• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ನಲ್ಲೇ ಓದಿ ಪಿಎಸ್‌ಐ ಆದ ಪೊಲೀಸ್ ಜೀಪು ಚಾಲಕ ಪ್ರದೀಪ್, ಬಂಟ್ವಾಳ ಗ್ರಾ. ಠಾಣಾ ಪೇದೆ ಮುತ್ತಪ್ಪ

ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್‌ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್‌ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ.

ಬಂಟ್ವಾಳ ತಾಲೂಕು ಆಹಾರ ಶಾಖೆಗೆ ಶಾಸಕ ರಾಜೇಶ್‌ ನಾಯ್ಕ್‌ ಭೇಟಿ
ರೇಷನ್ ಕಾರ್ಡ್ ಪಡೆಯಲು ಇನ್ನು ಕಾಲಾವಕಾಶ ನೀಡಲಾಗಿದ್ದು, ಜನರು ಯಾವುದೇ ಭಯಪಡೆಯಬೇಕಾಗಿಲ್ಲ, ಈ ಬಗ್ಗೆ ತಹಸೀಲ್ದಾರ್ ಅಧಿಕೃತ ಹೇಳಿಕೆಯನ್ನು ಮಾಧ್ಯಮ ಮೂಲಕ ನೀಡಲಿ ಎಂದು ಶಾಸಕರು ಸೂಚನೆ ನೀಡಿದರು.
ಸೋಲಾರ್ ಅಳವಡಿಕೆ ಯೋಜನೆ ತೀವ್ರಗೊಳಿಸಲು ಸಂಸದ ಚೌಟ ನಿರ್ದೇಶನ
ಜನವರಿ 2 ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.
ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡದಿದ್ದರೆ ಕಾನೂನು ಹೋರಾಟ : ಶಾಸಕ ವೇದವ್ಯಾಸ್‌ ಕಾಮತ್‌
ಪ್ರಿಯಾಂಕ ಖರ್ಗೆ ಅವರ ರಾಜಿನಾಮೆ ಪಡೆಯಲು ಮುಖ್ಯಮಂತ್ರಿಗಳು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ರಾಜಿನಾಮೆ ಪಡೆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಟ್ಟುಗೊಂಡು ತನ್ನ ಖುರ್ಚಿಗೆ ಕಂಟಕ ತರಬಹುದು ಎಂಬ ಭೀತಿ ಕಾಡುತ್ತಿದೆಯೇ ಎಂದು ವೇದವ್ಯಾಸ್‌ ಕಾಮತ್‌ ಪ್ರಶ್ನಿಸಿದರು.
ಆಧ್ಯಾತ್ಮಿಕತೆಯ ಪರಿಣಾಮಕಾರಿ ಸಂವಹನ ಮಾಧ್ಯಮ ಹರಿಕಥೆ: ಜಿತಕಾಮಾನಂದಜೀ ಮಹಾರಾಜ್
ಹರಿಕಥಾ ಸಮ್ಮೇಳನ ಸಮಿತಿ ಹಮ್ಮಿಕೊಂಡಿರುವ ಹರಿಕಥಾ ಸಮ್ಮೇಳನ 2025 ಇದರ ಆಮಂತ್ರಣ ಪತ್ರಿಕೆಯನ್ನು ಕಲ್ಪತರು ಉತ್ಸವದ ಸಂದರ್ಭದಲ್ಲಿಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದ ಜೀ ಮಹಾರಾಜ್ ಬಿಡುಗಡೆಗೊಳಿಸಿದರು.
ರಾಜ್ಯಾದ್ಯಂತ ಶುದ್ಧಗಂಗಾ ಅಭಿಯಾನ: ಅನಿಲ್‌ ಕುಮಾರ್
‘ಶುದ್ಧಗಂಗಾ’ ಎಂಬ ಹೆಸರಿನಲ್ಲಿ ಇದುವರೆಗೆ ರಾಜ್ಯಾದ್ಯಂತ ೪೮೧ ಶುದ್ಧಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರತಿದಿನ೨೨ ಲಕ್ಷ ಲೀಟರ್ ಶುದ್ಧಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತಿದೆ. ಯೋಜನೆಗೆ ಸ್ಥಳೀಯ ಸಂಸ್ಥೆಗಳೂ ಕೈ ಜೋಡಿಸಿವೆ.
ಕಣಿಪುರ ಶ್ರೀ ಗೋಪಾಲಕೃಷ್ಣ ದೇವಳದಲ್ಲಿ ಕುಂಬಳೆ ಶ್ರೀಧರ ರಾವ್ ಸ್ಮೃತಿ, ಕೃತಿ ಲೋಕಾರ್ಪಣೆ
ಕುಂಬಳೆಯ ಶ್ರೀ ಕಣಿಪುರ ಗೋಪಾಲಕೃಷ್ಣ ದೇವಳದ ಸಭಾಭವನದಲ್ಲಿ ಭಾನುವಾರ ಜರುಗಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಸಂಪಾದಿತ ಶ್ರೀಧರ ರಾಯರ ಸ್ಮೃತಿ ಸಂಚಿಕೆ ‘ಕಲಾ ಶ್ರೀಧರ’ ಕೃತಿಯನ್ನು ಎಡನೀರು ಶ್ರೀಗಳು ಅನಾವರಣಗೊಳಿಸಿದರು.
ಧರ್ಮಸ್ಥಳದಲ್ಲಿ ಭಕ್ತರಿಂದ ವಿಶೇಷ ಅಲಂಕಾರ ಸೇವೆ, ಅಧಿಕ ಭಕ್ತರ ಭೇಟಿ
ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಎಲ್ಲೆಲ್ಲೂ ಸಂಭ್ರಮ-ಸಡಗರ, ಹಬ್ಬದ ವಾತಾವರಣ. ಪರಿಚಿತರೂ, ಅಪರಿಚಿತರೂ ನಗುಮೊಗದಿಂದ ಪರಸ್ಪರ ಹೊಸವರ್ಷದ ಶುಭಾಶಯಗಳನ್ನು ಹಂಚಿಕೊಂಡು ಸಂಭ್ರಮಿಸಿದರು.
ವಿದ್ಯೆ ಜೊತೆ ವಿನಯ, ಸನ್ನಡತೆ ರೂಢಿಸಿಕೊಳ್ಳಿ: ಶ್ರೇಯಾ ಎಂ.ಜೆ.
ಕಾರ್ಯಕ್ರಮದಲ್ಲಿ ಅರ್ಚಿತ್ ಕಶ್ಯಪ್ ಮೂಡಬಿದಿರೆ ಅವರ ಲಿಟ್ಲ್ ಬರ್ಡ್ ಚಾಂಪಿಂಗ್ ಕೃತಿ ಬಿಡುಗಡೆಗೊಳಿಸಲಾಯಿತು.
ಕನ್ನಡ, ಗಡಿನಾಡ ಕನ್ನಡ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ: ಶೇಖರಗೌಡ ಪಾಟೀಲ
ಬೆಂಗಳೂರಿನ ಮಧುರ ಉಪಾಧ್ಯ, ಪಣಂಬೂರು ಶಂಕರನಾರಾಯಣ ಕಾರಂತ, ಲಕ್ಷ್ಮಣ ಕುಮಾರ ಮರಕಡ, ರಾಮಪ್ಪಮಯ್ಯ ದಂಪತಿಗಳಿಗೆ ಶ್ರೀಗಳು ಸನ್ಮಾನಿಸಿ ಗೌರವಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 553
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved