• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17ರಂದು ಮಂಗಳೂರು, ಮೂಡುಬಿದಿರೆಯಲ್ಲಿ ‘ಬೈ ಬೈ ಎನೀಮಿಯಾ’ ಬಸ್‌ ಶಿಬಿರ
ಇಂಡಿಯನ್‌ ಅಕಾಡೆಮಿ ಆಫ್‌ ಪೀಡಿಯಾಟ್ರಿಕ್ಸ್‌ (ಐಎಪಿ)ನ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ಮಕ್ಕಳಲ್ಲಿ ರಕ್ತಹೀನತೆ ನಿವಾರಣೆಗಾಗಿ ‘ಬೈ ಬೈ ಎನಿಮಿಯಾ’ ಎಂಬ ಅಭಿಯಾನದ ಯಾತ್ರಾ ಬಸ್‌ ಶಿಬಿರವನ್ನು ಫೆ.17ರಂದು ಮಂಗಳೂರು ಮತ್ತು ಮೂಡಬಿದಿರೆಯಲ್ಲಿ ಆಯೋಜಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಐಎಪಿ ಜಿಲ್ಲಾಧ್ಯಕ್ಷೆ ಡಾ. ಸ್ವಾತಿ ರಾವ್‌, ಮಕ್ಕಳಲ್ಲಿ ರಕ್ತಹೀನತೆಯ ನಿವಾರಣೆಗೆ ಐಎಪಿಯ ರಾಷ್ಟ್ರೀಯ ಅಭಿಯಾನದ ಭಾಗವಾಗಿ ಈ ಶಿಬಿರ ಆಯೋಜಿಸಲಾಗುತ್ತಿದೆ.
ಕಳಪೆ ಕಾಮಗಾರಿ: ಕಿತ್ತು ಹೋದ ಕಾಂಕ್ರಿಟ್‌ ರಸ್ತೆ
ಪದೇಪದೆ ದುರಸ್ತಿ ಕಾರ್ಯ ತಪ್ಪಿಸುವುದಕ್ಕಾಗಿ ಹಾಗೂ ದೀರ್ಘಕಾಲಿಕ ಬಾಳಿಕೆಗಾಗಿ ರಸ್ತೆಗೆ ಡಾಂಬರಿನ ಬದಲು ಕಾಂಕ್ರಿಟ್‌ ಕಾಮಗಾರಿ ಮಾಡಲಾಗುತ್ತಿದೆ. ಅಂತೆಯೇ ಉಪ್ಪಿನಂಗಡಿಯ ನಟ್ಟಿಬೈಲು-ರಾಮನಗರ ಸಂಪರ್ಕ ರಸ್ತೆಯನ್ನು ತೀರಾ ಕಳಪೆಯಾಗಿ ನಡೆಸಿದ ಪರಿಣಾಮ ರಸ್ತೆ ಕಿತ್ತು ಹೋಗಿ ಅಪಾಯಕಾರಿಯಾಗಿ ಪರಿಣಮಿಸಿದೆ.
ಒಳ ಮೀಸಲಾತಿ ವರ್ಗೀಕರಣಕ್ಕೆ ಮಾನದಂಡ ಬೇಕು: ಪರಿಶಿಷ್ಟರ ಮಹಾ ಒಕ್ಕೂಟ ಒತ್ತಾಯ
ಕರ್ನಾಟಕ ರಾಜ್ಯಕ್ಕಾಗಿ ಅಧಿಸೂಚಿತ ಎಲ್ಲ 101 ಪರಿಶಿಷ್ಟ ಜಾತಿಗಳ ಪ್ರತಿಯೊಬ್ಬರಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಖಾತರಿ ಪಡಿಸುವ ಸಲುವಾಗಿ ಜಾತಿಗಳ ಕುಟುಂಬದ ಆರ್ಥಿಕ ಸ್ಥಿತಿಗತಿ ಆಧಾರದಲ್ಲೇ ಒಳಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟ ಒತ್ತಾಯಿಸಿದೆ.
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ವಸೂಲಿಗೆ ಪ್ರಚಾರ ಆಂದೋಲನ
ಸ್ವಯಂಘೋಷಿತ ಆಸ್ತಿ ತೆರಿಗೆ ವಸೂಲಾತಿ ಆಂದೋಲನ ವಾಹನಕ್ಕೆ ಬುಧವಾರ ಪಾಲಿಕೆ ಮುಂಭಾಗ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್‌ ಹಸಿರು ನಿಶಾನೆ ತೋರಿಸಿದರು.
ತುಳು ಅಧ್ಯಯನಕ್ಕೆ ವಿಫುಲ ಅವಕಾಶ: ಧನಂಜಯ ಮೂಡುಬಿದಿರೆ
ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ತುಳು ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿ ಸಿಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ ಮಾತನಾಡಿದರು.
ಕೆಎಂಸಿಯಲ್ಲಿ ಕ್ಯಾನ್ಸರ್‌ ವಿರುದ್ಧ ಹೋರಾಟ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ
ಮಂಗಳೂರು ಡಾ. ಬಿ. ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ಮಂಗಳೂರು, ಲಯನ್ಸ್‌ ಕ್ಲಬ್‌ ಕದ್ರಿ ಸಹಯೋಗದಲ್ಲಿ ‘ಕ್ಯಾನ್‌ ಕಾನ್‌ ಕರ್‌’ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಕ್ಯಾನ್ಸರ್‌ ಕುರಿತಾದ ಮಿಥ್ಯ ಮತ್ತು ಸತ್ಯದ ಕುರಿತು ಹಾಗೂ ಕ್ಯಾನ್ಸರ್‌ ವಿರುದ್ಧ ಹೋರಾಟದಲ್ಲಿ ಮನೋಸ್ಥೈರ್ಯದ ಮಹತ್ವದ ಮೇಲೆ ತಜ್ಞರು ಬೆಳಕು ಚೆಲ್ಲಿದರು.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ವಿತರಣೆ ಸಭೆ
ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಗೆ ಸಂಬಂಧಿಸಿ ತಾಲೂಕು ಸಮಿತಿಯ ಪ್ರಮುಖರ ಸಮಾಲೋಚನಾ ಸಭೆ ಗುರುವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಕಚೇರಿಯಲ್ಲಿ ನಡೆಯಿತು.
ಹಿರಿಯ ವಿದ್ವಾಂಸ ಡಾ. ವಿವೇಕ್‌ ರೈಗೆ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ ಗೌರವ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ವಿಶ್ರಾಂತ ಕುಲಪತಿ, ಜಾನಪದ ಹಿರಿಯ ವಿದ್ವಾಂಸ, ಚಿಂತಕ ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕುಂ.ವೀರಭದ್ರಪ್ಪ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಡಾ. ಬಿ.ಎ. ವಿವೇಕ ರೈ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಬಾಂಧವ್ಯ ಟ್ರೋಫಿ ಕ್ರಿಕೇಟ್ ಪಂದ್ಯಾಟ: ಎಂಜಿನಿಯರ್ಸ್ ಚಾಂಪಿಯನ್, ಪಿಇಟಿ ರನ್ನರ್ಸ್
ಪುತ್ತೂರಿನಲ್ಲಿ ನಡೆದ ೮ನೇ ವರ್ಷದ ನಾಕೌಟ್ ಮಾದರಿಯ ೧೬ ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಇಂಜಿನಿಯರ್ಸ್ ಇಲೆವೆನ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಪಿಇಟಿ ಇಲೆವೆನ್ ರನ್ನರ್ ಅಪ್ ಆಗಿ ಟ್ರೋಫಿ ಪಡೆದುಕೊಂಡಿತು.
ಸಂಚಾರಿ ನಿಯಮ ಗೌರವಿಸಿ, ಜೀವ ಉಳಿಸಿ: ಚಿತ್ರನಟ ಅರವಿಂದ ಬೋಳಾರ್‌
ಮಂಗಳೂರು ನಗರ ಸಂಚಾರ ಪೊಲೀಸ್‌ ಮತ್ತು ಸಾರಿಗೆ ಇಲಾಖೆ ಜಂಟಿ ಆಶ್ರಯದಲ್ಲಿ ಫಿಜಾ ಬೈ ನೆಕ್ಸಸ್‌ ಮಾಲ್‌ನಲ್ಲಿ ಗುರುವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನೆರವೇರಿತು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 597
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved