• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ
ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಅಭಿನಂದನಾ ಮಾತುಗಳನ್ನಾಡಿದರು.
ಫೆಬ್ರವರಿ 23ರಂದು ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘ ಶತಮಾನೋತ್ಸವ ಸಮಾರೋಪ
ಪುತ್ತೂರಿನ ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘದ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ ಹಾಗೂ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಪುತ್ತೂರು ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಫೆ.೨೩ರಂದು ಆರ್ಯಾಪು ಗ್ರಾಮದ ಸಂಟ್ಯಾರ್ ಸರಸ್ವತಿಪುರಂ ನಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳ ಶಕ್ತಿಯೇ ರಾಷ್ಟ್ರಶಕ್ತಿ: ಸಂಸದ ಬ್ರಿಜೇಶ್ ಚೌಟ
ಮಂಗಳೂರು ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್‌ ಉದ್ಘಾಟನೆ ಸಮಾರಂಭ ಗುರುವಾರ ನೆರವೇರಿತು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ: ಅಪಘಾತ ಹೆಚ್ಚಳ ಚರ್ಚೆ
ಪಡುಪಣಂಬೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಪಡುಪಣಂಬೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯಲ್ಲಿ ವಿದ್ಯುತ್‌ ಸಮಸ್ಯೆ, ಕಾಂಕ್ರಿಟ್ ರಸ್ತೆ ಕಳಪೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತ ಮತ್ತಿತರ ವಿಷಯಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿತು.
ಹಾಲು ಸಂಗ್ರಹ ಹೆಚ್ಚಳಕ್ಕೆ ಶ್ರಮಿಸಿ: ಡಾ. ಎಂ. ಎನ್. ರಾಜೇಂದ್ರ ಕುಮಾರ್
ದ.ಕ. ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಇನ್ನೂ ಹೆಚ್ಚಿನ ಶ್ರಮವಹಿಸಿ, ಹೈನುಗಾರರನ್ನು ಉತ್ತೇಜಿಸಿ ಹೆಚ್ಚು ಹಾಲು ಸಂಗ್ರಹವಾಗುವಂತೆ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಲಹೆ ನೀಡಿದ್ದಾರೆ.
ನಿಡಗಲ್‌ ಸೇತುವೆ: ನೇತ್ರಾವತಿಗೆ ತ್ಯಾಜ್ಯ ಸೇರಲು ಕ್ಷಣಗಣನೆ!
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ.ಇಲ್ಲಿನ ನಿಡಗಲ್ ನೇತ್ರಾವತಿ ನದಿಯ ಸೇತುವೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ತ್ಯಾಜ್ಯ ನದಿ ನೀರನ್ನು ಸೇರಿ ಕಲುಷಿತಗೊಳ್ಳಲು ಸಿದ್ಧವಾಗಿದೆ.
ಕರಾವಳಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು: ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ
ಬುಧವಾರ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೋಸ್ಟಲ್‌ ಕರ್ನಾಟಕ ಟೂರಿಸಂ ಡೆವಲಫ್‌ಮೆಂಟ್‌ ಕೌನ್ಸಿಲ್‌ ಮತ್ತು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೋಸ್ಟಲ್‌ ಕರ್ನಾಟಕ ಟೂರಿಸಂ ಕಾರ್ಯಾಗಾರ ನೆರವೇರಿತು.
ವಾಜಪೇಯಿ ಜನ್ಮ ಶತಾಬ್ಧಿ: ವಾಮನ ಪೈಗೆ ಸನ್ಮಾನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ಅಂಗವಾಗಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಉದ್ಯಮಿ ವಾಮನ ಪೈ-ಅನುರಾಧ ಪೈ ದಂಪತಿಯನ್ನು ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಚಿತ್ರಾಪು ಯುವಕ, ಯುವತಿ, ಮಹಿಳಾ ಮಂಡಲ 47ನೇ ವಾರ್ಷಿಕೋತ್ಸವ
ಚಿತ್ರಾಪು ಯುವಕ-ಯುವತಿ-ಮಹಿಳಾ ಮಂಡಲ ವಠಾರದಲ್ಲಿ ಚಿತ್ರಾಪು ಯುವಕ-ಯುವತಿ-ಮಹಿಳಾ ಮಂಡಲಗಳ 47ನೇ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು. 2023-24 ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಲ್ಕಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭಾರ್ಗವಿ ಮಯ್ಯ ಯು.ಎನ್‌. (99.2%) ಯಶ್ವಿತ್ ಡಿ. ಕಾಂಚನ್ (97%) ರನ್ನು ಸನ್ಮಾನಿಸಲಾಯಿತು.
ಮೂಲ್ಕಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ತಿರಸ್ಕೃತ ಅರ್ಜಿ ವಿಲೇವಾರಿ ಶಿಬಿರ
ಮೂಲ್ಕಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಮೂಲ್ಕಿಯ ಕಾರ್ನಾಡ್ ಗಾಂಧಿ ಮೈದಾನದಲ್ಲಿ ನೊಂದಾವಣೆ ಬಾಕಿ ಇರುವ ಹಾಗೂ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ನೆರವೇರಿತು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 597
  • next >
Top Stories
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ನಾನು ನಿಜವನ್ನೇ ಹೇಳಿರುವೆ, ಆರೋಪಕ್ಕೆ ಬದ್ಧ : ಬಿಆರ್‌ಪಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved