• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ವಕ್ಫ್‌ ಪ್ರತಿಭಟನೆ ಪ್ರಯುಕ್ತ ಸಂಚಾರ ಬದಲಾವಣೆ
ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಏ.18ರಂದು ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 12ರಿಂದ ರಾತ್ರಿ 9 ಗಂಟೆವರೆಗೆ ಸಂಚಾರ ದಟ್ಟಣೆ ಆಗಬಹುದಾದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಡೀಲ್- ಕಣ್ಣೂರು- ಅಡ್ಯಾರ್- ಸಹ್ಯಾದ್ರಿ- ಅರ್ಕುಳ (ಎರಡು ಕಡೆಯಿಂದ) ಮಾರ್ಗಗಳ ಬದಲಾಗಿ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಪೊಲೀಸ್‌ ಇಲಾಖೆ ಕೋರಿದೆ.
ಸುರತ್ಕಲ್‌ ಬೀಚ್‌ ದುರಂತ: ಮದುಮಗಳ ತಮ್ಮನ ಮೃತದೇಹ ಪತ್ತೆ
ಸುರತ್ಕಲ್‌ ಬೀಚ್‌ನಲ್ಲಿ ಮಂಗಳವಾರ ಸಮುದ್ರಪಾಲಾಗಿದ್ದ ಇನ್ನೊಬ್ಬ ಯುವಕ, ಮದುಮಗಳ ಸಹೋದರ ಅನೀಶ್‌ (16) ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಇಬ್ಬರು ಮೃತಪಟ್ಟಂತಾಗಿದೆ.
ಮಂಗಳೂರಲ್ಲಿ ಪಂಡಿತ್‌ ಓಂಕಾರ ಗುಲ್ವಾಡಿಗೆ ಸನ್ಮಾನ
ಸಪ್ತಕ ಬೆಂಗಳೂರು ನೇತೃತ್ವದಲ್ಲಿ ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್, ರಾಮಕೃಷ್ಣ ಮಠ ಮಂಗಳೂರು ಸಹಯೋಗದಲ್ಲಿ, ವಿವಿಧ ಹಿಂದೂಸ್ಥಾನಿ ಸಂಗೀತ ಸಂಸ್ಥೆಗಳ ಸಹಕಾರದಲ್ಲಿ ಇತ್ತೀಚೆಗೆ ಮಂಗಳೂರಿನ ರಾಮಕೃಷ್ಣ ಮಠದ ಸಭಾಭವನದಲ್ಲಿ ಪಂಡಿತ್ ಓಂಕಾರ ಗುಲ್ವಾಡಿ ಅವರನ್ನು ಸನ್ಮಾನಿಸಲಾಯಿತು.
ನೆಲ್ಯಾಡಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ‘ಗ್ರಾಮಸೌಧ’ ಉದ್ಘಾಟನೆ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ೧೫ನೇ ಹಣಕಾಸು ಮತ್ತು ಗ್ರಾಮ ಪಂಚಾಯಿತಿ ಸ್ವಂತ ನಿಧಿಯಡಿಯಲ್ಲಿ ನಿರ್ಮಿಸಲಾದ ನೆಲ್ಯಾಡಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ‘ಗ್ರಾಮ ಸೌಧ’ ಉದ್ಘಾಟನೆ ಮಂಗಳವಾರ ಬೆಳಗ್ಗೆ ನಡೆಯಿತು.
ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಅಂಬೇಡ್ಕರ್‌ ಕಾರಣ: ಹರೀಶ್‌ ಪೂಂಜ
ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ನೆರವೇರಿತು.
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಿದ ಎನ್‌ಐಎ
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿ ತಲೆಮರೆಸಿದ ಆರೋಪಿಗಳು ಸೇರಿದಂತೆ ನಾಲ್ಕು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಹೆಚ್ಚುವರಿ ಆರೋಪ ಪಟ್ಟಿ ದಾಖಲಿಸಿದೆ. ನಾಲ್ವರ ವಿರುದ್ಧ ಆರೋಪ ಪಟ್ಟಿ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿದರೂ ಮೂವರು ಆರೋಪಿಗಳು ತಲೆ ಮರೆಸಿದ್ದಾರೆ.
ಜಗತ್ತು ಆರಾಧಿಸುವ ಪವಾಡ ಪುರುಷ ಅಂಬೇಡ್ಕರ್‌: ರಾಜೇಶ್‌ ನಾಯ್ಕ್‌
ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಸಮಾಜ‌ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ‌ರೋಡಿನ‌ ಅಂಬೇಡ್ಕರ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಯಕ್ಷಗಾನ ಅಕಾಡೆಮಿ ಕೇಂದ್ರ ಕಚೇರಿ ಸ್ಥಳಾಂತರ ಇಲ್ಲ. ಬೆಂಗಳೂರಿನಲ್ಲೇ ಅಕಾಡೆಮಿ ಕಾರ್ಯನಿರ್ವಹಣೆ
ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಯಕ್ಷಗಾನ ಕಲಾವಿದರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯನ್ನು ಮಂಗಳೂರಿಗೆ ಸ್ಥಳಾಂತರಿಸಬೇಕೆಂಬ ಪ್ರಯತ್ನ ಬಹಳ ವರ್ಷಗಳಿಂದಲೂ ನಡೆಯುತ್ತಿತ್ತು. ಅಂತಿಮವಾಗಿ ಕೇಂದ್ರ ಕಚೇರಿಯನ್ನು ರಾಜಧಾನಿಯಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.
ಕುಕ್ಕೆ ಕ್ಷೇತ್ರ: 2024-25ನೇ ವಾರ್ಷಿಕ ಆದಾಯ 155.95 ಕೋಟಿ ರು.
ರಾಜ್ಯದ ಶ್ರೀಮಂತ ದೇವಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ೨೦೨೪-೨೫ನೇ ಸಾಲಿನ ವಾರ್ಷಿಕ ಆದಾಯ ರು.೧೫೫,೯೫,೧೯,೫೬೭.೦೮ ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರು.೧೪೬.೦೧ ಕೋಟಿ ಆಗಿತ್ತು.
ಅಮಿತ್‌ ಶಾ ಭಾವಚಿತ್ರ ಸುಟ್ಟು, ಇಡಿ ಕಚೇರಿಗೆ ಮುತ್ತಿಗೆ ಯತ್ನ
ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 657
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved