• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಜಬ್ಬರ ನ್ಯೂಪಡ್ಪು ಪಿಯು ಕಾಲೇಜು : ಜಾಗ ಇದ್ದರೂ ಕಟ್ಟಡ ನಿರ್ಮಿಸಲು ಕಾಸು ಸಿಕ್ಕಿಲ್ಲ

ಹಾಜಬ್ಬರ ನ್ಯೂಪಡ್ಪು ಶಾಲೆಗೆ ಕಳೆದ ವರ್ಷ ಸರ್ಕಾರ ಪದವಿ ಪೂರ್ವ ವಿಭಾಗವನ್ನು ಮಂಜೂರುಗೊಳಿಸಿತ್ತು. ಅಲ್ಲದೆ ಅದೇ ಶೈಕ್ಷಣಿಕ ವರ್ಷದಿಂದ ತರಗತಿ ಆರಂಭಿಸಲು ಅನುಮತಿಯನ್ನೂ ನೀಡಿತ್ತು.  

ಸುಳ್ಯ: ಸಿ.ಎ. ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ
ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ.ಎ. ಬ್ಯಾಂಕ್ ಕಾಂಪ್ಲೆಕ್ಸ್ ಲೋಕಾರ್ಪಣೆ ಸಮಾರಂಭ ಶನಿವಾರ ನಡೆಯಿತು.
ಕಿನ್ನಿಗೋಳಿಯಲ್ಲಿ ಜಾನಪದ ಅಂದು ಇಂದು ಮುಂದು ಚಿಂತನೆ ಕಾರ್ಯಕ್ರಮ
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ. ಕ. ಜಿಲ್ಲಾ ತಾಲೂಕು ಘಟಕ ಮೂಡಬಿದಿರೆ ಹಾಗೂ ಯುಗಪುರುಷ ಕಿನ್ನಿಗೋಳಿ ಸಹಭಾಗಿತ್ವದಲ್ಲಿ ಜಾನಪದ ಅಂದು ಇಂದು ಮುಂದು ಚಿಂತನೆ ಮತ್ತು ವಾಯ್ಸ್ ಆಫ್ ಆರಾಧನ ಬಳಗದಿಂದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಟೀಲು ಜಾತ್ರಾ ಮಹೋತ್ಸವ: ಧ್ವಜಾರೋಹಣ
ಬೆಳಗ್ಗೆ ದೇವರ ಬಲಿ ಹೊರಟು ನಂತರ ಧ್ವಜಾರೋಹಣ, ಶಿಬರೂರು ಕೊಡಮಣಿತ್ತಾಯ ಮತ್ತು ಶ್ರೀ ದೇವರ ಭೇಟಿ, ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಬಲಿ, ದೊಡ್ಡ ಅಜಕಾಯಿ, ರಾಜಾಂಗಣ ಪ್ರಸಾದ ವಿತರಣೆ, ಚಿನ್ನದ ರಥ ಉತ್ಸವ, ಬೆಳ್ಳಿ ಪಲ್ಲಕ್ಕಿ ಉತ್ಸವ, ವಸಂತ ಮಂಟಪ ಪೂಜೆ, ಅಷ್ಟಾವಧಾನ ನಡೆಯಿತು.
ಬಪ್ಪಳಿಕೆ ಅಂಬಿಕಾ ಕಾಲೇಜು ಶೇ. ೧೦೦, ನೆಲ್ಲಿಕಟ್ಟೆ ಸಂಸ್ಥೆ ಶೇ.99 ಫಲಿತಾಂಶ
ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. ೧೦೦ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. ೯೯.೧೨ ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಯಶವಂತಪುರ - ಮಂಗಳೂರು ರೈಲು ಸಂಚಾರ ಸೆಂಟ್ರಲ್‌ಗೆ ವಿಸ್ತರಣೆಗೆ ರೈಲ್ವೆ ಸಚಿವಗೆ ಮನವಿ

ಮಂಗಳೂರು- ಕಬಕ ಪುತ್ತೂರು ರೈಲು ಸಂಚಾರವನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಣೆ ಮಾಡಿ ಚಾಲನೆ ನೀಡಿರುವ ಕಾರ್ಯಕ್ಕೆ ಕೇಂದ್ರದ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿರುವ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ 

ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಪ್ರವಾಸ ಪ್ಯಾಕೇಜ್ ಪ್ರಕಟ
ದಕ್ಷಿಣ ಕೊರಿಯಾ, ಯುರೋಪ್, ನೇಪಾಳ, ಶ್ರೀಲಂಕಾ, ಊಟಿ, ಅಯೋಧ್ಯೆ, ಕಾಶ್ಮೀರ ಮುಂತಾದ ದೇಶ- ವಿದೇಶಗಳ ವಿಶೇಷ ಸ್ಥಳಗಳಿಗೆ ಪ್ರವಾಸ ಪ್ಯಾಕೇಜ್ ಪ್ರಕಟಿಸುವ ಮೂಲಕ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಾಗಿದೆ. ಭಾರತೀಯ ರೈಲ್ವೆಯಡಿ ಕಾರ್ಯನಿರ್ವಹಿಸುವ ಐಆರ್‌ಸಿಟಿ ಇದನ್ನು ಆಯೋಜಿಸುತ್ತಿದೆ.
ಪಿಯುಸಿ ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆ ಅದ್ವಿತೀಯ ಸಾಧನೆ
ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಪ್ರತಿಷ್ಠಿತ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು, ವಿವಿಧ ವಿಷಯಗಳಲ್ಲಿ ಶೇ.100 ಅಂಕ ಪಡೆದಿದ್ದಾರೆ.
ಮಾಣೂರು ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ
ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ್‌ ಭಟ್‌ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಬೆಳಗ್ಗೆ 7.00 ರಿಂದ ದೀಪ ಪ್ರಜ್ವಲನೆ, ಭಜನೆ ಸಂಕೀರ್ತನೆ ನೆರವೇರಿತು. ಬೆಳಗ್ಗೆ 9.00 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ಆಶ್ಲೇಷಾ ಬಲಿ, ಪ್ರದಾನ ಹೋಮ, ಶ್ರೀದೇವರಿಗೆ 108 ಆಶ್ಲೇಷ ಬಲಿ ಪೂಜೆ, ಪಂಚಾಮೃತ ಸೇವೆ, ವಿಶೇಷ ತಂಬಿಲ ಸೇವೆ, ಸರ್ವ ಸೇವೆ, ಪ್ರಸನ್ನ ಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು. ಸಹಸ್ರಾರು ಮಂದಿ ಭಾಗವಹಿಸಿದರು.
ಕ್ರೀಡಾಪಟುಗಳಿಗೆ ‘ಖೇಲೋ ಇಂಡಿಯಾ’ ನೆರವು: ಸಂಸದ ಚೌಟ
ಕ್ರೀಡಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್‌ಎಂಪಿಎಯ ಸಿಎಸ್‌ಆರ್‌ ನಿಧಿಯಿಂದ ದ.ಕ. ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಕೊಡಮಾಡುವ ಕಬಡ್ಡಿ ಮ್ಯಾಟ್ ವಿತರಣಾ ಸಮಾರಂಭ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 658
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved