• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳೆಲ್ಲ ಒಂದೇ ಎಂಬ ಒಗ್ಗಟ್ಟಿನ ಭಾವನೆ ಅಗತ್ಯ: ಶರತ್‌ ಶೆಟ್ಟಿ
ಶನಿವಾರ ದರೆಗುಡ್ಡೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕರಾವಳಿ ಕೇಸರಿ ಸೇವಾ ಟ್ರಸ್ಟ್ , ಬೆದ್ರ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ಇದರ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಶನೀಶ್ಚರ ಪೂಜೆ, ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿದವು.
ಉಜಿರೆ ಶ್ರೀ ಜನಾರ್ದನ ದೇವಾಲಯದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಿಲಾನ್ಯಾಸ
ದೇವಳದ ಎಲ್ಲಾ ವ್ಯವಸ್ಥೆಗಳು ಪರಿಪೂರ್ಣವಾದಾಗ ಭಕ್ತರಿಗೆ ದೇವರನ್ನು ಸ್ತುತಿಸಲು ಅನುಕೂಲವಾಗುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ಉಜಿರೆ ಶ್ರೀ ಜನಾರ್ದನ ದೇವಾಲಯದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಆಶೀರ್ವಚನ ನೀಡಿದರು.
ಕನ್ನಡ ಮಾಧ್ಯಮ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿಯನ್ನೇ ನೇಮಿಸಲು ಕೇರಳ ಹೈಕೋರ್ಟ್ ಆದೇಶ
ಕಾಸರಗೋಡಿನ ಅಡೂರು ಕೋರಿಕಂಡ ಕನ್ನಡ ಮಾಧ್ಯಮ ಅಂಗನವಾಡಿಯಲ್ಲಿ ಮಲಯಾಳಿ ಭಾಷಾ ಶಿಕ್ಷಕಿ ಬದಲು ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್‌ ಫೆ.13ರಂದು ಅಂತಿಮ ತೀರ್ಪು ನೀಡಿದೆ.
ಶಿಷ್ಟಾಚಾರ ವಿವಾದ, ಶಾಸಕ-ಉಸ್ತುವಾರಿ ಸಚಿವರ ನಡುವೆ ಮಾತಿನ ಚಕಮಕಿದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ
ಮಂಗಳೂರಿನ ಮಂಗಳಾದೇವಿಯ ಜಿಲ್ಲಾ ಆರೋಗ್ಯ ಕೇಂದ್ರ, ಪಶು ವೈದ್ಯಕೀಯ ಆಸ್ಪತ್ರೆಯ ಉದ್ಘಾಟನೆ ಹುಟ್ಟು ಹಾಕಿದ ಶಿಷ್ಟಾಚಾರದ ವಿವಾದ ಮತ್ತೆ ಸೋಮವಾರ ಮಂಗಳೂರಲ್ಲಿ ನಡೆದ ದ.ಕ. ಜಿಲ್ಲಾ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಮುಂದುವರಿಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಮಧ್ಯೆ ಬಿರುಸಿನ ಮಾತಿನ ಚಕಮಕಿಗೆ ಸಾಕ್ಷಿಯಾಯಿತು.
ಹಳೆಯಂಗಡಿ: ನೂತನ ದೇವಾಡಿಗ ಭವನ ಉದ್ಘಾಟನೆ
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಹಳೆಯಂಗಡಿಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಡಿಗ ಭವನದ ನೆಲ ಅಂತಸ್ತು ಲೋಕಾರ್ಪಣಾ ಸಮಾರಂಭವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯ ಆಡಳಿತ ಕಚೇರಿ ಉದ್ಘಾಟನೆ
ಯೆಯ್ಯಾಡಿಯ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾ ಕೇಂದ್ರ ಗ್ರಂಥಾಲಯದ ಆಡಳಿತ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೋಮವಾರ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ಓದುವ ಹವ್ಯಾಸ ನಶಿಸುತ್ತಿದೆ. ಗ್ರಂಥಾಲಯಗಳ ಸದ್ಭಳಕೆ ಆಗಬೇಕಾದರೆ ಓದುವ ಹವ್ಯಾಸ ಹೆಚ್ಚಬೇಕು ಎಂದು ಹೇಳಿದರು.
ಗೃಹಪಯೋಗಿ ವಸ್ತುಗಳ ತಯಾರಿಕೆ ಮಾಹಿತಿ, ಪ್ರಾತ್ಯಕ್ಷಿಕೆ
ಉಜಿರೆಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾದಲ್ಲಿ ಆಸಕ್ತಿಯನ್ನುಂಟು ಮಾಡುವ ಮೂಲ ಉದ್ದೇಶದೊ೦ದಿಗೆ, ಮನೆಯಲ್ಲಿ ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ತಾಂಬೂಲ ಪ್ರಶ್ನಾ ಚಿಂತನೆ
ಸೀಮೆಯ ದೇವಾಲಯವಾದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಭಾನುವಾರ ದೇವಾಲಯದ ಆಡಳಿತ ಕಚೇರಿಯಲ್ಲಿ ನಡೆಸಲಾಯಿತು.
ದ್ವಾರಕೋತ್ಸವ: ಸನ್ಮಾನ, ಪ್ರತಿಭಾ ಪುರಸ್ಕಾರ, ಪುಸ್ತಕಗಳ ಬಿಡುಗಡೆ, ವಿಚಾರಗೋಷ್ಠಿ
ದ್ವಾರಕಾ ಪ್ರತಿಷ್ಠಾನದ ವತಿಯಿಂದ ಭಾನುವಾರ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ೫ನೇ ವರ್ಷದ ‘ದ್ವಾರಕೋತ್ಸವ’-೨೦೨೫ ಸನ್ಮಾನ, ಪ್ರತಿಭಾ ಪುರಸ್ಕಾರ, ದ್ವಾರಕಾ ಪ್ರಕಾಶನದಿಂದ ಹೊಸ ಪುಸ್ತಕ ಬಿಡುಗಡೆ, ವಿಚಾರಗೋಷ್ಠಿ, ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.
ಅಂಗರಗುಡ್ಡೆ: ಶಿಮಂತೂರು ಹಿಂದೂ ರುದ್ರ ಭೂಮಿಗೆ ಶಿಲಾನ್ಯಾಸ
ಅಂಗರಗುಡ್ಡೆಯಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ನಿರ್ಮಾಣವಾಗಲಿರುವ ಹಿಂದೂ ರುದ್ರ ಭೂಮಿಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 597
  • next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved