• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್‌
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ ಮಕ್ಕಳಿರುವಲ್ಲಿಗೆ ಸಾಹಿತ್ಯ ಪರಿಷತ್ತು ಹೋಗಿ ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವಿದ್ಯಾರ್ಥಿಗಳೇ ಕನ್ನಡದ ಭವಿಷ್ಯ. ಅವರಲ್ಲಿ ಆಸಕ್ತಿ ಬೆಳೆಸುವ ಕಾರ್ಯವನ್ನು ಶಿಕ್ಷಕರು, ಹೆತ್ತವರು ಮಾಡಬೇಕು ಎಂದರು.
ಮಂಗ್ಳೂರಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ: ಸ್ಪೀಕರ್ ಯು.ಟಿ.ಖಾದರ್‌
ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಉನ್ನತ ತಂತ್ರಜ್ಞಾನದ ಸಹಾಯದಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸ್ಪೀಕರ್ ಸೂಚಿಸಿದರು.
ಬೆಳ್ತಂಗಡಿ: ಬಹುಮಹಡಿ ಕಟ್ಟಡ ಮುಂಭಾಗ ತೆರೆದ ಚರಂಡಿಯಿಂದ ಸಮಸ್ಯೆ ಸೃಷ್ಟಿ
ಕೃಷಿ ಇಲಾಖೆ ಸಮೀಪ 10 ಸೆಂಟ್ಸ್ ಜಾಗ ಯುಜಿಡಿ ಘಟಕ ನಿರ್ಮಾಣಕ್ಕೆ ಅವಕಾಶ ಕೋರಿ ಸರಕಾರಕ್ಕೆ ಪತ್ರ ಬರೆಯಲು ಚಿಂತನೆ ನಡೆಸಲಾಯಿತು. 40 ಲಕ್ಷ ರುಪಾಯಿ ವೆಚ್ಚದಲ್ಲಿ ಬೆಳ್ತಂಗಡಿ ರುದ್ರಭೂಮಿ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು.
ಪಾರ್ಕಿನ್ಸನ್‌ ರೋಗಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸಾ ಸಾಧನಗಳ ಅಭಿವೃದ್ಧಿ: ಸಿಂಧೂರ
ವೈಜ್ಞಾನಿಕ ಆವಿಷ್ಕಾರಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಧಾನಮಂತ್ರಿ ಬಾಲ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಮೊಗವೀರಪಟ್ಣದ ವಿದ್ಯಾರ್ಥಿನಿ ಸಿಂಧೂರ ರಾಜ ಅವರನ್ನು ಸ್ಪೀಕರ್‌ ಯು.ಟಿ. ಖಾದರ್‌ ಸನ್ಮಾನಿಸಿದರು.
ಕಳೆದ ಸಾಲಿನಲ್ಲಿ 1,697.68 ಕೋಟಿ ರು. ಅಲ್ಪಾವಧಿ ಬೆಳೆ ಸಾಲ ವಿತರಣೆ: ಡಾ.ಎಂ.ಎನ್‌.ಆರ್‌.
2025-26ನೇ ಸಾಲಿಗೆ ವಿವಿಧ ಬೆಳೆಗಳಿಗೆ ನೀಡುವ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್. ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.
ಔಷಧೀಯ ಸಸ್ಯಗಳ ವರ್ಗೀಕರಣ, ಗುಣಗಳ ಅರಿವು ಮುಖ್ಯ: ಡಾ. ಶರತ್‌ ಕೃಷ್ಣನ್‌
ಔಷಧೀಯ ಗಿಡಮೂಲಿಕೆಗಳನ್ನು ಅವಶ್ಯಕತೆಗಿಂತ ಹೆಚ್ಚು ಸೇವನೆ ಮಾಡಿದರೆ ವಿಷಕಾರಿ ಪರಿಣಾಮವನ್ನು ಬೀರುತ್ತದೆ. ಈ ರೀತಿಯ ಜ್ಞಾನ ಸಾಮಾನ್ಯ ಜನರಲ್ಲಿ ಮೂಡಿಸಬೇಕು. ಹಾಗಾಗಿ ಪ್ರತಿ ಗಿಡಮೂಲಿಕೆಯ ಬಗ್ಗೆ ನಮಗೆ ಅರಿವು ಇರಬೇಕು ಎಂದರು.
