• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದಲ್ಲಿ ಭಕ್ತರಿಂದ ವಿಶೇಷ ಅಲಂಕಾರ ಸೇವೆ, ಅಧಿಕ ಭಕ್ತರ ಭೇಟಿ
ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಎಲ್ಲೆಲ್ಲೂ ಸಂಭ್ರಮ-ಸಡಗರ, ಹಬ್ಬದ ವಾತಾವರಣ. ಪರಿಚಿತರೂ, ಅಪರಿಚಿತರೂ ನಗುಮೊಗದಿಂದ ಪರಸ್ಪರ ಹೊಸವರ್ಷದ ಶುಭಾಶಯಗಳನ್ನು ಹಂಚಿಕೊಂಡು ಸಂಭ್ರಮಿಸಿದರು.
ವಿದ್ಯೆ ಜೊತೆ ವಿನಯ, ಸನ್ನಡತೆ ರೂಢಿಸಿಕೊಳ್ಳಿ: ಶ್ರೇಯಾ ಎಂ.ಜೆ.
ಕಾರ್ಯಕ್ರಮದಲ್ಲಿ ಅರ್ಚಿತ್ ಕಶ್ಯಪ್ ಮೂಡಬಿದಿರೆ ಅವರ ಲಿಟ್ಲ್ ಬರ್ಡ್ ಚಾಂಪಿಂಗ್ ಕೃತಿ ಬಿಡುಗಡೆಗೊಳಿಸಲಾಯಿತು.
ಕನ್ನಡ, ಗಡಿನಾಡ ಕನ್ನಡ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ: ಶೇಖರಗೌಡ ಪಾಟೀಲ
ಬೆಂಗಳೂರಿನ ಮಧುರ ಉಪಾಧ್ಯ, ಪಣಂಬೂರು ಶಂಕರನಾರಾಯಣ ಕಾರಂತ, ಲಕ್ಷ್ಮಣ ಕುಮಾರ ಮರಕಡ, ರಾಮಪ್ಪಮಯ್ಯ ದಂಪತಿಗಳಿಗೆ ಶ್ರೀಗಳು ಸನ್ಮಾನಿಸಿ ಗೌರವಿಸಿದರು.
೪ರಂದು ಪುತ್ತೂರು ಸುದಾನ ಶಾಲೆ ಆವರಣದಲ್ಲಿ ಸಂಗೀತೋತ್ಸವ
ಜ.೨೫ ರಂದು ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನದಲ್ಲಿ ಇದೇ ತಂಡದಿಂದ ಹಾಡುಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ದಕ್ಷಿಣ ಕನ್ನಡದ ಅಲ್ಲಲ್ಲಿ ಪ್ರಾಕೃತಿಕ ವಿಕೋಪ, ರಾಜಕೀಯ ಸ್ಥಿತ್ಯಂತರಗಳಿಲ್ಲದ ವರ್ಷ
2024 ರಲ್ಲಿ ಒಟ್ಟು 134 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 40 ಕೋಟಿ ರು. ವಂಚಿಸಲಾಗಿದೆ. 42 ಆರೋಪಿಗಳನ್ನು ಬಂಧಿಸಲಾಗಿದ್ದು, 2.5 ಕೋಟಿ ರು. ಮಾತ್ರ ವಶಪಡಿಸಲಾಗಿದೆ. ಸೈಬರ್ ವಂಚನೆ ಮೂಲಕ ಹಣ ವಂಚನೆ ಅತ್ಯಧಿಕ ಪ್ರಮಾಣದಲ್ಲಿ ದಾಖಲಾಗುತ್ತಿದ್ದು, 2023 ರಲ್ಲಿ 9.83 ಕೋಟಿ ರು. ವಂಚನೆ ದಾಖಲಾಗಿತ್ತು.
ಅಡಕೆ ಮಾರುಕಟ್ಟೆಯಲ್ಲಿ ಅಡಕೆ ಚೊಗರು ಲೇಪಿತ ನಕಲಿ ಕಾಯಿ!
ಈ ವಿಷಯವನ್ನು ಕೇಂದ್ರ ಕೃಷಿ ಮಂತ್ರಾಲಯದ ಅಧೀನದ ಕಲ್ಲಿಕೋಟೆಯಲ್ಲಿರುವ ಅಡಕೆ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯಾನ್ ಅವರ ಗಮನಕ್ಕೆ ತರಲಾಗಿದೆ ಎಂದು ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜನಸಂದಣಿ, ವಿಶೇಷ ಅಲಂಕಾರ
ಹೊಸ ವರ್ಷದ ಆಗಮನದ ಹಿನ್ನಲೆಯಲ್ಲಿ ಪ್ರತಿವರ್ಷದಂತೆ ಬೆಂಗಳೂರಿನ ಭಕ್ತರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಮುಂಭಾಗ ಬಣ್ಣದ ಹೂಗಳಿಂದ ವಿಶೇಷಾಲಂಕಾರ ಮಾಡಿದರು.
ಸರ್ಕಾರ ಜಾಗ ಒದಗಿಸಿದಲ್ಲಿ ಪುತ್ತೂರಿನಲ್ಲಿ ಗೋ ಶಾಲೆ ನಿರ್ಮಾಣ: ಅರುಣ್ ಕುಮಾರ್ ಪುತ್ತಿಲ
ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ಧೆಯ ಜೊತೆ ಮೇಳೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಭಕ್ತ ಸಮಿತಿಯ ಪರವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ರಾಷ್ಟ್ರೀಯ ಮಟ್ಟದಲ್ಲಿ ಅಪ್ರತಿಮ ಸಾಧನೆ ಮೆರೆದ ‘ಆಳ್ವಾಸ್’
೨೦೨೪ ವರೆಗೆ ನಡೆದ ಎಲ್ಲ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ನಿರ್ಮಿಸಿರುವ ೬ ನೂತನಕೂಟ ದಾಖಲೆಗಳು ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆಯಾಗಿದೆ.
ಪತ್ನಿ ಮೇಲಿನ ದ್ವೇಷ: ಮಕ್ಕಳನ್ನು ಬಾವಿಗೆದೂಡಿ ಕೊಲೆ ಮಾಡಿದ ತಂದೆಗೆ ಮರಣದಂಡನೆ
ಆರೋಪ ಸಾಬೀತು ಆಗಿದೆ ಎಂದು ನ್ಯಾಯಧೀಶರು ತಿಳಿಸಿದಾಗ ಆತ ವಿಚಲಿತಗೊಂಡಿರಲಿಲ್ಲ. ಶಿಕ್ಷೆ ಪ್ರಕಟವಾಗುವುದಕ್ಕೆ ಮೊದಲು ಬೇರೆ ಕೈದಿಗಳ ಜೊತೆ ಆತ ನಗುತ್ತಾ ಮಾತನಾಡುತ್ತಿದ್ದ. ಗಲ್ಲು ಶಿಕ್ಷೆ ಎಂದು ತೀರ್ಪು ಪ್ರಕಟಿಸಿದಾಗ ಮುಖದಲ್ಲಿ ಬೇಸರದ ಭಾವ ಕಂಡು ಬಂದಿದೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 555
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved