• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಪಿಎಲ್‌ ಮಾದರಿಯಲ್ಲಿ ಕಂಬಳ ಆಯೋಜನೆಗೆ ತಯಾರಿ
ಕರ್ನಾಟಕ ಸರ್ಕಾರದಿಂದ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದಿರುವ ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ಇನ್ನು ಮುಂದೆ ಜಾಗತಿಕವಾಗಿ ಬ್ರ್ಯಾಂಡ್‌ ಆಗಿರುವ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್ ಲೀಗ್‌) ಮಾದರಿಯ ಸ್ಪರ್ಶ ಸಿಗಲಿದೆ.
ಸಿದ್ದಕಟ್ಟೆ ಕೊಡಂಗೆ: 12ರಂದು ಎರಡನೇ ವರ್ಷದ ರೋಟರಿ ಕಂಬಳ
ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಈ ಬಾರಿ ಇತರ ನಾಲ್ಕು ರೋಟರಿ ಕ್ಲಬ್ ಗಳ ಸಹಭಾಗಿತ್ವದಲ್ಲಿ ಸಿದ್ದಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಅ.12ರಂದು ಎರಡನೇ ವರ್ಷದ ‘ರೋಟರಿ ಕಂಬಳ’ ನಡೆಸಲು ಮುಂದಾಗಿದೆ.
ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಪ್ರಯತ್ನ: ಟಿ.ಎಂ. ಶಹೀದ್‌
ಕಾರ್ಮಿಕರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ನೂತನ ಅಧ್ಯಕ್ಷ ಟಿ.ಎಂ. ಶಹೀದ್‌ ತೆಕ್ಕಿಲ್‌ ಹೇಳಿದ್ದಾರೆ.
ಮಂಗಳೂರು ವಿ.ವಿ. ಶೈಕ್ಷಣಿಕ ವೇಳಾಪಟ್ಟಿ ಒಂದು ತಿಂಗಳು ಮುಂದಕ್ಕೆ: ಕುಲಪತಿ ಪ್ರೊ.ಪಿ.ಎಲ್‌.ಧರ್ಮ
ಮಂಗಳೂರು ವಿಶ್ವವಿದ್ಯಾಲಯದ ವೇಳಾಪಟ್ಟಿ ಒಂದು ತಿಂಗಳ ಕಾಲ ಮುಂದೂಡಿಕೆಯಾಗಿದೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯಲ್ಲಿ ಗುರುವಾರ ನಡೆದ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಪ್ರಕಟಿಸಿದ್ದಾರೆ.
ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಸಂಸದ ಬ್ರಿಜೇಶ್‌ ಚೌಟ
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ.
ಮಂಜನಾಡಿ ಮನೆ ಕುಸಿತ ಪ್ರಕರಣ: ತನಿಖಾಧಿಕಾರಿ ನಿಯೋಗ ಪರಿಶೀಲನೆ
ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಗುರುದತ್‌ , ಜಿಲ್ಲಾ ಪಂಚಾಯಿತಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಿತೇಶ್, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರಮ್ಯಾ ಸೇರಿದ ನಿಯೋಗ ಗುರುವಾರ ಮಂಜನಾಡಿ ಮನೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಂಗಳೂರಿನ ಸಮಗ್ರ ಯೋಜನೆಯ ಮಾಸ್ಟರ್‌ ಪ್ಲಾನ್‌ ಶೀಘ್ರ ಬಿಡುಗಡೆ
ಮಂಗಳೂರು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ-ಕೆಸಿಸಿಐ ವತಿಯಿಂದ ಚೇಂಬರ್ಸ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.
ಕೆಎಸ್‌ ಹೆಗ್ಡೆ ಆಸ್ಪತ್ರೆ: ಚಂದ್ರಕಲಾ ನಂದಾವರ ರಚಿಸಿದ ‘ಕಾಲ ಕಟ್ಟಿದ ಕನಸು’ ಕೃತಿ ಬಿಡುಗಡೆ
ಹಿರಿಯ ಲೇಖಕಿ ಚಂದ್ರಕಲಾ ನಂದಾವರ ಅವರು ರಚಿಸಿದ ‘ಕಾಲ ಕಟ್ಟಿದ ಕನಸು’ ಪುಸ್ತಕ ಬಿಡುಗಡೆ ಸಮಾರಂಭ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಚಿಂತನ ಸಭಾಂಗಣದಲ್ಲಿ ನೆರವೇರಿತು.
ಸಮೀಕ್ಷೆ ವಿರೋಧಿಸುವುದು ಸಂವಿಧಾನಕ್ಕೆ ವಿರುದ್ಧ: ಮಧು ಬಂಗಾರಪ್ಪ
ಸಂವಿಧಾನಾತ್ಮಕವಾಗಿ ನಡೆಯುತ್ತಿರುವ ಸಮೀಕ್ಷೆಯ ಬಗ್ಗೆ ದಾರಿ ತಪ್ಪಿಸುವ ಕೆಲಸ ಖಂಡನೀಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಅಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ಆಯ್ಕೆ
ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ೨೦೨೫-೨೬ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಡಾ. ಸದಾನಂದ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved