ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸವಣೂರು ಸೀತಾರಾಮ ರೈಗೆ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ
ಸುಳ್ಯ ಗಾಂಧಿ ಚಿಂತನ ವೇದಿಕೆ ವತಿಯಿಂದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಅವರಿಗೆ ಅವರ ಮನೆ ರಶ್ಮಿ ನಿವಾಸದಲ್ಲಿ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ 24.70 ಕೋಟಿ ರು. ಮಂಜೂರು: ಸಂಸದ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಸ್ವಚ್ಛತಾ ಹಿ ಸೇವಾ ಅಭಿಯಾನ: ಮೂಡುಬಿದಿರೆ ಪುರಸಭೆ ಸಿಟಿಯು ಘಟಕ ಅಳವಡಿಕೆ
ಮೂಡುಬಿದಿರೆ ಪುರಸಭೆ ಮತ್ತು ರೋಟರಿ ಕ್ಲಬ್, ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಜಂಟಿಯಾಗಿ ಸಿಟಿಯು ಘಟಕ ಅಳವಡಿಸುವ ಕಾರ್ಯಕ್ರಮ ನಡೆಯಿತು.
ನ್ಯಾಯಾಧೀಶರಿಗೆ ಅಪಮಾನ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆದು ಅಪಮಾನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಉಡುಪಿ-ಕಾಸರಗೋಡು ವಿದ್ಯುತ್ ಸಂಪರ್ಕ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ
ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೆಳಗ್ಗೆ ಹಿಂದು ಸಮಾಜದ ಮತ್ತು ರೈತರ ಬೃಹತ್ ಶಕ್ತಿ ಪ್ರದರ್ಶನ ಮಂಗಳಪದವಿನಲ್ಲಿ ಗುರುವಾರ ನಡೆಯಿತು.
ಮನಃಸಾಕ್ಷಿ ಇದ್ದರೆ ಬದಲಾವಣೆ ಸಾಧ್ಯ ಎಂದು ತೋರಿಸಿದ ವಾಲ್ಮೀಕಿ: ಸ್ಟೆಲ್ಲಾ ಪಿಂಟೋ
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯ ಸಹಯೋಗದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆ ನೆರವೇರಿತು.
ಉಳ್ಳಾಲ ದಸರಾಕ್ಕೆ ಪೊಲೀಸ್ ಕಪ್ಪುಚುಕ್ಕೆ: ಜಗದೀಶ್ ಆಳ್ವ
ವ್ಯವಸ್ಥಿತವಾಗಿ ಜರಗುವ ಉಳ್ಳಾಲ ಶಾರದೋತ್ಸವಕ್ಕೆ ಜಿಲ್ಲೆಯಲ್ಲೇ ಕಪ್ಪು ಚುಕ್ಕೆ ತರುವ ಕೆಲಸ ಪೊಲೀಸ್ ಅಧಿಕಾರಿಗಳಿಂದ ಆಗಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲು ಆರೋಪಿಸಿದ್ದಾರೆ.
ಅಂಚೆ ಕಚೇರಿ: 15 ತಿಂಗಳಿನಿಂದ ಆಧಾರ್ ಸೇವೆ ಬಂದ್!
ಉಪ್ಪಿನಂಗಡಿ ಅಂಚೆ ಕಚೇರಿಯಲ್ಲಿದ್ದ ಆಧಾರ್ ಸೇವೆ ಸಿಬ್ಬಂದಿ ಕೊರತೆಯಿಂದ ಸ್ಥಗಿತಗೊಂಡು 15 ತಿಂಗಳು ಕಳೆದರೂ ಪರ್ಯಾಯ ವ್ಯವಸ್ಥೆಯಾಗದಿರುವುದು ಜನತೆಯನ್ನು ಸಂಕಷ್ಟಕ್ಕೆ ಈಡು ಮಾಡಿದೆ.
ಸುರತ್ಕಲ್ ಯಕ್ಷ ಅಭಿಮಾನಿ ಬಳಗ ದಶ ಸಂಭ್ರಮ, ಸನ್ಮಾನ
ಯಕ್ಷ ಅಭಿಮಾನಿ ಬಳಗ ಟ್ರಸ್ಟ್ ಸುರತ್ಕಲ್ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್ನ ವಿದ್ಯಾದಾಯಿನಿ ವಜ್ರಮಹೋತ್ಸವ ಸಭಾಂಗಣದಲ್ಲಿ ಟ್ರಸ್ಟ್ನ ದಶ ಸಂವತ್ಸರ ಸಂಭ್ರಮ ನೆರವೇರಿತು.
ಬಾಂಬೆ ಬ್ಲಡ್ ಒದಗಿಸಿ ಜೀವ ಉಳಿಸಿದ ರೆಡ್ಕ್ರಾಸ್
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಮಂಗಳೂರು ಘಟಕದ ಬ್ಲಡ್ಬ್ಯಾಂಕ್ ವಿಶ್ವದ ಅಪರೂಪದ ಬಾಂಬೆ ಗುಂಪಿನ ರಕ್ತದ ಅಗತ್ಯವನ್ನು ಪೂರೈಸಿ ರೋಗಿಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಇದರಿಂದ ನೆರವಾಗಿದೆ.
< previous
1
...
10
11
12
13
14
15
16
17
18
...
710
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