• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿದ್ವಾರದಲ್ಲಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಮಾನೋತ್ಸವ
ಕಾಶೀ ಮಠದ ಹಿರಿಯ ಯತಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮಶತಮಾನೋತ್ಸವ ಆಚರಣೆ ಏ.8ರಿಂದ 14ರವರೆಗೆ ಜರುಗಿದ್ದು, ಸೋಮವಾರ ಶ್ರೀಗಳ 100ನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು.
ಖಂಡಿಗೆ ವಾರ್ಷಿಕ ಜಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ
ಚೇಳೈರು ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದಲ್ಲಿ ಮೇ 14 ರಿಂದ ಮೇ 16 ರವರೆಗೆ ಜರುಗುವ ವಾರ್ಷಿಕ ಜಾತ್ರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಖಂಡಿಗೆ ದೈವಸ್ಥಾನದಲ್ಲಿ ಆಡಳಿತ ಸಮಿತಿ ಗೌರವಾಧ್ಯಕ್ಷ ತೋಕೂರುಗುತ್ತು ಉದಯಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.
ಕಾಣಿಯೂರು-ಕಾಞಂಗಾಡ್ ರೈಲು ಮಾರ್ಗ ಕನಸು: ನಾಲ್ಕು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆ
ಈ ಹಿಂದೆಯೇ ಸರ್ಕಾರಕ್ಕೆ ನೀಡಿದ ೧೦೦ ಕಿ.ಮೀ ಉದ್ದದ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಮುಖ ನಗರದಲ್ಲಿ ಹಾದು ಹೋಗುವ ಪುತ್ತೂರು - ಕಾಂಞಂಗಾಡ್ ರೈಲ್ವೇ ಮಾರ್ಗದ ಪ್ರಸ್ತಾಪ ಇದೀಗ ಮರುಜೀವ ಪಡೆದುಕೊಂಡಿದೆ.ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಪುತ್ತೂರು-ಕಾಂಞಂಗಾಡು ರೈಲು ಮಾರ್ಗದ ಸರ್ವೆ ಮಾಡಿ ತಯಾರಿಸಲಾದ ಮೂರು ನೀಲನಕಾಶೆ ಸೇರಿದಂತೆ ಒಟ್ಟು ನಾಲ್ಕು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.
ಉಪ್ಪಿನಂಗಡಿ: ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ
ಶ್ರೀ ಉಮಾ ಮಹೇಶ್ವರ ಯಕ್ಷಕಲಾ ಇಷುಧಿ ನಿಡ್ಲೆ ಸಂಯೋಜನೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸಹಯೋಗದೊಂದಿಗೆ ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಜರಗಿತು.
ತುಂಬೆ: ಮೂರು ದಿನಗಳ ತುಂಬೆ ಫೆಸ್ಟ್ ಆಹಾರ ಮೇಳಕ್ಕೆ ಚಾಲನೆ
ತುಂಬೆ ಫಾದರ್ ಮುಲ್ಲರ್ಸ್‌ ಆಸ್ಪತ್ರೆ ಬಳಿ ಬಿ.ಎ. ಸಮೂಹ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾದ ಮೂರು ದಿನಗಳ ‘ತುಂಬೆ ಫೆಸ್ಟ್’ ಆಹಾರ ಮತ್ತು ಸಾಂಸ್ಕೃತಿಕ ಮೇಳಕ್ಕೆ ಶುಕ್ರವಾರ ಸಂಜೆ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಮಂಗಳೂರು ನಗರದ ಕುಡಿಯುವ ನೀರಿಗೆ ಈ ವರ್ಷ ಬರಗಾಲ ಇಲ್ಲ
ಮಂಗಳೂರು ನಗರಕ್ಕೆ ನೀರು ಪೂರೈಕೆಯಾಗುವ, ಗರಿಷ್ಠ 6 ಮೀ. ನೀರು ಸಂಗ್ರಹಣಾ ಸಾಮರ್ಥ್ಯದ ತುಂಬೆ ಅಣೆಕಟ್ಟಿನಲ್ಲಿ ಸೋಮವಾರ ನೀರಿನ ಮಟ್ಟ 5.90 ಮೀ. ಇದೆ. ಮಂಗಳೂರು ನಗರಕ್ಕೆ ಇನ್ನೆರಡು ತಿಂಗಳು ಪೂರೈಕೆ ಮಾಡಲು ಈ ನೀರು ಧಾರಾಳ ಸಾಕು ಎಂದು ಅಧಿಕಾರಿಗಳು ಹೇಳುತ್ತಾರೆ. ಹವಾಮಾನ ಇಲಾಖೆಯ ಪ್ರಕಾರ ಮೇ 2ನೇ ವಾರದ ಬಳಿಕ ಮಳೆ ಆರಂಭವಾಗುವ ನಿರೀಕ್ಷೆಯಿದೆ.
ಬಿಜೆಪಿ ಎಸ್‌ಸಿ ಮೋರ್ಚಾದಿಂದ ಅಂಬೇಡ್ಕರ್ ಜಯಂತಿ
ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸಲಾಯಿತು.
ಮೂಡುಬಿದಿರೆ: ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಸಿನಿಮಾ ಪ್ರದರ್ಶನಕ್ಕೆ ಚಾಲನೆ
ಹೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್‌ ಟ್ರಸ್ಟ್ ಮೂಡುಬಿದಿರೆ ಸಹಭಾಗಿತ್ವದಲ್ಲಿ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕನ್ನಡಭವನಲ್ಲಿ ತುಳು ಚಲನಚಿತ್ರ ‘ಮಿಡ್ಲ್‌ ಕ್ಲಾಸ್ ಫ್ಯಾಮಿಲಿ’ ಪ್ರದರ್ಶನಕ್ಕೆ ಸೋಮವಾರ ಚಾಲನೆ ದೊರಕಿತು. ಬಿಜೆಪಿ ದಕ್ಷಿಣಕನ್ನಡದ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಪ್ರದರ್ಶನ ಉದ್ಘಾಟಿಸಿದರು.
ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಜಾಗೃತಿ ಜಾಥಾ
ಮೂಲ್ಕಿ ವಿಜಯಾ ಕಾಲೇಜಿನಲ್ಲಿ ಜರುಗಿದ ಮಾದಕ ದ್ರವ್ಯವ್ಯಸನ ತಡೆಗಟ್ಟುವಿಕೆ, ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನ ಜಾಗೃತಿ ಜಾಥಾವನ್ನು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸಂಸ್ಥಾಪಕ ಡಾ. ಶಿವಕುಮಾರ್ ಕರ್ಜೆ ಉದ್ಘಾಟಿಸಿದರು.
3 ಕೋಟಿ ರುಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ
ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಕಾಂತಾ ಬಾರೆ ಬೂದ ಬಾರೆ ಬಸ್ ಸ್ಟ್ಯಾಂಡ್ ಬಳಿಯಿಂದ ಮುಖ್ಯ ರಸ್ತೆ ವರೆಗೆ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 657
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved