ಮಂಜನಾಡಿ ಮನೆ ಕುಸಿತ ಪ್ರಕರಣ: ತನಿಖಾಧಿಕಾರಿ ನಿಯೋಗ ಪರಿಶೀಲನೆಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಗುರುದತ್ , ಜಿಲ್ಲಾ ಪಂಚಾಯಿತಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಿತೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮ್ಯಾ ಸೇರಿದ ನಿಯೋಗ ಗುರುವಾರ ಮಂಜನಾಡಿ ಮನೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.