• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕ್ಸ್‌ಪರ್ಟ್‌ ವಿದ್ಯಾರ್ಥಿಗಳ ಜತೆ ಜಿಲ್ಲಾ ಉನ್ನತ ಶ್ರೇಣಿ ಅಧಿಕಾರಿಗಳ ಸಂವಾದ
ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಉನ್ನತಾಧಿಕಾರಿಗಳೊಂದಿಗೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪಾಲ್ಗೊಂಡರು.
ಧರ್ಮ, ದೇಶ ಜತೆಗಿದ್ದರೆ ಸಮಾಜ ಪರಿಪೂರ್ಣ: ಕೃಷ್ಣರಾಜ ಕುತ್ಪಾಡಿ
ಉಜಿರೆ ಶ್ರೀ ಜನಾರ್ದನ ದೇವಸ್ಥಾನ ರಥಬೀದಿಯಲ್ಲಿ ಗುರುವಾರ ಭಕ್ತಿಸಿದ್ಧಾಂತೋತ್ಸವ-ರಾಮೋತ್ಸವ ಪ್ರಯುಕ್ತ ಆಚಾರ್ಯ ಮಧ್ವರ ಜನ್ಮಭೂಮಿ ಪಾಜಕಕ್ಷೇತ್ರದಿಂದ ಹೊರಟ ಭಕ್ತಿರಥಯಾತ್ರೆಗೆ ಉಜಿರೆಯ ನಾಗರಿಕರು ಭವ್ಯ ಸ್ವಾಗತ ನೀಡಿದರು.
ಪಿಯು ಫಲಿತಾಂಶ : ರಾಜ್ಯದ ಟಾಪ್ 10 ಸ್ಥಾನಗಳಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 45 ವಿದ್ಯಾರ್ಥಿಗಳು
ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ಸ್ಥಾನಗಳನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆ ನಿರ್ಮಿಸಿದೆ.
ಮೂಲ್ಕಿ ವಿಜಯ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಶೇ.95 ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಲ್ಕಿ ವಿಜಯ ಪದವಿ ಪೂರ್ವಕಾಲೆಜು ಶೇ.95.78 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ೪೦ ವಿದ್ಯಾರ್ಥಿಗಳಲ್ಲಿ ೩೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೮ ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು೨೬ ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಶೇ.೯೨.೫ ಫಲಿತಾಂಶ ಲಭಿಸಿದೆ.
ಕಾರ್ಬನ್‌ ನೆಗೆಟಿವ್ ಹಂತ ಸಾಧಿಸಿದ ಮಂಗಳಾ ರಿಸೋರ್ಸ್‌ ಮೆನೇಜ್‌ಮೆಂಟ್‌
ಮಂಗಳಾ ರಿಸೋರ್ಸ್ ಮೆನೇಜ್‌ಮೆಂಟ್‌ ಸಂಸ್ಥೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ, ಮಂಗಳೂರು ತಾಲೂಕಿನ ಎರಡಪಡವಿನಲ್ಲಿ, ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಪುತ್ತೂರು ತಾಲೂಕಿನ ಕೆದಂಬಾಡಿ ಪರಿಸರದಲ್ಲಿ ರಾಜ್ಯದ ಪ್ರಮುಖ ಘನ ತ್ಯಾಜ್ಯ ನಿರ್ವಹಣಾ ಘಟಕ (ಮಟೀರಿಯಲ್ ರಿಕವರಿ ಫೆಸಿಲಿಟೀಸ್) (MRF`s) ನಿರ್ವಹಿಸುವ ಮೂಲಕ ಗ್ರಾಮೀಣ ಭಾಗದ ತ್ಯಾಜ್ಯದ ಸಮಸ್ಯೆಗೆ ಪರಿಹಾರ ನೀಡುತ್ತಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ : ಮಂಗಳೂರಿನ ದೀಪಶ್ರೀ, ಅಮೂಲ್ಯ ರಾಜ್ಯಕ್ಕೆ ಟಾಪರ್ಸ್‌!
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.93.57 ಫಲಿತಾಂಶದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಮಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.
ಪಶ್ಚಿಮ ಘಟ್ಟದಲ್ಲಿನ ಎಲ್ಲ ಕೃಷಿ ಭೂಮಿಗಳಿಗೆ ಹಕ್ಕು ಪತ್ರಗಳ ವಿತರಣೆ: ಜಂಟಿ ಸರ್ವೆ ನಡೆಸಲು ಮನವಿ
ಮೀಸಲು ಅರಣ್ಯ ಪ್ರದೇಶಗಳ ಬಳಿಯಲ್ಲಿರುವ ಎಲ್ಲ ಕೃಷಿ ಭೂಮಿಯನ್ನು ಸರ್ಕಾರವು ಆದೇಶಿಸಿರುವಂತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ, ರೈತರ ಸ್ವಾಧೀನದಲ್ಲಿರುವ ಭೂಮಿಗಳಿಗೆ ಹಕ್ಕು ಪತ್ರ ನೀಡಿ ಫ್ಲೋಟಿಂಗ್ ನಡೆಸುವ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮಲೆನಾಡು ಹಿತರಕ್ಷಣಾ ವೇದಿಕೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಸುರತ್ಕಲ್: ರಾಜ್ಯಮಟ್ಟದ ಹಿರಿಯರ ಕ್ರಿಕೆಟ್‌ ಹಬ್ಬ ಸಮಾರೋಪ
ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ ನೆರವೇರಿತು.
ಅಟಲ್‌ ಜನಸ್ನೇಹಿ ಕೇಂದ್ರಗಳಲ್ಲಿ ಸಕಾಲ ಹಾಗೂ ಪೋಡಿ ಅರ್ಜಿ ವಿಲೇವಾರಿಯಲ್ಲಿ ದ.ಕ. ರಾಜ್ಯಕ್ಕೇ ಪ್ರಥಮ!
ಅಟಲ್‌ ಜನಸ್ನೇಹಿ ಕೇಂದ್ರಗಳಲ್ಲಿ ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ತ್ವರಿತವಾಗಿ ನೀಡುವಲ್ಲಿ ರಾಜ್ಯಕ್ಕೆ 2ನೇ ಸ್ಥಾನದಲ್ಲಿದ್ದ ದ.ಕ. ಜಿಲ್ಲೆ ಈಗ ಸಕಾಲ ಯೋಜನೆ ಹಾಗೂ ಪೋಡಿ ಅರ್ಜಿ ವಿಲೇವಾರಿಯಲ್ಲಿ ರಾಜ್ಯಕ್ಕೇ ಮೊದಲ ಸ್ಥಾನದಲ್ಲಿದೆ.
ನಕ್ಸಲ್‌ ಚಟುವಟಿಕೆ : ಬೆಳ್ತಂಗಡಿ ಕೋರ್ಟ್‌ಗೆ ಇಬ್ಬರು ನಕ್ಸಲರ ಹಾಜರು - ಪೊಲೀಸರ ವಶಕ್ಕೆ

  ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಕೇರಳದ ವಯನಾಡ್‌ನಲ್ಲಿ ಬಂಧಿಸಿದ್ದರು. ಕೇರಳದ ಜೈಲಿನಲ್ಲಿದ್ದ ಇವರಿಬ್ಬರನ್ನು ಬಾಡಿ ವಾರಂಟ್ ಮೂಲಕ ಸೋಮವಾರ ಬೆಳ್ತಂಗಡಿ ನ್ಯಾಯಾಲಯದಿಂದ ವಶಕ್ಕೆ ಪಡೆದಿರುವ   ಬೆಳ್ತಂಗಡಿ ಪೊಲೀಸರು

  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 658
  • next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್‌ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved