ್ಕೃತಿ ಉಳಿಸಲು ಶಿಕ್ಷಣ ಕ್ಷೇತ್ರದಿಂದ ಸಾಧ್ಯ: ಡಾ. ಪ್ರಭಾಕರ ಭಟ್ ಕಲ್ಲಡ್ಕ
ಸುಲ್ಕೇರಿಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಪ್ರವೇಶೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿದರು.
2 ವರ್ಷಗಳಿಂದ 1 ರು. ಕೂಡ ಅನುದಾನ ಬಂದಿಲ್ಲ: ಶಾಸಕ ವೇದವ್ಯಾಸ್‌ ಕಾಮತ್‌
ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕಳೆದ ಎರಡು ವರ್ಷಗಳಲ್ಲಿ ಕರಾವಳಿಯ ಶಾಸಕರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿ ಯಾವುದೇ ಶಿಲಾನ್ಯಾಸ ನಡೆಸಿಲ್ಲ. ಅಭಿವೃದ್ಧಿಗಾಗಿ ಒಂದೇ ಒಂದು ರುಪಾಯಿ ಅನುದಾನ ಸರ್ಕಾರ ಬಿಡುಗಡೆಗೊಳಿಸಿಲ್ಲ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಆರೋಪಿಸಿದ್ದಾರೆ.
23ರಂದು ಸ್ಥಳೀಯಾಡಳಿತ ಮುಂಭಾಗ ಬಿಜೆಪಿ ಪ್ರತಿಭಟನೆ: ಮಠಂದೂರು
ಬಿಜೆಪಿಯಿಂದ ಸ್ಥಳೀಯಾಡಳಿತಗಳಾದ ಗ್ರಾ.ಪಂ.ಗಳು, ಪಟ್ಟಣ ಪಂಚಾಯಿತಿ, ನಗರಸಭೆಗಳ ಮುಂಭಾಗ ೨೩ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.
ಬಂಟ್ವಾಳ: ನಾಳೆ ಚಿಣ್ಣರಲೋಕದ ಶೈಕ್ಷಣಿಕ ಸಂಭ್ರಮ
ಬಂಟ್ವಾಳ ಚಿಣ್ಣರಲೋಕ ಸೇವಾ ಬಂಧು ಹಾಗೂ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ, ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರದ ಶೈಕ್ಷಣಿಕ ಸಂಭ್ರಮ ಕಾರ್ಯಕ್ರಮ 22ರಂದು ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿದೆ
‘ಒಂದು ಭೂಮಿ, ಒಂದು ಆರೋಗ್ಯ-ಯೋಗ’ ಘೋಷ ವಾಕ್ಯದಡಿ ಯೋಗ ದಿನಾಚರಣೆ ಇಂದು
ಯೋಗ ಎಂಬ ಶಬ್ದವೇ ಒಂದು ಎಂದರ್ಥ. ಜೋಡಿಸು, ಒಂದಾಗು, ಐಕ್ಯಗೊಳ್ಳು ಎಂಬರ್ಥದ ಯೋಗ. ಆತ್ಮವನ್ನು ಪರಮಾತ್ಮನನೊಂದಿಗೆ ಐಕ್ಯಗೊಳಿಸುವ ವಿದ್ಯೆ ಎಂದರೆ ಯೋಗ. ಇಲ್ಲಿ ಆತ್ಮ ಮತ್ತು ಪರಮಾತ್ಮ ಎರಡೂ ಪ್ರಕೃತಿಯ ಸ್ವರೂಪ. ಇಂದು ಎಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಲಿದೆ. ತನ್ನಿಮಿತ್ತ ಈ ಲೇಖನ.
ಪುತ್ತೂರು ಗೇರು ಸಂಶೋಧನಾ ಕೇಂದ್ರ ಸಂಸ್ಥಾಪನಾ ದಿನಾಚರಣೆ -೨೦೨೫
ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ (ಡಿಸಿಆರ್)ದಲ್ಲಿ ಸಂಸ್ಥೆಯ ೪೦ನೇ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸಲಾಯಿತು.
ವಿದ್ಯಾರ್ಥಿಗಳೇ ‘ಆಳ್ವಾಸ್ ಬ್ರ್ಯಾಂಡ್’: ವಿವೇಕ್ ಆಳ್ವ
ಮೂಡುಬಿದಿರೆ ಆಳ್ವಾಸ್ ಕಾಲೇಜು (ಸ್ವಾಯತ್ತ) ವತಿಯಿಂದ 2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ‘ಅಂಕುರ’ ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 719
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved