• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಟ್‌ ಫೆಸ್ಟ್‌ನಲ್ಲಿ ಗಮನ ಸೆಳೆಯುತ್ತಿದೆ ಚಿಲಿಪಿಲಿ- ಮಕ್ಕಳ ಚಟುವಟಿಕೆಯ ಹರಟೆ ಕಟ್ಟೆ!
ಮಕ್ಕಳಿಗೆ ವಿವಿಧ ಬಗೆಯ ಮನೋಲ್ಲಾಸ ಆಟಗಳನ್ನು ಪರಿಚಯಿಸಿದರು. ಮಕ್ಕಳೊಂದಿಗೆ ಮಕ್ಕಳಾಗಿ ನಲಿದರು, ಕುಣಿದು ಕುಪ್ಪಳಿಸಿದರು. ಲಿಟ್‌ ಫೆಸ್ಟ್‌ನ ಪ್ರಧಾನ ಆಕರ್ಷಣೆಯಲ್ಲಿ ಹರಟೆ ಕಟ್ಟೆಯೂ ಒಂದು.
ಇಂದು ಪುತ್ತೂರು ವಿವೇಕಾನಂದ ಕಾಲೇಜಲ್ಲಿ ವಿವೇಕಾನಂದ ಜಯಂತಿ
ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ವೆಬ್‌ಸೈಟ್‌ನ ಲೋಕಾರ್ಪಣೆ ಮಾಡಲಾಗುವುದು. ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿ, ಸಮಾಜಮುಖಿ ಹಾಗೂ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ತಯಾರಿಸಿರುವ ೧೦ ಪ್ರಾಜೆಕ್ಟ್‌ಗಳ ಅನಾವರಣ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.
ಹೃದಯಾಘಾತದಿಂದ ಸಾವನ್ನು ತಪ್ಪಿಸಲು ಹಬ್ ಆಡ್ ಸ್ಪೋಕ್ ಮಾದರಿ ಉತ್ತಮ: ಸಂಸದ ಡಾ.ಸಿಎ.ನ್‌. ಮಂಜುನಾಥ್‌
ನಮ್ಮಲ್ಲಿ ಶೇ.೬೦ ರಷ್ಟು ಜನರು ತಮ್ಮ ಜೀವನ ಶೈಲಿಯಿಂದಾಗಿ ಮೃತಪಡುತ್ತಿದ್ದು, ಅದರಲ್ಲಿಯೂ ಇತ್ತೀಚಿನ ಜನರು ಸ್ಕ್ರೀನ್ ಎಡಿಕ್ಸನ್ ಮತ್ತು ಒಟ್ಟಿ ತನದಿಂದ ಬಳಲುತ್ತಿದ್ದು, ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಬೈಕ್ ಸ್ಕಿಡ್ ಆಗಿ ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಉಪಚಾರ : 2 ಗಂಟೆಗಳ ಕಾಲ ಅಲ್ಲೇ ವಿಶ್ರಾಂತಿ

ಚಿಕಿತ್ಸೆ ಪಡೆದ ಬಳಿಕ ಮಸೀದಿಗೆ ಕರೆದುಕೊಂಡು ಬಂದಿದ್ದು, ಸುಮಾರು 2 ಗಂಟೆಗಳ ಕಾಲ ಮಸೀದಿಯಲ್ಲೇ ಮಲಗಿ ವಿಶ್ರಾಂತಿ ಪಡೆದಿದ್ದಾರೆ. ವಿಷಯ ತಿಳಿದ ಈಶ್ವರಮಂಗಲದ ಸಂದೀಪ್ ಕಾರಂತ ಎಂಬವರು ಮಸೀದಿಗೆ ಬಂದು ರಘುರಾಮ ಭಟ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.

ಮಾಸ್ಟರ್ಸ್‌ ಅಥ್ಲೇಟ್‌ಗಳು ಆರೋಗ್ಯವಂತ ಸಮಾಜದ ರಾಯಭಾರಿಗಳು: ಸ್ಪೀಕರ್‌ ಯು.ಟಿ.ಖಾದರ್‌
ಶ್ರೀಲಂಕಾದ 130, ನೇಪಾಳದಿಂದ 10, ಬೂತಾನ್‌ನ 44, ಬಾಂಗ್ಲಾದೇಶದಿಂದ ನಾಲ್ವರು ಹಾಗೂ ಭಾರತದ 17 ರಾಜ್ಯಗಳ ಸ್ಪರ್ಧಿಗಳು ಸಹಿತ 2,000 ಕ್ಕೂ ಅಧಿಕ ಕ್ರೀಡಾಪಟುಗಳು ಸೌತ್ ಏಷಿಯಾ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ. ವಿವಿಧ ವಯೋಮಾನದ ಒಟ್ಟು 12 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ.
ಬಂಟ್ವಾಳ: ‘ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
ಬೇಲೂರು, ಹಳೇಬೀಡು, ಹಂಪಿ, ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳನ್ನು ಪ್ರವಾಸದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ.
ವೈಕುಂಠ ಏಕಾದಶಿ: ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ದೇವಾಲಯಗಳನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಉಪವಾಸ ವ್ರತ ಕೈಗೊಂಡ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ಮೈಸೂರಿಗೆ ಗ್ರೀನ್‌ ಕಾರಿಡಾರ್‌ನಲ್ಲಿ ರವಾನೆ
ಮೈಸೂರಿನ ಬಿಜಿಎಸ್‌ ಅಪೋಲೋ ಆಸ್ಪತ್ರೆಗೆ ಮಹಿಳೆಯ ಲಿವರ್‌ನ್ನು ದಾನ ಮಾಡಲಾಗಿದ್ದು, ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದ್ದು, ಇಬ್ಬರು ವ್ಯಕ್ತಿಗಳ ದೃಷ್ಟಿಗೆ ವರದಾನವಾಗಲಿದೆ.
ಮೂಲ್ಕಿ ನಗರ ಪಂಚಾಯಿತಿ ಬಜೆಟ್‌ ಮಂಡನೆ
ಈ ಬಾರಿಯ ಮುಂಗಡಪತ್ರದಲ್ಲಿ ಮೂಲಭೂತ ಸೌಕರ್ಯಗಳಾದ ದಾರಿದೀಪ, ರಸ್ತೆ, ಕುಡಿಯುವ ನೀರು ವ್ಯವಸ್ಥೆಗಾಗಿ 14,60,47,174 ರುಪಾಯಿ ಹಂಚಿಕೆ ಮಾಡಲಾಗಿದೆ .
ವ್ಯಸನಮುಕ್ತ ಸಮಾಜ ರೂಪಿಸುವುದು ಶ್ರೇಷ್ಠ ಸೇವಾಕಾರ್ಯ: ಡಾ. ವೀರೇಂದ್ರ ಹೆಗ್ಗಡೆ
ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ನಟರಾಜ ಬಾದಾಮಿ ಅವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ನೂತನ ರಾಜ್ಯ ಸಂಘಟನೆನಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಸಂಘಟನಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಾಜಣ್ಣ ಕೊರವಿ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 552
  • next >
Top Stories
ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ
ನಾವು ಭಾವನಾತ್ಮಕವಾಗಿ ಸರ್ಕಾರ ಮಾಡುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved