• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಭ್ಯ ಸ್ಥಳಗಳಲ್ಲಿ ಪಿಡಬ್ಲ್ಯೂಡಿ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ
ಪುತ್ತೂರಿನಲ್ಲಿ ಜಾಗ ಗುರುತಿಸಿದರೆ, ರಾಜ್ಯದ ಮೊದಲ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಲಿದೆ. ಇದನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಿದ್ದು, ಆರು ತಿಂಗಳಲ್ಲಿ ಕಾಮಗಾರಿಗೆ ಸಂಬಂಧಿಸಿ ಅನುಮತಿ ನೀಡಲಾಗುವುದು. ಬಳಿಕ ತ್ವರಿತವಾಗಿ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಅಡ್ಡೂರು ಸೇತುವೆ ಕಾಮಗಾರಿ ತ್ವರಿತ ಮುಗಿಸಲು ಜಾರಕಿಹೊಳಿ ಸೂಚನೆ
ಪೊಳಲಿ- ಅಡ್ಡೂರು ಸೇತುವೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿ, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಇಲಾಖೆ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.
ಗಾಂಧಿ, ನೆಹರೂ, ಅಂಬೇಡ್ಕರ್‌ ಬಗ್ಗೆ ಜನಜಾಗೃತಿಯಾಗಲಿ: ಸಚಿವ ಸತೀಶ್‌ ಜಾರಕಿಹೊಳಿ
ಮಂಗಳೂರು ನೆಹರೂ ವಿಚಾರ ವೇದಿಕೆ ವತಿಯಿಂದ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಜವಾಹರಲಾಲ್‌ ನೆಹರು ಅವರ ಕುರಿತಾಗಿ ಸ್ವಾತಂತ್ರ್ಯ-ಸಂವಿಧಾನ-ದೂರದೃಷ್ಟಿ ವಿಷಯದಲ್ಲಿ ಉರ್ವಾಸ್ಟೋರ್‌ನ ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ನಡೆದ ವಿಚಾರಗೋಷ್ಠಿಯನ್ನು ‘ಗಾಂಧಿ ಚಕ್ರ’ವನ್ನು ತಿರುಗಿಸುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.
ಧರ್ಮಸ್ಥಳ: ಪ್ರಾಚೀನ ಭಾರತ ನಾಣ್ಯ, ಅಂಚೆಚೀಟಿ ಪ್ರದರ್ಶನ ಚಾಲನೆ
ಮೂಡಿಗೆರೆಯ ಎಂ. ಎಲ್. ಅಶೋಕ್ ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯ ಹಾಗೂ ಅಂಚೆಚೀಟಿಗಳ ವಿಶೇಷ ಪ್ರದರ್ಶನವನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಮಾ. ೧ರವರೆಗೆ ಆಯೋಜಿಸಲಾಗಿದ್ದು, ಸೋಮವಾರ ಪ್ರದರ್ಶನ ಆರಂಭವಾಯಿತು.
ಜಕ್ರಿಬೆಟ್ಟು ಕಿಂಡಿ ಅಣೆಕಟ್ಟು ಗೇಟ್‌ ತೆರವು: ಕೃತಕ ನೆರೆಗೆ ಅಲ್ಪ ವಿರಾಮ
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೋಮವಾರ ಜಕ್ರಿಬೆಟ್ಟು ಅಣೆಕಟ್ಟೆ ಸ್ಥಳಕ್ಕೆ ಆಧಿಕಾರಿಗಳೊಂದಿಗೆ ಆಗಮಿಸಿ ಗೇಟ್ ತೆರವು ಮಾಡಿಸಿ, ಪರಿಸರದ ತೋಟಗಳಲ್ಲಿನ ನೆರೆ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ದೊರಕಿಸಿದ್ದಾರೆ.
ಅಡಕೆ ಬೆಳೆಯನ್ನು ಕಾಡುವ ರೋಗ - ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ

ಅಡಕೆ ಬೆಳೆಯನ್ನು ಕಾಡುವ  ರೋಗ  ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ ಪ್ರಾಯೋಗಿಕವಾಗಿ ಕಾಫಿಯನ್ನು ಬೆಳೆಸುವಂತೆ   ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ಸಂಸದ ಕ್ಯಾ.ಚೌಟ ಗೆಲವು: ಕಾರ್ಯಕರ್ತರಿಂದ ಶತರುದ್ರಾಭಿಷೇಕ ಸೇವೆ
ಕಳೆದ ಲೋಕಸಭಾ ಚುನಾವಣೆಯ ವೇಳೆ ಮತಯಾಚನೆಗೆ ಬಂದಿದ್ದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಗೆಲವಿಗಾಗಿ ಪ್ರಾರ್ಥನೆ ಸಲ್ಲಿಸುವ ವೇಳೆ ಸಂಕಲ್ಪಿಸಿದಂತೆ ಸೋಮವಾರ ಸಂಸದರ ಉಪಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಶ್ರೀ ದೇವರಿಗೆ ಶತ ರುದ್ರಭಿಷೇಕ ಸೇವೆ ನೆರವೇರಿಸಿದರು.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಬೃಹತ್ ಹೊರೆಕಾಣಿಕೆ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 25ರಿಂದ ಮಾ.5ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ ಹಸಿರುಹೊರೆ ಕಾಣಿಕೆಯನ್ನು ಸಮಸ್ತ ಬಂಟರ ವತಿಯಿಂದ ನೀಡಲಾಗುವುದೆಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದ್ದಾರೆ.
ಕಾವೂರು ಮಹಾಲಿಂಗೇಶ್ವರ ದೇಗುಲ ಚಪ್ಪರ ಮುಹೂರ್ತ: ಮಾ.1ರಿಂದ ಬ್ರಹ್ಮಕಲಶ
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ 9ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಚಪ್ಪರ ಮುಹೂರ್ತ ನಡೆಯಿತು.ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ವೇ.ಮೂ.ಕೆ. ವಾಸುದೇವ ಆಸ್ರಣ್ಣ ಅವರು ಚಪ್ಪರ ಮುಹೂರ್ತ ನೆರವೇರಿಸಿದರು.
ಚೇಳೈರು ನಂದಿನಿ ನದಿಗೆ ತ್ಯಾಜ್ಯ ನೀರು: ಮಾ.4 ರಂದು ಪ್ರತಿಭಟನೆ ನಿರ್ಧಾರ
ಸುರತ್ಕಲ್‌ ಸಮೀಪದ ಚೇಳೈರು, ಖಂಡಿಗೆಯಲ್ಲಿ ನಂದಿನಿ ನದಿ ಕಲುಷಿತವಾಗುತ್ತಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೃಹತ್‌ ಹೋರಾಟ ಸಂಘಟಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 597
  • next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved