• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ಜಾತ್ರೆ: ಇಂದು, ನಾಳೆ ಸಂಚಾರ ಮಾರ್ಗ ಬದಲಾವಣೆ
ಪುತ್ತೂರು ಜಾತ್ರೆ ಹಿನ್ನೆಲೆಯಲ್ಲಿ ಬುಧವಾರ ಹಾಗೂ ಗುರುವಾರ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ಎಂಸಿಸಿ ಬ್ಯಾಂಕ್: 13.00 ಕೋಟಿ ರು. ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ
ಎಂಸಿಸಿ ಬ್ಯಾಂಕ್‌ ಲಿಮಿಟೆಡ್‌ ಕಳೆದ ವರ್ಷದಲ್ಲಿ ಒಟ್ಟು 13.00 ಕೋಟಿ ರುಪಾಯಿ ವ್ಯವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ ಶೇ.1.30 ಎನ್.ಪಿ.ಎ. ದಾಖಲಿಸಿದೆ.
ಎನ್‌ಐಟಿಕೆ ಬೀಚ್‌: ಇಬ್ಬರು ಸಮುದ್ರಪಾಲು, ಓರ್ವನ ಮೃತದೇಹ ಪತ್ತೆ
ಸುರತ್ಕಲ್‌ ಎನ್‌ಐಟಿಕೆ ಬೀಚ್‌ನಲ್ಲಿ ಇಬ್ಬರು ಬಾಲಕರು ಸಮುದ್ರಪಾಲಾಗಿ, ಮತ್ತಿಬ್ಬರು ರಕ್ಷಿಸಲ್ಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮುಂಬೈಯ ವಿವೇಕ್‌ ಎಂಬವರ ಪುತ್ರ ಧ್ಯಾನ್‌ (18) ಹಾಗೂ ಮುಂಬೈಯ ಉಮೇಶ್‌ ಕುಲಾಲ್‌ ಅವರ ಪುತ್ರ ಹನೀಶ್‌ ಕುಲಾಲ್‌ (15) ಸಮುದ್ರಪಾಲಾದವರು. ಧ್ಯಾನ್‌ ಮೃತದೇಹ ಪತ್ತೆಯಾಗಿದ್ದು, ನಾಪತ್ತೆಯಾದ ಹನೀಶ್‌ಗೆ ಹುಡುಕಾಟ ನಡೆದಿದೆ.
ಪುತ್ತೂರು: 20ರಂದು ಮುಳಿಯ ನವೀಕೃತ ವಿಸ್ತರಿತ ಮಳಿಗೆ ಪುನರಾರಂಭ
ದಕ್ಷಿಣ ಕನ್ನಡದ ಅತಿದೊಡ್ಡ ಚಿನ್ನದ ಮಳಿಗೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯು ವಿಸ್ತರಿತ ಕಟ್ಟಡದೊಂದಿಗೆ ನವೀಕೃತಗೊಂಡಿದೆ. ನವೀಕೃತ ಮಳಿಗೆಯ ಲೋಕಾರ್ಪಣೆ ಮತ್ತು ಮುಳಿಯ ಆರಂಭೋತ್ಸವ ೨೦ರಂದು ನಡೆಯಲಿದೆ.
ಯಕ್ಷಗಾನ ಕಲೆಯನ್ನು ಅರಿತು ಆಸ್ವಾದಿಸುವವರು ಸಂಖ್ಯೆ ವಿರಳ: ಡಾ.ಧನಂಜಯ ಕುಂಬ್ಳೆ
ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ ಹಾಗೂ ಮಂಗಳೂರು ವಿವಿ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಐದು ದಿನಗಳ ‘ಯಕ್ಷಶಿಕ್ಷಣ ಶಿಬಿರ- 2025’ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.
ಮೂಡುಬಿದಿರೆ: ಭಾರೀ ಗಾಳಿ ಮಳೆಗೆ ಮನೆಗಳಿಗೆ ಹಾನಿ, ಅಪಾರ ನಷ್ಟ
ಮೂಡುಬಿದಿರೆ ತಾಲೂಕಿನಾದ್ಯಂತ ವಿವಿಧೆಡೆ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಯಿಂದಾಗಿ ಹಲವಾರು ಮನೆಗಳಿಗೆ ಹಾನಿಯಾಗಿದೆ. ಕೆಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.
ಇಂದು, ನಾಳೆ ಸಿಇಟಿ: ದ.ಕ.ದಲ್ಲಿ 22,525 ಅಭ್ಯರ್ಥಿಗಳು
2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.16, 17ರಂದು ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 43 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪುತ್ತೂರು ಜಾತ್ರೋತ್ಸವ: ವಿಷು ಕಣಿ ಉತ್ಸವ ಬಲಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೌರಯುಗಾದಿ ವಿಷುವಿನ ಅಂಗವಾಗಿ ಸೋಮವಾರ ಒಳಾಂಗಣದಲ್ಲಿ ವಿಶೇಷವಾಗಿ ವಿಷುಕಣಿ ಉತ್ಸವ ಬಲಿ ನಡೆಯಿತು. ಪ್ರಾತಃಕಾಲ ದೇವರ ಗರ್ಭಗುಡಿಯ ನಡೆ ತೆರೆದು ವಿಷುಕಣಿ ದರ್ಶನದ ಬಳಿಕ ಭಕ್ತರು ವಿಷು ಕಾಣಿಕೆ ಸಲ್ಲಿಸಿದರು.
ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಕಂಗಾಲು: ಬಿ.ಎಂ. ಭಟ್
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮಂಗಳವಾರ ಪುತ್ತೂರಿನ ಉಪವಿಭಾಗಾಧಿಕಾರಿ ಕಚೇರಿ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು.
ಸಾಮಾಜಿಕ ನ್ಯಾಯ ವಿರೋಧಿಸೋರು ಸಂವಿಧಾನ ವಿರೋಧಿಗಳು: ರೈ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಮಾಲಾರ್ಪಣೆ ಮಾಡಿ ಮಾತನಾಡಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 657
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved