• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಹೆತ್ತವರ ಪಾತ್ರ ಬಹಳ ಮುಖ್ಯ: ಪ್ರೊ. ನರೇಂದ್ರ ಎಲ್. ನಾಯಕ್
ಮಂಗಳೂರಿನ ಶ್ರೀ ಭಗವತಿ ಕ್ಷೇತ್ರದ ಕೂಟಕ್ಕಳ ಸಭಾಂಗಣದಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಹೆತ್ತವರಿಗೆ ‘ಓರಿಯೆಂಟೇಶನ್-೨೦೨೫’ ಶೈಕ್ಷಣಿಕ ಕಾರ್ಯಕ್ರಮ ನೆರವೇರಿತು.
ಕೃತಕ ಪ್ರವಾಹಕ್ಕೆ ಸ್ಮಾರ್ಟ್‌ಸಿಟಿ ಅವೈಜ್ಞಾನಿಕ ಕಾಮಗಾರಿ ಕಾರಣ: ಪದ್ಮರಾಜ್‌
ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸಿದ್ದೇ ಕೃತಕ ಪ್ರವಾಹ ಸೃಷ್ಟಿಗೆ ಕಾರಣ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 5 ವರ್ಷ ಆಡಳಿತ ನಡೆಸಿದೆ. ಈ ಕುರಿತು ವಿಮರ್ಶೆ ಮಾಡಿ, ವ್ಯವಸ್ಥೆಯನ್ನು ಸರಿಪಡಿಸುವುದು ಬಿಟ್ಟು ಸ್ಥಳೀಯ ಶಾಸಕರು ರಾಜ್ಯ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕರಾವಳಿ, ಮಲೆನಾಡು ಜಿಲ್ಲೆಗೆ ವಿಶೇಷ ಕಾರ್ಯಪಡೆ ಜಾರಿಗೆ ಸರ್ಕಾರ ಆದೇಶ
ಕರಾವಳಿ ಮಲೆನಾಡನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಜಘಾತುಕ ಕೋಮುಶಕ್ತಿಗಳನ್ನು ಮಟ್ಟಹಾಕುವ ದೃಷ್ಟಿಯಿಂದ ರಾಜ್ಯ ಸರ್ಕಾರ ಎಸ್‌ಟಿಎಫ್‌- ವಿಶೇಷ ಕಾರ್ಯಪಡೆ (ಸ್ಪೆಷಲ್‌ ಟಾಸ್ಕ್‌ ಫೋರ್ಸ್‌) ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಕಲೆಯಿಂದ ವ್ಯಕ್ತಿತ್ವ ವಿಕಸನ: ಕನ್ಯಾಡಿ ಸ್ವಾಮೀಜಿ
ಯಕ್ಷಗಾನ ರಂಗದಲ್ಲಿ ಹಿರಿಯ ಕಲಾವಿದ ಕೊಳ್ತಿಗೆ ನಾರಾಯಣ ಗೌಡರ ಯಕ್ಷಗಾನ ಕಲಾಸೇವೆಯ 60ರ ಸವಿನೆನಪಿನಗಾಗಿ ಶನಿವಾರ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ‘ಕೊಳ್ತಿಗೆ ಯಕ್ಷಯಾನ-60’ ಗ್ರಂಥ ಬಿಡುಗಡೆ, ಸಮ್ಮಾನ ಕಾರ್ಯಕ್ರಮ, ತಾಳಮದ್ದಳೆ ನೆರವೇರಿತು.
ಮೂಡುಬಿದಿರೆಯಲ್ಲಿ ಆಳ್ವಾಸ್‌ ಮೆಡಿಕಲ್ ಕಾಲೇಜು ಸ್ಥಾಪನೆ: ಡಾ. ಮೋಹನ ಆಳ್ವ ಘೋಷಣೆ
ಮುಂದಿನ ವರ್ಷ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಮೆಡಿಕಲ್ ಕಾಲೇಜು ಪ್ರಾರಂಭಿಸಲಿದ್ದೇವೆ. ಮಿಜಾರು ಶೋಭಾವನದಲ್ಲಿ ಸೇವೆ ಮಾಡುತ್ತಿರುವ ಮದ್ಯವರ್ಜನ ಹಾಗೂ ಮಾನಸಿಕ ರೋಗಿಗಳ ಆಸ್ಪತ್ರೆಯನ್ನು 100 ಬೆಡ್‌ಗಳೊಂದಿಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ತುರ್ತು ಸ್ಪಂದನಾ ತಂಡ: ನೆರವಿಗೆ ಧಾವಿಸಲು ‘ಶೌರ್ಯ’ ಸಜ್ಜು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ ಮಂಗಳೂರು ತಾಲೂಕಿನ ಘಟಕಗಳ ಸಂಯೋಜಕರು ಮತ್ತು ಘಟಕ ಪ್ರತಿನಿಧಿಗಳ ಸಭೆಯನ್ನು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು.
ಹಿಂದೂ ಧರ್ಮ ಶಿಕ್ಷಣ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು: ಕೇಶವ ಪ್ರಸಾದ್ ಮುಳಿಯ
ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ ಧರ್ಮಾಭ್ಯುದಯ- ಹಿಂದೂ ಧರ್ಮ ಶಿಕ್ಷಣ ಸಂಘಟನೆಯ ಕಾರ್ಯಕರ್ತರು ಹಾಗೂ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ ನೆರವೇರಿತು.
ಮಡಂತ್ಯಾರು: ‘ಜನರ ಬಳಿಕೆ, ತಾಲೂಕು ಆಡಳಿತ’ ಜನಸ್ಪಂದನೆ ಕಾರ್ಯಕ್ರಮ
ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ‘ಜನರ ಬಳಿಗೆ - ತಾಲೂಕು ಆಡಳಿತ’ ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ ಇತ್ತೀಚೆಗೆ ಮಡಂತ್ಯಾರು ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು.
ಕಿನ್ನಿಗೋಳಿ: ಉಚಿತ ಪುಸ್ತಕ ವಿತರಣೆ
ಕಿನ್ನಿಗೋಳಿಯ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಸಂಸ್ಥೆಯ ಸಭಾಭವನದಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ: ನೂತನ ಪೊಲೀಸ್‌ ಕಮಿಷನರ್‌ ಸುಧೀರ್‌ ರೆಡ್ಡಿ

ದ.ಕ. ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ 

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 589
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved