• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮನವಿ
ಅತಿಥಿ ಉಪನ್ಯಾಸಕರಿಗೆ ನೀಡುವ ವೇತನವನ್ನು ೩೦ ಸಾವಿರ ರು.ಗೆ ಹೆಚ್ಚಳ ಮಾಡುವಂತೆ, ಮುಖ್ಯಮಂತ್ರಿ ಅವರಿಂದ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ನಿಯೋಗ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ.
ಲೀಸ್ ರದ್ದಾಗಿರುವ ಗೇರು ನಿಗಮದ ಜಾಗ ಸರ್ಕಾರ ವಶ: ಅಶೋಕ್ ಕುಮಾರ್‌ ರೈ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ. ಈ ಜಾಗಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.
ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಾ.ವೀರೇಂದ್ರ ಹೆಗ್ಗಡೆ
ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದರು.
ಕರಾವಳಿಗೆ ಎರಡು ದಿನ ‘ಹೀಟ್‌ ವೇವ್‌’ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣದ ನಡುವೆ ಇದೀಗ ಎರಡು ದಿನ ಹೀಟ್‌ ವೇವ್‌ (ಶಾಖದ ಅಲೆ) ಹಳದಿ ಅಲರ್ಟ್‌ನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಹೀಟ್‌ ವೇವ್‌ ಅಲರ್ಟ್ ಘೋಷಿಸಲಾಗಿದೆ.
ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಕಾಂಕ್ರಿಟ್‌ ಕಾಮಗಾರಿ
ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿರುವ 4.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಿರುವ ರುವ ಸೂರಿಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗಿನ ರಸ್ತೆ ಕಾಂಕ್ರಿಟ್‌ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಿವರಾತ್ರಿ ಸಡಗರ: ದೇವಾಲಯಗಳಲ್ಲಿ ಭಕ್ತ ಜಂಗುಳಿ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಭಕ್ತಿ- ಸಡಗರದಿಂದ ನೆರವೇರಿತು. ಜಿಲ್ಲೆಯ ಶಿವ ದೇವಾಲಯಗಳಲ್ಲಿ ಸಾವಿರಾರು ಭಕ್ತ ಜನರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಇತರ ದೇವಾಲಯಗಳಲ್ಲೂ ಶಿವರಾತ್ರಿಯ ಸಂಭ್ರಮ ಕಂಡುಬಂತು.
ಅಸೈಗೋಳಿ: ಪಾವಂಜೆ ಮೇಳ ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ
ಅಸೈಗೋಳಿಯಲ್ಲಿ ಸೋಮವಾರ ನಡೆದ‌ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಲಾವಿದರಾದ ದಿವಾಣ ಶಿವಶಂಕರ ಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ನೇಪಥ್ಯ ಕಲಾವಿದ ರಘು ಶೆಟ್ಟಿ ನಾಳ ಹಾಗೂ ಸಂಘಟಕ ಅಸೈಗೋಳಿಯ ಉದಯ ಭಟ್ ಅವರನ್ನು ಸನ್ಮಾನಿಸಲಾಯಿತು.
ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ
ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.
ಸರ್ವಜ್ಞ ವಚನಗಳು ಸಾರ್ವಕಾಲಿಕ ಪ್ರಸ್ತುತ: ವಿಜಯ ವಿಕ್ರಮ್‌
ಉಳ್ಳಾಲ ತಾಲೂಕು ಆಡಳಿತ ಮತ್ತು ಕರ್ನಾಟಕ ರಾಜ್ಯ ಕುಲಾಲ/ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ ಉಳ್ಳಾಲ ಸಮಿತಿ ಸಹಭಾಗಿತ್ವದಲ್ಲಿ ನಾಟೆಕಲ್‌ನ ಉಳ್ಳಾಲ ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ನೆರವೇರಿತು.
‘ಸ್ಯಾಂಡ್‌ ಬಜಾರ್‌’ ಆಪ್‌ ಮರುಜಾರಿ: ಯು.ಟಿ. ಖಾದರ್‌
ಹಿಂದೆ ನಾನು ಸಚಿವನಾಗಿದ್ದಾಗ ‘ಸ್ಯಾಂಡ್‌ ಬಜಾರ್‌’ ಎನ್ನುವ ಮೊಬೈಲ್‌ ಆಪ್‌ ರೂಪಿಸಿ ಅದರ ಮೂಲಕ ನಿಗದಿತ ಸಮಯದಲ್ಲಿ ನಿಗದಿತ ಬೆಲೆಗೆ ಜನರಿಗೆ ಮರಳು ಸಿಗುವಂತೆ ವ್ಯವಸ್ಥೆ ಮಾಡಲಾಗಿತ್ತು. ಸರ್ಕಾರ ಬದಲಾದ ಮೇಲೆ ಆ ವ್ಯವಸ್ಥೆಯನ್ನೇ ನಿಲ್ಲಿಸಲಾಗಿದೆ. ಈಗ ಮರಳಿ ಸ್ಯಾಂಡ್‌ ಬಜಾರ್‌ ಆಪ್‌ ವ್ಯವಸ್ಥೆ ಜಾರಿಯಾಗಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 597
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved