• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ನರಿಂಗಾನ ಕಂಬಳಕ್ಕೆ ಸಿಎಂ ಮಂಗಳೂರಿಗೆ
ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.
70ರ ವಯೋಮಾನದವರಿಗೆ ಆಯುಷ್ಮಾನ್‌ ಆರೋಗ್ಯ ವಿಮೆ ರಾಜ್ಯ ಜಾರಿಗೊಳಿಸಲಿ: ಬಿಜೆಪಿ ವಕ್ತಾರೆ ಸುರಭಿ
ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್‌ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.
11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಅಡ್ಡಿಅಡ್ಡಗಾಲು: ಸಂಸದ ಕ್ಯಾ.ಚೌಟ ಆಕ್ರೋಶ
ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.
ಅಶುದ್ಧ ನೀರು ವಿತರಣೆ ಆರೋಪ: ಸತ್ಯಶೋಧನಾ ಸಮಿತಿ ಪರಿಶೀಲನೆ
ಸಾರ್ವಜನಿಕ ಹಿತದೃಷ್ಟಿಯಿಂದ ಇದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ತಿಳಿಸಿದ್ದಾರೆ.
ಸ್ವತಃ ಮಣ್ಣು ತಂದು ಹೆದ್ದಾರಿ ಗುಂಡಿ ಮುಚ್ಚಿದ ಹಿರಿಯ ನಾಗರಿಕ!
ಮನೆಯಿಂದ ತನ್ನ ಕಾರಿನಲ್ಲಿ ಮಣ್ಣು ತಂದು ಅದನ್ನು ಗುಂಡಿಗೆ ಸುರಿದು ಗುಂಡಿಯನ್ನು ತಾತ್ಕಾಲಿಕ ಮುಚ್ಚಿದ್ದಾರೆ. ಇವರ ಈ ಕಾರ್ಯವನ್ನು ಯಾರೋ ವಿಡಿಯೋ ಮಾಡಿದ್ದು ಬಳಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಿರಿಯ ನಾಗರಿಕರ ಗುಂಡಿ ಮುಚ್ಚುವ ಪಾಠ ಈಗ ವೈರಲ್ ಆಗುತ್ತಿದೆ.
ಸನಾತನ ಸಂಸ್ಕೃತಿ ಮುಂದುವರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ
ಆನೆಮಹಲಿನಿಂದ ನಡೆದ ಹೊರೆಕಾಣಿಕೆ ಮೆರವಣಿಗೆಗೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ನೂರಾರು ಸಂಖ್ಯೆಯಲ್ಲಿನ ವಾಹನಗಳಲ್ಲಿ ಹಸಿರುವಾಣಿಯನ್ನು ತರಲಾಯಿತು. ಚೆಂಡೆವಾದನ, ಕೊಂಬು, ಕೀಲು ಕುದುರೆ ಕುಣಿತ, ಕುಣಿತ ಭಜನೆ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದ್ದವು.
ವಿಶೇಷ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಪೋಷಕರ ಪಾತ್ರ ಮಹತ್ವದ್ದು: ಜಯಶ್ರೀ
ಪರಿಸರವನ್ನು ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಅಥವಾ ಬಳಕೆ ಮಾಡಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಪ್ರಕೃತಿ ವಿನಾಶವಾಗುವುದು ಖಚಿತ. ಆದ್ದರಿಂದ ನಮ್ಮ ಮನೆಯ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿಯನ್ನು ವಹಿಸುವಂತೆ ತಿಳಿ ಹೇಳುವುದು ಅಗತ್ಯ ಎಂದರು.
ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ ವಿಕಸನ: ಡಾ. ಎಂ. ಮೋಹನ್ ಆಳ್ವ
ಮೊದಲ ಬಾರಿಗೆ ನಡೆದ ಈ ಕ್ರೀಡಾಕೂಟದಲ್ಲಿ ಒಂದರಿಂದ ನಾಲ್ಕನೇ ತರಗತಿಯ ಕಬ್ಸ್ ಮತ್ತು ಬುಲ್‌ಬುಲ್‌ನ 124 ವಿದ್ಯಾರ್ಥಿಗಳು ಐದನೇ ತರಗತಿಯಿಂದ ಹತ್ತನೇ ತರಗತಿಯ ಸ್ಕೌಟ್ಸ್ ಮತ್ತು ಗೈಡ್ಸ್‌ನ 1755 ವಿದ್ಯಾರ್ಥಿಗಳು, ಪದವಿ-ಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ನ 402 ವಿದ್ಯಾರ್ಥಿಗಳು ಒಟ್ಟು 2281 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ವೈಯಕ್ತಿಕ ಏಳು ಗುಂಪು ಕ್ರೀಡೆಗಳು ಜರುಗಿದವು.
17ರಿಂದ ಕರಾವಳಿಯಲ್ಲಿ ಪ್ರಥಮ ಬಾರಿಗೆ ‘ಕರ್ನಾಟಕ ಕ್ರೀಡಾಕೂಟ’
ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಫೆನ್ಸಿಂಗ್ (ಕತ್ತಿ ವರಸೆ), ಫುಟ್ಬಾಲ್, ಹ್ಯಾಂಡ್‌ಬಾಲ್, ಖೋ-ಖೋ, ನೆಟ್‌ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್, ಭಾರ ಎತ್ತುವ ಸ್ಪರ್ಧೆ, ವುಶು, ಉಡುಪಿಯಲ್ಲಿ ಆರ್ಚರಿ (ಬಿಲ್ಲುಗಾರಿಕೆ), ಅತ್ಲೆಟಿಕ್ಸ್, ಬಾಕ್ಸಿಂಗ್, ಸೈಕ್ಲಿಂಗ್, ಜೂಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಮತ್ತು ಕನೋಯಿಂಗ್, ಮಣಿಪಾಲದಲ್ಲಿ ಹಾಕಿ, ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್, ಬೆಂಗಳೂರಿನಲ್ಲಿ ಜಿಮ್ನಾಸ್ಟಿಕ್ಸ್ ಮತ್ತು ಶೂಟಿಂಗ್ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 552
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved