• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಕೆಎಂಸಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ
ನಿಯಮಿತ ರಕ್ತದಾನಿಗಳು, ಅಫೆರೆಸಿಸ್ ದಾನಿಗಳು, ರಕ್ತದಾನ ಪ್ರೇರಕರು ಮತ್ತು ಸಂಘಟಕರನ್ನು ಅವರ ಅತ್ಯುತ್ತಮ ಬದ್ಧತೆಗಾಗಿ ಗೌರವಿಸಲಾಯಿತು. ಸಾರ್ವಜನಿಕರಿಗಾಗಿ ಆಯೋಜಿಸಲಾದ ಘೋಷ ವಾಕ್ಯ ಬರವಣಿಗೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.
ಆಳ್ವಾಸ್: ವರ್ಷದ ಮೂರನೇ ಉಚಿತ ನೇತ್ರ ತಪಾಸಣೆ
ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
ಮನೆಗೆ ಗುಡ್ಡ ಕುಸಿದು ಕುಟುಂಬ ಅತಂತ್ರ: ಕೇಳುವವರೇ ಇಲ್ಲ!

ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅತ್ತಾಜೆ ಎಂಬಲ್ಲಿನ ಮನೆಯಿದು. ಪತಿಯನ್ನು ಕಳೆದುಕೊಂಡು ಮೂವರು ಮಕ್ಕಳನ್ನು ಸಾಕುತ್ತಿರುವ ಗೀತಾ ಎಂಬಾಕೆಯ ಮನೆಯ ಪರಿಸ್ಥಿತಿ ಶೋಚನೀಯವಾಗಿದೆ.  

ತುಳುವ ಮಹಾಸಭೆ ತಾಲೂಕು ಸಂಚಾಲಕಿಯಾಗಿ ಭಾನುಮತಿ ಶೆಟ್ಟಿ ಕಕ್ವಗುತ್ತು ನೇಮಕ
ತುಳುನಾಡಿನ ಅಸ್ಮಿತೆಯ ಚಳುವಳಿಯಾದ ತುಳುವ ಮಹಾಸಭೆ ಶತಮಾನೋತ್ಸವದ ಸಂದರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿರುವ ಪ್ರಯುಕ್ತ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರನ್ನು ತುಳುವ ಮಹಾಸಭೆ ಮೂಲ್ಕಿ ತಾಲೂಕು ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ.
ಬೆಳ್ತಂಗಡಿ: ವಿದ್ಯಾನಿಧಿ ವಿತರಣೆ ಕಾರ್ಯಕ್ರಮ
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಶನಿವಾರ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರುಗಿತು.
ಇಸ್ರೇಲ್ ಪೂರ್ತಿ ಹೈ ಅಲರ್ಟ್‌, ಭಯದ ವಾತಾವರಣ: ಉಪ್ಪಿನಂಗಡಿ ನಿವಾಸಿ ಅರುಣ್ ಗೋಡ್ವಿನ್ ಮಿನೇಜಸ್
ಇರಾನಿನ ಅಣುಸ್ಥಾವರದ ಮೇಲೆ ಇಸ್ರೇಲಿನ ಭೀಕರ ದಾಳಿಯ ಬಳಿಕ ಉಂಟಾಗಿರುವ ಪ್ರತಿದಾಳಿಯಿಂದ ಇಸ್ರೇಲ್ ದೇಶಾದ್ಯಂತ ಹೈ ಅಲರ್ಟ್ ಸ್ಥಿತಿ ಇದೆ. ವೈರಿ ರಾಷ್ಟ್ರದ ಆಕ್ರಮಣಗಳು ನಡೆಯುತ್ತಿದ್ದಂತೆಯೇ ಸೈರನ್‌ಗಳು ಮೊಳಗಿದಾಗ ಶೆಲ್ಟರ್‌ನೊಳಗೆ ಆಶ್ರಯ ಪಡೆಯುತ್ತಿದ್ದೇವೆ ಎಂದು ಪ್ರಸಕ್ತ ಇಸ್ರೇಲ್‌ನಲ್ಲಿರುವ ಉಪ್ಪಿನಂಗಡಿ ನಿವಾಸಿ ಅರುಣ್ ಗೋಡ್ವಿನ್ ಮಿನೇಜಸ್ ತಿಳಿಸಿದ್ದಾರೆ.
ಪಿಲಿಕುಳದಲ್ಲಿ ಹಣ್ಣುಗಳ ಮೇಳ, ವೈವಿಧ್ಯಮಯ ಖಾದ್ಯ..
ಮಾವು, ಹಲಸು ಮಾತ್ರವಲ್ಲದೆ, ವಿವಿಧ ಬಗೆಯ ಹಣ್ಣುಗಳು, ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಹಲಸಿನ ಹಣ್ಣಿನ ವೈವಿಧ್ಯಮಯ ಖಾದ್ಯಗಳು, ಇತರ ಖಾದ್ಯ ಮಳಿಗೆಗಳಿವೆ. ಮಾತ್ರವಲ್ಲದೆ ಬಟ್ಟೆಬರೆ, ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಸಾಮಗ್ರಿಗಳು, ಉತ್ತರ ಕರ್ನಾಟಕದ ತಿನಿಸುಗಳೂ ಲಭ್ಯ.
ಕರಾವಳಿಯಲ್ಲಿ ನಿರಂತರ ಮಳೆ: ಮುಂದುವರಿದ ಹಾನಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
‘ಇಸ್ರೇಲ್‌ನಾದ್ಯಂತ ಹೈ ಅಲರ್ಟ್‌, ಎಲ್ಲೆಡೆ ಭಯದ ವಾತಾವರಣ ಇದೆ’

ಇರಾನಿನ ಅಣುಸ್ಥಾವರದ ಮೇಲೆ ಇಸ್ರೇಲಿನ ಭೀಕರ ದಾಳಿಯ ಬಳಿಕ ಉಂಟಾಗಿರುವ ಪ್ರತಿದಾಳಿಯಿಂದ ಇಸ್ರೇಲ್ ದೇಶಾದ್ಯಂತ ಹೈ ಅಲರ್ಟ್ ಸ್ಥಿತಿ ಇದೆ.

ಎರಡು ತಾಸಿನ ಮಳೆಗೆ ಮುಳುಗಿದ ಮಂಗಳೂರು!

ಶನಿವಾರ ಕೇವಲ 2 ಗಂಟೆ ಸುರಿದ ಮುಸಲಧಾರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತತ್ತರಿಸಿದ್ದು, ಮಂಗಳೂರು ನಗರದ ರಸ್ತೆಗಳಂತೂ ಅಕ್ಷರಶಃ ಮುಳುಗಿಹೋಗಿದ್ದವು.

  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 719
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved