• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಯು.ಟಿ. ಖಾದರ್
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಅವರು ಮಾತನಾಡಿ, ಉಳ್ಳಾಲ ತಾಲೂಕು ಇತ್ತೀಚೆಗೆಯಷ್ಟೇ ರಚನೆಯಾಗಿದೆ. ಸಮ್ಮೇಳನದ ಪೂರ್ವಭಾವಿ ಸಭೆಗೆ ತಾಲೂಕಿನ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ ಎಂದರು.‌
ಮಂಗಳೂರು ಜನರಿಗೆ ಶುದ್ಧ ನೀರೇ ಕೊಡೋದು, ಕಾಂಗ್ರೆಸ್‌ ಆರೋಪ ಸುಳ್ಳು: ಮೇಯರ್‌
ಸಂಸ್ಕರಿಸಿದ ನೀರನ್ನೇ ನೀಡುತ್ತಿದ್ದೇವೆ ಎಂಬುದಷ್ಟೇ ಸತ್ಯ. ಸತ್ಯ ಇದೇ ಇರುವಾಗ ಕಾಂಗ್ರೆಸ್‌ನವರ ಸತ್ಯಶೋಧನಾ ಸಮಿತಿಯ ಅಗತ್ಯವೇ ಬರಲ್ಲ ಎಂದು ಟೀಕಿಸಿದ ಮೇಯರ್‌, ಪ್ರತಿ ತಿಂಗಳು ನೀರನ್ನು ಫಿಶರೀಸ್‌ ಕಾಲೇಜಿನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡುತ್ತಿದ್ದು, ಕುಡಿಯಲು ಯೋಗ್ಯವಾದ ನೀರನ್ನೇ ನೀಡುತ್ತಿದ್ದೇವೆ ಎಂದರು.
ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕರ ಮೇಲೆ ಹಲ್ಲೆ
ಡೆಕೋರೆಶನ್ ಕೆಲಸ ಮಾಡುವ ಎರಡು ತಂಡಗಳ ನಡುವಿನ ದ್ವೇಷದ ಕಾರಣಕ್ಕೆ ಹಲ್ಲೆ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬ್ಯಾರಿ ನಿಗಮ ಸ್ಥಾಪನೆಯ ಸಾಧಕ ಬಾಧಕ ಚರ್ಚೆಯಾಗಲಿ: ಖಾದರ್‌
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಬ್ಯಾರಿ ಮುಸ್ಲಿಮರಿಗೆ ಅನೇಕ ಯೋಜನೆಗಳನ್ನು ನೀಡಲಾಗುತ್ತಿದೆ. ಅದರಿಂದ ಎಷ್ಟು ಪ್ರಯೋಜನವಾಗಿದೆ ಎಂಬುದರ ಅಂಕಿ ಅಂಶ ಪಡೆದು ಅಧ್ಯಯನ ನಡೆಸಬೇಕು. ಈಗ ಕೊಡುವ ಅನುದಾನಕ್ಕಿಂತಲೂ ಕಡಿಮೆ ಅನುದಾನವನ್ನು ಹೊಸ ನಿಗಮಕ್ಕೆ ಕೊಟ್ಟರೆ ಬ್ಯಾರಿ ಜನಾಂಗಕ್ಕೆ ನಷ್ಟವಾದೀತು. ನಿಗಮ ಸ್ಥಾಪಿಸುವ ಮುನ್ನ ಇದನ್ನೆಲ್ಲಾ ಯೋಚಿಸಬೇಕಿದೆ ಎಂದು ಯು.ಟಿ. ಖಾದರ್ ಹೇಳಿದರು.
ಸ್ಕೌಟ್ಸ್‌- ಗೈಡ್ಸ್‌ ಬಗ್ಗೆ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಜಾಗೃತಿ ಮೂಡಲಿ: ಡಾ. ಆಳ್ವ
ಕಬ್ಸ್-ಬುಲ್‌ಬುಲ್ಸ್, ರೋವರ್-ರೇಂಜರ್ಸ್‌, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಸಮೂಹ ಹಾಗೂ ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ದೇಶಭಕ್ತಿ ಗೀತೆ, ಜಾನಪದ ಗೀತೆ, ಜಾನಪದ ನೃತ್ಯ, ಕಿರುಪ್ರಹಸನ, ಅಭಿನಯ ಗೀತೆ, ಕಥೆ ಹೇಳುವುದು, ಚಿತ್ರಕಲೆ, ಶಾಸ್ತ್ರೀಯ ಸಂಗೀತ, ಆಶುಭಾಷಣ, ಪ್ರಬಂಧ, ಭಾವಗೀತೆ, ರಂಗೋಲಿ, ಮಿಮಿಕ್ರಿ, ಶಾಸ್ತ್ರೀಯ ನೃತ್ಯ ಹಾಗೂ ಕ್ಲೇ ಮಾಡಲಿಂಗ್ ಸ್ಪರ್ಧೆಗಳು ನಡೆದವು.
ಜ. 11,12ರಂದು ‘ಮಂಗಳೂರು ಲಿಟ್‌ ಫೆಸ್ಟ್‌-2025’
ಜ.11ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನೆರವೇರಲಿದೆ. ಮರುದಿನ ಬೆಳಗ್ಗೆ 10 ಗಂಟೆಗೆ ಕೇಂದ್ರ ಸಾಮರ್ಥ್ಯ ಆಯೋಗ ಸದಸ್ಯ ಡಾ.ಬಾಲಸುಬ್ರಹ್ಮಣ್ಯಂ ಅವರಿಗೆ ಈ ಬಾರಿಯ ಲಿಟ್‌ ಫೆಸ್ಟ್‌ ಗೌರವ ಪ್ರದಾನ ಮಾಡಲಾಗುವುದು. ಎರಡು ದಿನಗಳ ಲಿಟ್‌ ಫೆಸ್ಟ್‌ನಲ್ಲಿ 34 ಅವಧಿಗಳಿದ್ದು, 72 ಮಂದಿ ಆಹ್ವಾನಿತ ಪ್ರತಿನಿಧಿಗಳು ವಿಚಾರ ಮಂಡಿಸಲಿದ್ದಾರೆ.
ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಕಾಲೇಜುಗಳ ಸಂಖ್ಯೆ 155ಕ್ಕೆ ಇಳಿಕೆ!
ಸ್ವಾಯತ್ತ ಕಾಲೇಜುಗಳು ಇದಕ್ಕೆ ಸಂಬಂಧಿತ ಹೊಸ ಕೋರ್ಸ್‌ ಆರಂಭಿಸಬೇಕಾದರೆ ಬೋರ್ಡ್‌ ಆಫ್‌ ಸ್ಟಡೀಸ್‌, ಆಡಳಿತ ಸಮಿತಿ ಹಾಗೂ ವಿವಿ ಅನುಮೋದನೆ ಪಡೆಯಲೇ ಬೇಕು ಎಂದಿದೆ. ಇದನ್ನು ಮೀರಿ ಹೊಸ ಕೋರ್ಸ್‌ ಆರಂಭಿಸುವಂತಿಲ್ಲ. ಇದೇ ವೇಳೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿಸಿಎ ಎರಡು ಪ್ರತ್ಯೇಕ ಕೋರ್ಸ್‌ಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಹೇಳಿದರು.
ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರು ಪಾಲು
ಘಟನೆಯ ಮಾಹಿತಿ ತಿಳಿದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮಹಜರು ನಡೆಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
11, 12ರಂದು ನರಿಂಗಾನ ಕಂಬಳೋತ್ಸವಕ್ಕೆ ಮುಖ್ಯಮಂತ್ರಿ ಆಗಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.11ರಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.17ರಂದು ಸಿಎಂ ದ.ಕ.ಕ್ಕೆ ಆಗಮಿಸುವ ದಿನ ನಿಗದಿ ಆಗಿದ್ದರೂ, ನರಿಂಗಾನ ಕಂಬಳ ಕುರಿತಾಗಿ ವಿಶೇಷ ಆಸಕ್ತಿಯಿಂದ ಆಗಮಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅನ್ಯರ ಪ್ರಭಾವವಿಲ್ಲದೆ ಮನ್ನಣೆ ಪಡೆದ ಶ್ರೇಷ್ಠ ಸಾಹಿತಿ ನಾ. ಡಿಸೋಜ: ಡಾ. ವಿವೇಕ ರೈ
ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ನಾ.ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 552
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved