• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಕ್ಷೇತ್ರದ ಅರ್ಚಕರಾದ ಹಯಗ್ರೀವ ಪಡ್ಡಿಲ್ಲಾಯ, ರಾಜಾರಾಮ್ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ನಿರ್ದಿಷ್ಟ ಗುರಿಯಿಂದ ಯಶಸ್ಸು ಸಾಧ್ಯ: ಕರುಣಾಕರ
ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಮಾತನಾಡಿ ಸತತ ಪರಿಶ್ರಮ ಪಟ್ಟಾಗ ನಮ್ಮ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಂಗದಲ್ಲಿ ಸುರತ್ಕಲ್ ಬಂಟರ ಸಂಘವು ಪ್ರತಿಯೊಂದು ಪ್ರದೇಶದಲ್ಲೂ ಒಳ್ಳೆಯ ಸಾಧನೆ ಮಾಡಿದೆ. ಪುಣೆಯಲ್ಲಿ ಎಲ್ಲ ಸದಸ್ಯ ಕಲಾವಿದರು ಉತ್ತಮ ಪ್ರದರ್ಶನ ನೀಡುವಂತಾಗಲೆಂದು ಹಾರೈಸಿದರು.
ಅಮೆರಿಕ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ತಂಡ ಎಸ್‌ಸಿಡಿಸಿಸಿ ಬ್ಯಾಂಕಿಗೆ ಭೇಟಿ
ಅಮೆರಿಕದ ಪೆನ್ಸಿಲ್ವೇನಿಯಾ ವಿವಿ ತಂಡ ವಿಶೇಷ ಅಧ್ಯಯನಕ್ಕಾಗಿ ಇಲ್ಲಿಗೆ ಆಗಮಿಸಿದೆ. ಪ್ರೊ .ಫೆಮಿಡಾ ಹ್ಯಾಂಡಿ ನೇತೃತ್ವದಲ್ಲಿ 11ನೇ ಬಾರಿಗೆ ಅಮೆರಿಕ ತಂಡ ಎಸ್‌ಸಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡುತ್ತಿರುವುದು ಉಲ್ಲೇಖನೀಯ ವಿಚಾರ.
ದೈನಂದಿನ ಜೀವನದಲ್ಲಿ ಗೆಡ್ಡೆ ಗೆಣಸು, ಸೊಪ್ಪು ಬಳಕೆಗೆ ಅಭಿಯಾನ: ಶ್ರೀಪಡ್ರೆ ಆಶಯ
ಗೆಡ್ಡೆಗೆಣಸು, ಸೊಪ್ಪು ಕೃಷಿ ಕುರಿತ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದ ಸರಸ್ವತಿ ಸೌಹಾರ್ದ ಕ್ರೆಡಿಟ್‌ ಸಹಕಾರಿ ಸಂಘ ಅಧ್ಯಕ್ಷ ಎಸ್‌.ಆರ್‌.ಸತೀಶ್ಚಂದ್ರ, ಪ್ರತಿ ಮನೆಗಳಲ್ಲಿ ವಿಷಯುಕ್ತ ಆಹಾರ ತಯಾರಾಗುತ್ತಿದೆ. ಋಷಿ ಮತ್ತು ಕೃಷಿ ಸಂಸ್ಕೃತಿ ಒಟ್ಟಾದರೆ ಖುಷಿ ಮೇಳೈಸುತ್ತದೆ. ಮುಂದಿನ ದಿನಗಳಲ್ಲಿ ಕರಾವಳಿಯ ಶಾಲೆಗಳಲ್ಲೂ ಕಂದಮೂಲಗಳ ಅರಿವು ಕಾರ್ಯಕ್ರಮ ನಡೆಯಲಿದೆ ಎಂದರು.
ಧರ್ಮಸ್ಥಳ: 7ರಂದು ಉಪರಾಷ್ಟ್ರಪತಿಗಳಿಂದ ಕ್ಯೂ ಕಾಂಪ್ಲೆಕ್ಸ್‌ ‘ಶ್ರೀ ಸಾನಿಧ್ಯ’ ಉದ್ಘಾಟನೆ
ಸಂಕೀರ್ಣದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ಅಳವಡಿಸಲಾಗಿದೆ. 16 ವಿಶಾಲ ಸಭಾಭವನಗಳಿದ್ದು, ಸರತಿಸಾಲಿನಲ್ಲಿ ಬಂದ ಭಕ್ತರು ವಿಶ್ರಾಂತಿ ಪಡೆಯಬಹುದು. ಪ್ರತಿ ಸಭಾಭವನದಲ್ಲಿ 800 ಮಂದಿ ತಂಗಲು ಅವಕಾಶವಿದೆ.
ಸೈನಿಕ ಶಾಲೆ ಸೇರಿ ದಕ್ಷಿಣ ಕನ್ನಡಕ್ಕೆ ಹೆಚ್ಚಿನ ರಕ್ಷಣಾ ಮೂಲಸೌಕರ್ಯ ನೀಡಲು ಮನವಿ
ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಫರ್ನಾಂಡೀಸ್‌, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್‌ ಪ್ರಾಂಜಲ್‌ ಹಾಗೂ ಕಮಾಂಡರ್‌ ಜಾರ್ಜ್‌ ಮಾರ್ಟಿಸ್‌ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ.
ಮೊದಲ ದಿನವೇ ಗೆಡ್ಡೆ ಗೆಣಸು, ಸೊಪ್ಪು ಖರೀದಿಗೆ ಮುಗಿಬಿದ್ದ ಜನರು
ಬಗೆಬಗೆಯ ಗೆಡ್ಡೆಗೆಣಸಿನ ತಿಸಿಸು, ತರಹೇವಾರಿ ಸೊಪ್ಪುಗಳು, ಸಾವಯವ ಪದಾರ್ಥಗಳು, ನೈಸರ್ಗಿಕ ಆಹಾರ, ಸಾವಯವ ಬಳಸಿದ ಬಗೆಯ ಬಗೆಯ ಐಸ್‌ಕ್ರೀಮ್‌, ನವಧಾನ್ಯಗಳ ಆಹಾರ ಹೀಗೆ ಅನೇಕ ಬಗೆಯ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಗೊಳಿಸಲಾಗಿತ್ತು.
ಆರ್ಥಿಕ ಶಕ್ತಿ ತುಂಬುವ ಯೋಜನೆಗಳತ್ತ ಚಿಂತನೆ ಹೆಚ್ಚಬೇಕು: ಡಾ. ನಿರ್ಮಲಾನಂದನಾಥ ಸ್ವಾಮೀಜಿ
ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಪುತ್ತೂರು ತೆಂಕಿಲ ಗೌಡ ಸಮುದಾಯಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ನಕಲಿ ಇಡಿ ಅಧಿಕಾರಿಗಳ ತಂಡ ದಾಳಿ: 30 ಲಕ್ಷ ರು. ಲೂಟಿ
ಶುಕ್ರವಾರ ರಾತ್ರಿ 8.10ರ ಸುಮಾರಿಗೆ ತಮಿಳುನಾಡು ನೋಂದಣಿಯ ಕಾರಿನಲ್ಲಿ 6 ಜನ ಅಪರಿಚಿತ ವ್ಯಕ್ತಿಗಳು ಸುಲೈಮಾನ್‌ ಅವರ ಮನೆಗೆ ಆಗಮಿಸಿ, ತಮ್ಮನ್ನು ಇ.ಡಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ವಚನ ಸಾಹಿತ್ಯ ಕೃತಿ ಓದುವುದು ಅಗತ್ಯ: ಸುತ್ತೂರು ಶ್ರೀ
‘ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಅನುಸಂಧಾನ’ ವಿಷಯದ ಬಗ್ಗೆ ಚಿಂತನ ಗೋಷ್ಠಿಯಲ್ಲಿ ಡಾ. ವರದರಾಜ ಚಂದ್ರಗಿರಿ ವಿಷಯ ಮಂಡಿಸಿದರು. ‘ತುಳುನಾಡಿನಲ್ಲಿ ವೀರಶೈವ ಪರಂಪರೆ ಒಂದು ಐತಿಹಾಸಿಕ ನೋಟ’ ವಿಷಯದ ಬಗ್ಗೆ ಡಾ. ಪುಂಡಿಕಾೖ ಗಣಪತಿ ಭಟ್‌ ಮಾತನಾಡಿದರು. ‘ವಚನ ಸಾಹಿತ್ಯ ಅವಲೋಕನ’ ಗೋಷ್ಠಿ ಉಪನ್ಯಾಸಕ ರಘು ಇಡ್ಕಿದು ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ವಚನ ಗಾನ ವೈಭವ ನಡೆಯಿತು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 552
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved