• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಫ್‌ ತುಂಬೆದಡ್ಕ ಶಾಖೆ ನೂತನ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ
ಹೊಸ ಸಮಿತಿಯ ಅಧ್ಯಕ್ಷರಾಗಿ ಸ್ವಾದಿಕ್ ಸಅದಿ ಅಲ್ ಅದವಿ, ಉಪಾಧ್ಯಕ್ಷರಾಗಿ ಸ್ವಾಲಿಹ್ ಫಾಳಿಲಿ, ಕಾರ್ಯದರ್ಶಿಯಾಗಿ ನಾಸಿರ್ ಕೆ.ಪಿ. ನೇಮಕಗೊಂಡರು.
ಸಿರಿಬಾಗಿಲು ಪ್ರತಿಷ್ಠಾನದ ಸಂಸ್ಕೃತಿ ಶಿಬಿರಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ
ಗಡಿನಾಡು ಕಾಸರಗೋಡಿನಲ್ಲಿ ಯಕ್ಷಗಾನ ಹಾಗೂ ಸಾಹಿತ್ಯಕ್ಕಾಗಿ ಸಿರಿಬಾಗಿಲು ಪ್ರತಿಷ್ಠಾನವು ನೀಡುತ್ತಿರುವ ಕೊಡುಗೆಗಳು ಗಣನೀಯವಾದುದು ಎಂದರು.
ಕುಕ್ಕೆ ಸುಬ್ರಹ್ಮಣ್ಯನಿಗೆ ಸಂಭ್ರಮದ ಕಿರುಷಷ್ಠಿ ರಥೋತ್ಸವ
ರಥಬೀದಿಯಿಂದ ಕಾಶಿಕಟ್ಟೆ ತನಕ ರಥೋತ್ಸವ ನೆರವೇರಿತು. ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು. ಆಕರ್ಷಕ ಸುಡುಮದ್ದುಗಳು ಬಾನಂಗಳದಲ್ಲಿ ಬಣ್ಣದ ಚಿತ್ತಾರ ಮೂಡಿಸಿದವು. ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ಕದ್ರಿ ಪಾರ್ಕಲ್ಲಿ ಶ್ವಾನಗಳ ಕ್ಯಾಟ್‌ವಾಕ್‌!
ಪುಟ್ಟ ಬಾಲಕಿಯಿಂದ ಹಿಡಿದು ಹಿರಿಯರು ಕೂಡ ತಮ್ಮ ಶ್ವಾನಗಳನ್ನು ಕರೆತಂದಿದ್ದರು. ಪ್ರತಿಯೊಂದು ಶ್ವಾನಗಳ ಗತ್ತು, ಬಿಂಕ ಬಿನ್ನಾಣ ಗಮನ ಸೆಳೆಯಿತು.
ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್‌
ಆಶಯ ಭಾಷಣ ಮಾಡಿದ ಡಾ. ಧನಂಜಯ ಕುಂಬ್ಳೆ ಮಾತನಾಡಿ ಕನ್ನಡ ಭಾಷೆ ಸುಂದರವೂ ಸುಲಲಿತವೂ ಆದ ಭಾಷೆ, ಅದರ ಸಾಹಿತ್ಯವು ಜೀವನ ಮೌಲ್ಯಗಳನ್ನು, ಸೌಹಾರ್ದತೆಯನ್ನು ಸಾರಿದೆ. ವಿದ್ಯಾರ್ಥಿಗಳು ಈ ಆದರ್ಶವನ್ನು ತಿಳಿದುಕೊಳ್ಳಬೇಕು ಎಂದರು.
ಕಿನ್ನಿಗೋಳಿ ಲಿಟ್ಲ್ ಫ್ಲವರ್ ಶಾಲೆ ವಾರ್ಷಿಕೋತ್ಸವ
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭ. ಡಾ| ಲಿಲ್ಲಿ ಪೀರೆರಾ ಅವರನ್ನು ಗೌರವಿಸಲಾಯಿತು. ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ನಡೆಯಿತು.
ಸಾವಯವ ಕೃಷಿಗೆ ಸರ್ಕಾರ ಒತ್ತು ನೀಡಲಿ: ಒಡಿಯೂರು ಶ್ರೀ
ಮೇಳದಲ್ಲಿ 150ಕ್ಕೂ ಅಧಿಕ ಬಗೆಯ ಸೊಪ್ಪು ತರಕಾರಿಗಳು, 350ಕ್ಕೂ ಅಧಿಕ ಬಗೆಯ ಗಡ್ಡೆ ಗೆಣಸುಗಳನ್ನು ಗ್ರಾಹಕರು ಖರೀದಿಸಿದ್ದು, ಮೇಳ ಮುಗಿಯುವ ಮೊದಲೇ ಅನೇಕ ಸ್ಟಾಲ್‌ಗಳು ಖಾಲಿಯಾಗಿದ್ದವು. ಭಾನುವಾರ ಬೆಳಗ್ಗಿನಿಂದಲೇ ಗ್ರಾಹಕರ ದಂಡು ಕಂಡುಬಂದಿದ್ದು, ಸ್ಟಾಲ್‌ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ದಟ್ಟಣೆ ಉಂಟಾಗಿತ್ತು.
ಕಲ್ಲಚ್ಚು ‘ರಜತ ರಂಗು’: ಸಾಧಕರಿಗೆ ಸನ್ಮಾನ
ಕಲ್ಲಚ್ಚು ಪ್ರಕಾಶನದ ಮುಖ್ಯಸ್ಥ ಮಹೇಶ ಆರ್. ನಾಯಕ್ ರಚಿಸಿದ ‘ಅನೂಗೂಡುನೂ ಬಾ’ - ಕಥೆ ಕವನಗಳ ಕಾರುಬಾರಿನೊಳು ಕೃತಿಯನ್ನು ಸಾಹಿತಿ ಡಾ. ಪ್ರಭಾಕರ ನೀರುಮಾರ್ಗ ಬಿಡುಗಡೆಗೊಳಿಸಿದರು. ಕಥೆಗಾರ
ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಾಹಿತ್ಯ ಕಾರ್ಯಕ್ರಮಗಳು
ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಎಚ್.ಕೆ. ಮಾತನಾಡಿ, ಇದು ಕಾಲೇಜಿನ ಚೊಚ್ಚಲ ವಾರ್ಷಿಕ ಸಂಚಿಕೆ ಎನ್ನುವುದು ಹೆಮ್ಮೆಯ ವಿಚಾರ. ಸ್ವಾಮಿ ವಿವೇಕಾನಂದರರಿಗೆ ಪ್ರಿಯವಾದ ಪದ ‘ಉತ್ತುಂಗ’. ವಿವಿಧ ಶೀರ್ಷಿಕೆಗಳ ಕುರಿತು ಯೋಚಿಸಿ ಕೊನೆಗೆ ಆಯ್ಕೆ ಮಾಡಿದ ಹೆಸರು ಇದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತುಂಗ ಸ್ಥಾನದಲ್ಲಿದಲ್ಲಿರುವ ನಮ್ಮ ಸಂಸ್ಥೆಗೆ ಈ ಶೀರ್ಷಿಕೆ ಸೂಕ್ತವಾಗಿದೆ ಎಂದರು.
ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ದ.ಕ. ಜಿಲ್ಲೆ: ಹಿರಣ್ಯ ವೆಂಕಟೇಶ್ವರ ಭಟ್‌
ಸಮ್ಮೇಳನದ ಸ್ಮರಣ ಸಂಚಿಕೆ ‘ಮಂಚಿಯ ಸಂಚಿ’ಯನ್ನು ಸಾಂಕೇತಿಕವಾಗಿ ಬಿಡುಗಡೆಗೊಳಿಸಲಾಯಿತು. ಸಮ್ಮೇಳನದ ಯಶಸ್ವಿಗೆ ದುಡಿದವರನ್ನು ಗೌರವಿಸಲಾಯಿತು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 552
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved