ಚಿಕಿತ್ಸೆ ಪಡೆದ ಬಳಿಕ ಮಸೀದಿಗೆ ಕರೆದುಕೊಂಡು ಬಂದಿದ್ದು, ಸುಮಾರು 2 ಗಂಟೆಗಳ ಕಾಲ ಮಸೀದಿಯಲ್ಲೇ ಮಲಗಿ ವಿಶ್ರಾಂತಿ ಪಡೆದಿದ್ದಾರೆ. ವಿಷಯ ತಿಳಿದ ಈಶ್ವರಮಂಗಲದ ಸಂದೀಪ್ ಕಾರಂತ ಎಂಬವರು ಮಸೀದಿಗೆ ಬಂದು ರಘುರಾಮ ಭಟ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.