ಬಸ್‌ ಪ್ರಯಾಣ ದರ ಏರಿಕೆ ಹಿಂದೆ ಸದುದ್ದೇಶ ಇರಬಹುದು: ಸ್ಪೀಕರ್‌ ಯು.ಟಿ.ಖಾದರ್‌
ಜಿಲ್ಲೆಗೊಂದು ಗೋಶಾಲೆ ಯೋಜನೆ ಜಾರಿಗೊಳಿಸಿದ್ದು ಹಿಂದಿನ ಸರ್ಕಾರ. ಅವರು ಎಷ್ಟು ಕಡೆ ಜಾರಿ ಮಾಡಿದ್ದಾರೆ ಎಂಬುದನ್ನು ಮೊದಲು ಹೇಳಲಿ. ಮತ್ತೆ ಈ ಸರ್ಕಾರ ಗೋಶಾಲೆ ಯೋಜನೆ ರದ್ದುಗೊಳಿಸಿದ ಬಗ್ಗೆ ಮಾತನಾಡಲಿ ಎಂದು ಸ್ಪೀಕರ್ ಖಾದರ್‌ ಹೇಳಿದರು.
ಪ್ರಿಯಾಂಕ್ ಖರ್ಗೆ ರಾಜಿನಾಮೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿಗೆ ಶೀಘ್ರ ಎನ್‌ಐಎ ಘಟಕ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ
ಮಂಗಳೂರು ಈಗಾಗಲೇ ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಯಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿರುವ ಸಹಕಾರ ಬ್ಯಾಂಕಿಂಗ್‌ ವಲಯದ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಸಣ್ಣ ಉದ್ದಿಮೆದಾರರು ಹಾಗೂ ಕೃಷಿಕರಿಗೆ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಕೋ ಆಪರೇಟಿವ್‌ ಬ್ಯಾಂಕ್‌ಗಳ ಉತ್ತೇಜನ ಅನುಕೂಲ ಮಾಡಲಿದೆ ಎಂದು ಸಹಕಾರಿ ಸಚಿವರೂ ಆಗಿರುವ ಅಮಿತ್‌ ಶಾ ಅವರಲ್ಲಿ ಕ್ಯಾ. ಚೌಟ ಮನವಿ ಮಾಡಿದ್ದಾರೆ.
ಕುಕ್ಕೆ ಕಿರುಷಷ್ಠಿ: ಕಲಾಸಕ್ತರ ರಂಜಿಸಿದ ಸಾಂಸ್ಕೃತಿ ನೃತ್ಯ ವೈ‍ವಿಧ್ಯ
ಜ.೪ರಂದು ಶನಿವಾರ ಸಂಜೆ ೫ ಗಂಟೆಯಿಂದ ನೇಹಾ ರಕ್ಷಿತ್ ಮಂಗಳೂರು ಇವರಿಂದ ಭಾವ-ಭಕ್ತಿ ಸಂಚನ ನಡೆಯಲಿದೆ. ಬಳಿಕ ವಿದ್ವಾನ್ ವಿಠಲ ರಾಮಮೂರ್ತಿ ಚೈನ್ನೈ ಅವರಿಂದ ವಯೋಲಿನ್‌ ವಾದನ ನೆರವೇರಲಿದೆ. ವಯಲೀನ್ ವಿದ್ವಾನ್ ಶ್ರೀಹರಿ ವಿಠಲ್, ಮೃದಂಗ ವಿದ್ವಾನ್ ಬೆಂಗಳೂರು ಪ್ರವೀಣ್, ಘಟಂ ಡಾ.ವಿ. ಸುರೇಶ್ ಚೆನ್ನೈ ಸಹಕಾರ ನೀಡಲಿದ್ದಾರೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 553
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved