• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆಕ್ಕಾರು ಭಟ್ರಬೈಲು ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ತೆಕ್ಕಾರು ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮತ್ತೆ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಏ.೨೫ ರಿಂದ ಮೇ ೩ ರವರೆಗೆ ಬ್ರಹ್ಮಕಲಶೋತ್ಸದ ಆಮಂತ್ರಣ ಪತ್ರಿಕೆಯನ್ನು ಭಕ್ತ ಸಮುದಾಯದ ಸಮ್ಮುಖದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇವಾಲಯದ ಮುಂಭಾಗದಲ್ಲಿ ಬಿಡುಗಡೆಗೊಳಿಸಲಾಯಿತು.
ಸರಕಾರಿ ಶಾಲೆಗಳನ್ನು ನಾವೇಕೆ ಉಳಿಸಬೇಕು, ಬೆಳೆಸಬೇಕು?
ಊರಿನ ಸರಕಾರಿ ಶಾಲೆ ವಿನಾಶವಾಗುತ್ತಿರುವುದು (ಹಲವಾರು ಶಾಲೆಗಳು ಬಂದ್ ಆಗಿರುವುದು) ಕಳವಳಕಾರಿಯೂ ಹೌದು, ಅಭಿವೃದ್ಧಿ ಹೊಂದುತ್ತಿರುವವರ ಸೋಲೂ ಹೌದು. ಇಂತಹ ಸಂದರ್ಭದಲ್ಲಿ ಗ್ರಾಮಸ್ಥರು ಹೇಗೆ ಶಾಲೆಯನ್ನು ಉಳಿಸಬಹುದು ಹಾಗೂ ಬೆಳೆಸಬಹುದು ಎಂಬ ಚಿಂತನೆಯೇ ಈ ಲೇಖನದ ಉದ್ದೇಶ.
ಪುತ್ತೂರು ಜಾತ್ರೆ: ಉತ್ಸವ ಮೂರ್ತಿಗೆ ಸ್ವರ್ಣ ಪೀಠ ಸಮರ್ಪಣೆ
ಉದ್ಯಮಿ ಶಿವಪ್ರಸಾದ್ ಶೆಟ್ಟಿ-ಸುಜಾತ ಶೆಟ್ಟಿ ದಂಪತಿ ನೇತೃತ್ವದಲ್ಲಿ, ಸ್ನೇಹಿತರ ಸಹಕಾರದೊಂದಿಗೆ ನಿರ್ಮಾಣಗೊಂಡ ಸ್ವರ್ಣ ಪೀಠವನ್ನು ಶಿವಪ್ರಸಾದ್ ಪುತ್ರ ಶ್ರವಣ್ ಕುಮಾರ್ ಶೆಟ್ಟಿ, ಪುತ್ರಿ ಶಾಯರಿ ಶೆಟ್ಟಿ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ಸಮರ್ಪಿಸಿದರು.
ನಾಪತ್ತೆಯಾಗಿದ್ದ ಆಟೋ ಚಾಲಕ ಮೃತದೇಹ ಗಡಿನಾಡು ಕೇರಳದ ಬಾವಿಯಲ್ಲಿ ಪತ್ತೆ
ದ ನಾಪತ್ತೆಯಾಗಿದ್ದ ಇಲ್ಲಿನ ಕೊಲ್ನಾಡ್‌ ನಿವಾಸಿ ಚಾಲಕ ಮುಹಮ್ಮದ್ ಶರೀಫ್ (52) ಮೃತದೇಹ ಗುರುವಾರ ಕರ್ನಾಟಕ-ಕೇರಳದ ಗಡಿ ಪ್ರದೇಶ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ.
ಪಿಲ್ಯ ವಾರ್ಷಿಕ ಜಾತ್ರೆ: ಗಾಡ್ಗೀಳ್‌ ಕಲಾ ವೇದಿಕೆ ಉದ್ಘಾಟನೆ
ಪಿಲ್ಯ ಗ್ರಾಮ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭಕ್ಕಾಗಿ ರಥಬೀದಿಯಲ್ಲಿ ನಿರ್ಮಿಸಲಾಗಿರುವ ಗಾಡ್ಗೀಳ್ ಕಲಾ ವೇದಿಕೆಯ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
ಪ್ರವಾದಿ ಸಂದೇಶ ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು: ಖಾದರ್‌
ಮೂಡುಬಿದಿರೆ ಸಮೀಪದ ಪುಚ್ಚಮೊಗರು ಎಲಿಯಾ ದರ್ಗಾದ ಉರೂಸ್ ಸಮಾರಂಭ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.
ಶಿರಾಡಿ ಘಾಟ್‌ ಹೆದ್ದಾರಿ, ರೈಲು ಮಾರ್ಗ ಅಭಿವೃದ್ಧಿಗೆ ಜಂಟಿ ಡಿಪಿಆರ್‌: ಬ್ರಿಜೇಶ್‌ ಚೌಟ
ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ ಹೆದ್ದಾರಿ ಹಾಗೂ ರೈಲು ಮಾರ್ಗ ಅಭಿವೃದ್ಧಿಗೆ ಸಂಬಂಧಿಸಿ ಜಂಟಿ ಕಾರ್ಯಸಾಧ್ಯತಾ ವರದಿ(ಡಿಪಿಆರ್‌) ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ದ.ಕ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದ್ದಾರೆ.
ನೆಲ್ಯಾಡಿ: ಭಾರಿ ಮಳೆಗೆ ಕೃತಿ ನೆರೆ ಹಾವಳಿ, ನಾಗರಿಕರು ಕಂಗಾಲು
ಬುಧವಾರ ಸಂಜೆ ಸುರಿದ ಭಾರೀ ಮಳೆ ನೆಲ್ಯಾಡಿ ಪೇಟೆಯ ಜನತೆಯನ್ನು ಕಂಗಾಲಾಗಿಸಿದ್ದು , ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನೆಲ್ಯಾಡಿ ಪೇಟೆಯಲ್ಲಿ ಅಪೂರ್ಣ ಹಂತದಲ್ಲಿದ್ದು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆ ನೀರು ಪ್ರವಾಹದಂತೆ ರಸ್ತೆಯಲ್ಲೇ ಹರಿದು ತಗ್ಗುಪ್ರದೇಶಗಳಿಗೆ ನುಗ್ಗಿದೆ.
ಜಾಲತಾಣದಲ್ಲಿ ತಲವಾರು ಪ್ರದರ್ಶನ: ಇಬ್ಬರ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಪ್ರದರ್ಶನ ಯುವಕರಿಬ್ಬರು ಪೋಸ್ ಕೊಟ್ಟಿರುವ ಚಿತ್ರಗಳು ವೈರಲ್ ಆಗಿರುವ ಹಿನ್ನಲೆಯಲ್ಲಿ ಗುರುವಾರ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಮೂಡುಬಿದಿರೆ: ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಮಹಾವೀರ ಜಯಂತಿ ಆಚರಣೆ
ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದ ಮುಂದೆ ಜ್ಯೋತಿ ಬೆಳಗಿಸಿ ಉದ್ಘಾಟಿಸಲಾಯಿತು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 658
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved