• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಂಟ್ರಲ್‌ ಮಾರ್ಕೆಟ್‌ ಶೇ.80 ಕಾಮಗಾರಿ ಪೂರ್ಣ, ಏಪ್ರಿಲ್‌ಗೆ ಉದ್ಘಾಟನೆಗೆ ಸಿದ್ಧ: ಮೇಯರ್‌
ಹೊಸ ಮಾರುಕಟ್ಟೆಯನ್ನು ಒಟ್ಟು 150 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಅದರಲ್ಲಿ 5 ಲಕ್ಷ ಚದರ ಅಡಿ ವಿಸ್ತೀರ್ಣ ಗುತ್ತಿಗೆದಾರರಿಗೆ ಹಾಗೂ ಒಂದೂವರೆ ಲಕ್ಷ ಚದರ ಅಡಿ ವಿಸ್ತೀರ್ಣವನ್ನು ಪಾಲಿಕೆಗೆ ನೀಡಲಾಗಿದೆ. 30 ವರ್ಷಗಳ ಕಾಲ ಲೀಸ್‌ಗೆ ಗುತ್ತಿಗೆದಾರರರೇ ಕಟ್ಟಡದ ಜವಾಬ್ದಾರಿ ಹೊಂದಲಿದ್ದಾರೆ ಎಂದು ಮೇಯರ್‌ ಮನೋಜ್‌ ಕುಮಾರ್‌ ತಿಳಿಸಿದರು.
200 ವಿಧದ ಗಡ್ಡೆ ಸಹಿತ ಕುಡ್ಲಕ್ಕೆ ಬರಲಿದ್ದಾರೆ ‘ಟ್ಯೂಬರ್‌ ಮ್ಯಾನ್‌ ಆಫ್‌ ಕೇರಳ’!
ಶಾಜಿ ಅವರ ಸಾಧನೆ ಗುರುತಿಸಿ ಕೇಂದ್ರ ಸರ್ಕಾರದ ಪ್ಲಾಂಟ್‌ ಜಿನೋಮ್‌ ಕ್ಸೇವಿಯರ್‌ ಪ್ರಶಸ್ತಿ, ಜೀವ ವೈವಿಧ್ಯತೆ ಸಂರಕ್ಷಕ ಪ್ರಶಸ್ತಿ ಸೇರಿದಂತೆ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಹಾಗೂ ಹತ್ತು ಹಲವು ಸನ್ಮಾನಗಳು ಸಂದಿವೆ.
ಗ್ಯಾರಂಟಿ ಯೋಜನೆಯಿಂದ ಪುತ್ತೂರು ತಾಲೂಕಿಗೆ ೨೬೧ ಕೋಟಿ ರು. ಅನುದಾನ: ಉಮಾನಾಥ ಶೆಟ್ಟಿ
ವಿವಿಧ ಕಾರಣಗಳಿಗೆ ಗ್ಯಾರಂಟಿ ವಿಲೇವಾರಿಯಾಗದ ಅರ್ಜಿಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಜನವರಿ ತಿಂಗಳಲ್ಲಿ ಪುತ್ತೂರು ಮತ್ತು ಉಪ್ಪಿನಂಗಡಿಯಲ್ಲಿ ಒಟ್ಟು ೫ ಕ್ಯಾಂಪ್‌ಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಮೊದಲ ಕ್ಯಾಂಪ್ ಜ.೧೩ರಂದು ಉಪ್ಪಿನಂಗಡಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
‘ಬಿಯಾಂಡ್‌ ದಿ ಸ್ಕೋರ್‌’ ರಂಗ ಕಾರ್ಯಾಗಾರಕ್ಕೆ ಚಾಲನೆ
ಡೋಲು ಬಾರಿಸುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಪ್ರಕಾಶ್‌ ರಾಜ್‌, ಕಲೆಗಳ ಬಗ್ಗೆ ಅಭಿರುಚಿ ಬೆಳೆಸುವಲ್ಲಿ ಕಾಲೇಜುಗಳಲ್ಲಿ ನಡೆಸುವಂತಹ ಕಾರ್ಯಾಗಾರಗಳು ಪೂರಕವಾಗಿರುತ್ತವೆ. ನನ್ನ ಕಾಲೇಜು ಅವಧಿಯಲ್ಲಿ ಕನ್ನಡ ಅಧ್ಯಾಪಕರು ಪಾಠದ ಜತೆ ಪದ್ಯವನ್ನು ನೋಡುವ, ವಿಮರ್ಶೆ ಮಾಡುವ ಬಗೆಯನ್ನು ತಿಳಿಸಿಕೊಟ್ಟ ಕಾರಣ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಲು ಕಾರಣವಾಯಿತು ಎಂದು ಸ್ಮರಿಸಿದರು.
ಕಷ್ಟದಲ್ಲಿರೋರಿಗೆ ಆದಿಚುಂಚನಗಿರಿ ಮಠ ಆಸರೆ: ಪ್ರಹ್ಲಾದ ಜೋಶಿ
ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಬೆಳಗಾವಿ ಹುಕ್ಕೇರಿ ಹಿರೇಮಠದ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ‘ಕರಾವಳಿಯ ಒಕ್ಕಲಿಗರು’ ಪುಸ್ತಕ ಬಿಡುಗಡೆಗೊಳಿಸಿದರು.
ಪುತ್ತೂರು: ಪರಮಾನ್ನ, ಅನ್ನದಾನ ಸೇವೆ ಮಾಡಿಸಲು ವಿಶೇಷ ಅವಕಾಶ
ಒಂದು ದಿನದ ಪರಮಾನ್ನ ಸೇವೆಗೆ ೧೦ ಸಾವಿರ ರು. ಮತ್ತು ಒಂದು ದಿನದ ಮಹಾ ಅನ್ನದಾನ ಸೇವೆಗೆ ೨೫ ಸಾವಿರ ರು. ಸೇವಾ ರಶೀದಿ ಮಾಡಲಾಗಿದೆ. ಭಕ್ತರು ದೇವಳದ ಸೇವಾ ಕೌಂಟರ್ ಅಥವಾ ಆಡಳಿತ ಕಚೇರಿ ಮೂಲಕ ಸೇವಾ ರಶೀದಿ ಪಡೆಯಬಹುದು ಎಂದು ತಿಳಿಸಿದರು.
ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ
ಚಲನಚಿತ್ರೋತ್ಸವ ಉದ್ಘಾಟಿಸಿದ ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಸಿನಿಮಾ ಇಲ್ಲಿನ ಸಂಸ್ಕೃತಿಯಾಗಿದೆ. ಎಲ್ಲಿ ಕಲೆಗೆ ಪ್ರಾಮುಖ್ಯತೆ ನೀಡಲಾಗುತ್ತದೆಯೋ ಅಲ್ಲಿ ಅಭಿವೃದ್ಧಿ ಉತ್ತಮವಾಗಿರುತ್ತದೆ. ಕಲೆಯನ್ನು ಕಲೆಯಾಗಿ ನೋಡಬೇಕೇ ಹೊರತು ಸಂಕುಚಿತ ಭಾವನೆಯಿಂದ ಕಾಣುವುದು ಸರಿಯಲ್ಲ ಎಂದು ಅವರು ಹೇಳಿದರು.
ಶ್ರೀ ಭಾರತೀ ಸಮೂಹ ಸಂಸ್ಥೆ ‘ಸಾವಿಷ್ಕಾರ್‌-2024’ ವಾರ್ಷಿಕೋತ್ಸವ
ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಸಹಾಯಧನದ ಸೌಲಭ್ಯವನ್ನೂ ನೀಡಲಾಯಿತು.
ಮಂಗಳೂರಿನಲ್ಲಿ 4, 5ರಂದು ರಾಜ್ಯಮಟ್ಟದ ಗೆಡ್ಡೆ ಗೆಣಸು, ಸೊಪ್ಪಿನ ಮೇಳ
ಜ.4ರಂದು ಸಂಜೆ 6.30ರಿಂದ ರಾಜ್ಯ ಪ್ರಶಸ್ತಿ ವಿಜೇತ ಲಾಕುಂಭ ಕಲಾವಿದರಿಂದ ತುಳುನಾಡ ವೈಭವ ನೃತ್ಯರೂಪಕ, ಜ.5ರಂದು ಮಧ್ಯಾಹ್ನ 2.30ರಿಂದ ಪಿರಿಯಾಪಟ್ಟಣ ಜೇನುಕುರುಬ ಜನಾಂಗದ ಮಕ್ಕಳಿಂದ ಬುಡಕಟ್ಟು ನೃತ್ಯ, ಸರಯೂ ಬಾಲ ಯಕ್ಷ ವೃಂದದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.
ಬ್ಯಾಟರಿ ಶಕ್ತಿ ಸಂಗ್ರಹಣೆಯತ್ತ ಭಾರತ ಚಿತ್ತ: ಪ್ರಹ್ಲಾದ್‌ ಜೋಶಿ
ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಸೂರ್ಯಘರ್‌ ಯೋಜನೆಯೊಂದರಿಂದಲೇ ದೇಶದಲ್ಲಿ 30 ಗಿ.ವ್ಯಾ. ಶಕ್ತಿ ಉತ್ಪಾದನೆಯ ಗುರಿ ಹಾಕಿಕೊಳ್ಳಲಾಗಿದೆ. ತನ್ಮೂಲಕ ಒಟ್ಟು 70 ಗಿ.ವ್ಯಾ. ಶಕ್ತಿಯನ್ನು ನವೀಕರಿಸಬಹುದಾದ ಇಂಧನದಿಂದ ಉತ್ಪಾದನೆ ಮಾಡುವ ಉದ್ದೇಶ ಇದೆ ಎಂದು ಪ್ರಹ್ಲಾದ್‌ ಜೋಶಿ ತಿಳಿಸಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 553
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved