• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರಾಪು ಬಳಿ ಕೃಷಿ ಗದ್ದೆಗೆ ನುಗ್ಗಿದ ಉಪ್ಪು ನೀರು; ಬೆಳೆ ನಾಶ
ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಲ್ಕಿ ನಗರ ಪಂಚಾಯಿತಿ ಗಡಿಭಾಗದ ಶೇಡಿಕಟ್ಟ ಹಳೆಯ ಅಣೆಕಟ್ಟಿಗೆ ಸರಿಯಾಗಿ ಹಲಗೆ ಹಾಕದೆ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು ಕೃಷಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ.
ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ನಿರ್ಮಾಣಕ್ಕೆ ಸ್ಕೌಟ್ಸ್‌- ಗೈಡ್ಸ್‌ ಸಹಕಾರಿ: ಸುಪ್ರಿಯಾ ಹರ್ಷೇಂದ್ರ ಕುಮಾರ್‌
ಸ್ಕೌಟ್ಸ್ ಗೈಡ್ಸ್ ಶಿಬಿರಗಳಲ್ಲಿರುವ ಸಾಹಸಮಯ ಆಟಗಳ ಮಾದರಿಗಳು, ಟೆಂಟ್, ಮರದ ಮೇಲಿನ ಅಟ್ಟಳಿಗೆ, ಬಿದಿರು ಮತ್ತು ಹಗ್ಗಗಳನ್ನು ಬಳಸಿ ತಯಾರಿಸಿದ ಏಣಿ ಸೇರಿದಂತೆ ಸ್ಕೌಟಿಂಗ್ ಸಂಬಂಧಿತ ವಿವಿಧ ವಸ್ತು, ಮಾದರಿಗಳನ್ನು ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿತ್ತು.
ಕಡಬ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್‌ ಸೇವೆ ಸ್ಥಗಿತ
ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಸುಸಜ್ಜಿತ ಸಮುದಾಯ ಭವನ ಆಸ್ಪತ್ರೆ ನಿರ್ಮಿಸಲಾಗಿದ್ದರೂ, ಕಾಯಂ ವೈದ್ಯರ ಕೊರತೆಯಿಂದ ತುರ್ತು ಸಂದರ್ಭದಲ್ಲಿ ಪುತ್ತೂರು ಅಥವಾ ಮಂಗಳೂರಿನ ಆಸ್ಪತ್ರೆಯನ್ನು ಅವಲಂಬಿಸಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವೈಕುಂಠ ಏಕಾದಶಿಯಂದು 10 ಸಾವಿರ ಮನೆಗಳಿಗೆ ಸಾವಯವ ಸೊಪ್ಪು!
ಕಾರ್ಯಕ್ರಮದ ವಿವರ ನೀಡಿದ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಬಿ. ಪ್ರವೀಣ್ ಶೇಟ್ ನಾಗ್ವೇಕರ್, ಜ.10ರಂದು ಶ್ರೀ ದೇವರ ಸಾನಿಧ್ಯದಲ್ಲಿ ಚೈತನ್ಯಾಭಿವೃದ್ಧಿ ಹಾಗೂ ಲೋಕ ಕಲ್ಯಾಣ ಪ್ರಾಪ್ತಿಯ ಸಂಕಲ್ಪದೊಂದಿಗೆ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆ ನೆರವೇರಲಿದೆ ಎಂದರು.
ಮೂಲ್ಕಿ: ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಂಸದ ಚೌಟ
ಮೂಲ್ಕಿ ತಾಲೂಕಿನ ರಸ್ತೆ ಅಭಿವೃದ್ದಿ, ನೀರಿನ ಸಮಸ್ಯೆ, ಇತರ ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಭಕ್ತರ ಅನುಕೂಲಕ್ಕೆ ಕ್ಯೂ ಕಾಂಪ್ಲೆಕ್ಸ್‌, ಗ್ರಾಮೀಣ ಶಿಕ್ಷಣಕ್ಕೆ ಜ್ಞಾನದೀಪ: ಡಾ.ಹೆಗ್ಗಡೆ

ಉಪರಾಷ್ಟ್ರಪತಿಗಳು  2 ಗಂಟೆಗೆ ನೇರ ದೇವಸ್ಥಾನಕ್ಕೆ ತೆರಳಿ   ಡಾ. ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ 2.15ಕ್ಕೆ ನೂತನವಾಗಿ ನಿರ್ಮಿಸಲಾಗಿರುವ ಆಕರ್ಷಕ ಕ್ಯೂ ಕಾಂಪ್ಲೆಕ್ಸ್‌ನ್ನು ದೀಪಬೆಳಗಿಸಿ ಉದ್ಘಾಟಿಸಿದರಲ್ಲದೆ ಎರಡು ಸಸಿಗಳನ್ನು ನೆಟ್ಟು ನೀರೆರೆದರು.

ಪಾಲಿಟೆಕ್ನಿಕ್‌ಗಳ ಮೂಲಸೌಕರ್ಯಕ್ಕೆ ಆದ್ಯತೆ: ಸಚಿವ ಸುಧಾಕರ್‌
ರಾಜ್ಯದಲ್ಲಿ 106 ಸರ್ಕಾರಿ, 44 ಅನುದಾನಿತ ಹಾಗೂ 141ಕ್ಕೂ ಅಧಿಕ ಖಾಸಗಿ ಪಾಲಿಟೆಕ್ನಿಕ್‌ ಕಾಲೇಜುಗಳಿದ್ದು, ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಹೊರತರಲು ಸರ್ಕಾರ ಇದೀಗ ಅವಕಾಶ ಕಲ್ಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.
ಕಣ್ಣಿನ ಆರೋಗ್ಯ ರಕ್ಷಣೆ ಅಗತ್ಯ: ಸಚಿನ್‌ ಕುಮಾರ್‌
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಚಿನ್‌ ಕುಮಾರ್‌, ಕಣ್ಣಿನ ಆರೋಗ್ಯ ರಕ್ಷಿಸಿಕೊಳ್ಳುವುದು ಅತೀ ಅವಶ್ಯ. ಮೊಬೈಲ್‌, ಟಿವಿ ನೋಡುತ್ತ ಹೆಚ್ಚಿನ ಜನರು ಕಣ್ಣಿನ ದೃಷ್ಟಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಯುವ ಸಮುದಾಯ ಈ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದರು.
ಅರ್ಧ ಮಂಗಳೂರಿಗೆ ಅಶುದ್ಧ ನೀರು ಪೂರೈಕೆ ಬಗ್ಗೆ ಸಿಎಂಗೆ ವರದಿ: ಐವನ್‌
ಪಂಜಿಮೊಗರು ಪ್ರದೇಶದಲ್ಲಿರುವ ನನ್ನ ಮನೆಗೂ ಶುದ್ಧೀಕರಣ ಆಗದ ಕಲುಷಿತ ನೀರೇ ಸರಬರಾಜಾಗುತ್ತಿದೆ ಎಂದು ವಿಪಕ್ಷ ನಾಯಕ ಅನಿಲ್‌ ಕುಮಾರ್‌ ಗಂಭೀರ ಆರೋಪ ಮಾಡಿದರು. ಒಂದು ತಿಂಗಳ ಅವಧಿಯಲ್ಲಿ ತನ್ನ ಮನೆಯ ಟ್ಯಾಂಕ್‌ ಶುದ್ಧೀಕರಿಸಿದ ಸಂದರ್ಭ ಕಲುಷಿತ ನೀರು ಹೊರಹಾಕುವ ವಿಡಿಯೊವನ್ನು ಅವರು ಇದೇ ಸಂದರ್ಭ ಪ್ರದರ್ಶಿಸಿದರು.
ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ಜನವರಿ 22ರಂದು ರಾಮನ ಮೂರ್ತಿ ಸ್ಥಾಪನೆ
ಉಪ್ಪಿನಂಗಡಿ ವೇದಶಂಕರ ನಗರದಲ್ಲಿನ ಶ್ರೀ ರಾಮ ಶಾಲೆಯಲ್ಲಿ ಹನುಮಂತ ಸಹಿತ ಶ್ರೀ ರಾಮನ ಮೂರ್ತಿಯನ್ನು ಜ.೨೨ರಂದು ಸ್ಥಾಪಿಸಲಾಗುವುದು. ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯವು ಲೋಕಾರ್ಪಣೆಗೊಂಡು ಇದೇ ಜನವರಿಗೆ ಪ್ರತಿಷ್ಠಾ ವಾರ್ಷಿಕೋತ್ಸವವು ನಡೆಯುತ್ತಿರುವ ಕಾಲಘಟ್ಟದಲ್ಲೇ ಈ ಕಾರ್ಯ ನೆರವೇರಲಿದೆ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 552
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved